ETV Bharat / state

ನನಗೂ ಸಿದ್ದರಾಮಯ್ಯ ನಡುವೆ ವೈಯಕ್ತಿಕ ದ್ವೇಷವಿಲ್ಲ: ಕೆ.ಎಚ್. ಮುನಿಯಪ್ಪ ಸ್ಪಷ್ಟನೆ - ಮಾಜಿ ಸಂಸದ ಕೆ.ಎಚ್. ಮುನಿಯ

ಮಾಜಿ ಸಿಎಂ ಸಿದ್ದು ವಿರುದ್ಧ ಅಸಮಾಧಾನ ಹೊರ ಹಾಕಿದ್ದೇನೆ ಹೊರತು ನನಗೂ ಅವರಿಗೂ ಯಾವುದೇ ವೈಯಕ್ತಿಕ ದ್ವೇಷ ಇಲ್ಲ ಎಂದು, ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಕೋಲಾರದಲ್ಲಿ ಹೇಳಿದರು.

ಕೆ.ಎಚ್. ಮುನಿಯಪ್ಪ
author img

By

Published : Nov 6, 2019, 3:14 PM IST

Updated : Nov 7, 2019, 12:16 AM IST


ಕೋಲಾರ: ಪಕ್ಷ ವಿರೋಧಿ ಕೆಲಸ ಮಾಡಿರುವವರ ವಿರುದ್ಧ ಅಸಮಾಧಾನ ಹೊರ ಹಾಕಿದ್ದೇನೆ, ನಿಮ್ಮ ಜೊತೆಯಲ್ಲಿ ಅಂತಹವರನ್ನು ಇರಿಸಿಕೊಳ್ಳಬೇಡಿ ಎಂದು ಕೆಪಿಸಿಸಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರ ಹಾಕಿದ್ದೇನೆ ಹೊರತು, ನನಗೂ ಅವರಿಗೂ ಯಾವುದೇ ವೈಯಕ್ತಿಕ ದ್ವೇಷ ಇಲ್ಲ ಎಂದು, ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಕೋಲಾರದಲ್ಲಿ ಹೇಳಿದರು.

ನನಗೂ ಸಿದ್ದರಾಮಯ್ಯಗೂ ಯಾವುದೇ ವೈಯಕ್ತಿಕ ದ್ವೇಷವಿಲ್ಲ

ನಗರಸಭೆ ಚುನಾವಣೆ ಸಂಬಂಧ ಕೊಲಾರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನ ಜೊತೆಯಲ್ಲಿಟ್ಟುಕೊಂಡರೆ ನಿಮ್ಮ ಗೌರವ ಕಡಿಮೆಯಾಗುತ್ತೆ ಎಂದು ಸಲಹೆ ನೀಡಿದ್ದೇನೆ ಅಷ್ಟೆ. ನನಗೂ ಹಾಗೂ ಸಿದ್ದರಾಮಯ್ಯ ನಡುವೆ ಯಾವುದೇ ವೈಯಕ್ತಿಕ ಕೋಪವಿಲ್ಲ, ಮತ್ತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಪರೋಕ್ಷವಾಗಿ ಹರಿಹಾಯ್ದರು.

ಇನ್ನೂ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​​ ಅಭ್ಯರ್ಥಿಗಳನ್ನ ಗೆಲ್ಲಿಸುವಂತೆ ಮನವಿ ಮಾಡಿದ ಅವರು, ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯ, ಗುಂಪುಗಾರಿಕೆ ಇಲ್ಲ. ಕಾಂಗ್ರೆಸ್​ ಅಭ್ಯರ್ಥಿಗಳನ್ನ ಗೆಲ್ಲಿಸುವ ಮೂಲಕ ಕಾಂಗ್ರೆಸ್‌ ಕೈ ಬಲಪಡಿಸುವಂತೆ ಮನವಿ ಮಾಡಿದರು.


ಕೋಲಾರ: ಪಕ್ಷ ವಿರೋಧಿ ಕೆಲಸ ಮಾಡಿರುವವರ ವಿರುದ್ಧ ಅಸಮಾಧಾನ ಹೊರ ಹಾಕಿದ್ದೇನೆ, ನಿಮ್ಮ ಜೊತೆಯಲ್ಲಿ ಅಂತಹವರನ್ನು ಇರಿಸಿಕೊಳ್ಳಬೇಡಿ ಎಂದು ಕೆಪಿಸಿಸಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರ ಹಾಕಿದ್ದೇನೆ ಹೊರತು, ನನಗೂ ಅವರಿಗೂ ಯಾವುದೇ ವೈಯಕ್ತಿಕ ದ್ವೇಷ ಇಲ್ಲ ಎಂದು, ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಕೋಲಾರದಲ್ಲಿ ಹೇಳಿದರು.

ನನಗೂ ಸಿದ್ದರಾಮಯ್ಯಗೂ ಯಾವುದೇ ವೈಯಕ್ತಿಕ ದ್ವೇಷವಿಲ್ಲ

ನಗರಸಭೆ ಚುನಾವಣೆ ಸಂಬಂಧ ಕೊಲಾರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನ ಜೊತೆಯಲ್ಲಿಟ್ಟುಕೊಂಡರೆ ನಿಮ್ಮ ಗೌರವ ಕಡಿಮೆಯಾಗುತ್ತೆ ಎಂದು ಸಲಹೆ ನೀಡಿದ್ದೇನೆ ಅಷ್ಟೆ. ನನಗೂ ಹಾಗೂ ಸಿದ್ದರಾಮಯ್ಯ ನಡುವೆ ಯಾವುದೇ ವೈಯಕ್ತಿಕ ಕೋಪವಿಲ್ಲ, ಮತ್ತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಪರೋಕ್ಷವಾಗಿ ಹರಿಹಾಯ್ದರು.

ಇನ್ನೂ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​​ ಅಭ್ಯರ್ಥಿಗಳನ್ನ ಗೆಲ್ಲಿಸುವಂತೆ ಮನವಿ ಮಾಡಿದ ಅವರು, ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲ, ಭಿನ್ನಾಭಿಪ್ರಾಯ, ಗುಂಪುಗಾರಿಕೆ ಇಲ್ಲ. ಕಾಂಗ್ರೆಸ್​ ಅಭ್ಯರ್ಥಿಗಳನ್ನ ಗೆಲ್ಲಿಸುವ ಮೂಲಕ ಕಾಂಗ್ರೆಸ್‌ ಕೈ ಬಲಪಡಿಸುವಂತೆ ಮನವಿ ಮಾಡಿದರು.

Intro:ಕೋಲಾರ
ದಿನಾಂಕ - ೦೬-೧೧-೧೯
ಸ್ಲಗ್ - ಕೆ.ಎಚ್.ಮುನಿಯಪ್ಪ
ಫಾರ್ಮಾಟ್ - ಎವಿಬಿ


ಆಂಕರ್ : ಪಕ್ಷ ವಿರೋಧಿ ಕೆಲಸ ಮಾಡಿರುವವರ ವಿರುದ್ಧ ಅಸಮಾಧಾನ ಹೊರ ಹಾಕಿದ್ದೇನೆ, ನಿಮ್ಮ ಜೊತೆಯಲ್ಲಿ ಅಂತಹವರನ್ನು ಇರಿಸಿಕೊಳ್ಳಬೇಡಿ ಎಂದು ಕೆಪಿಸಿಸಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದು ವಿರುದ್ಧ ಅಸಮಾಧಾನ ಹೊರ ಹಾಕಿದ್ದೇನೆ ಹೊರತು ನನಗೂ ಅವರಿಗೂ ಯಾವುದೆ ವೈಯಕ್ತಿಕ ದ್ವೇಷ ಇಲ್ಲ ಎಂದು ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಕೋಲಾರದಲ್ಲಿ ಹೇಳಿದ್ರು.

Body:ನಗರಸಭೆ ಚುನಾವಣೆ ಸಂಬಂಧ ಕೊಲಾರದ ಪತ್ರಕರ್ತರ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನ ಜೊತೆಯಲ್ಲಿಟ್ಟುಕೊಂಡರೆ ನಿಮ್ಮ ಗೌರವ ಕಡಿಮೆಯಾಗುತ್ತೆ ಎಂದು ಸಲಹೆ ನೀಡಿದ್ದೇನೆ ಅಷ್ಟೆ, ನನಗೂ ಹಾಗೂ ಸಿದ್ದರಾಮಯ್ಯ ನಡುವೆ ಯಾವುದೆ ವೈಯಕ್ತಿಯ ಕೋಪವಿಲ್ಲ ಎಂದು, ಮತ್ತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಪರೋಕ್ಷವಾಗಿ ಹರಿಹಾಯ್ದರು. ಇನ್ನೂ ನಗರಸಭೆ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿಗಳನ್ನ ಗೆಲ್ಲಿಸುವಂತೆ ಮನವಿ ಮಾಡಿದ ಅವರು, ಕಾಂಗ್ರೇಸ್‌ನಲ್ಲಿ ಯಾವುದೆ ಗೊಂದಲ, ಭಿನ್ನಾಭಿಪ್ರಾಯ, ಗುಂಪುಗಾರಿಕೆ ಇಲ್ಲ. ಕಾಂಗ್ರೇಸ್ ಅಭ್ಯರ್ಥಿಗಳನ್ನ ಗೆಲ್ಲಿಸುವ ಮೂಲಕ ಕಾಂಗ್ರೇಸ್ ಕೈ ಬಲಪಡಿಸುವಂತೆ ಮನವಿ ಮಾಡಿದ್ರು.
Conclusion:
ಇದೆ ವೇಳೆ ಕಾಂಗ್ರೇಸ್ ನಗರಸಭೆ ಅಭ್ಯರ್ಥಿಗಳು ಸೇರಿದಂತೆ, ಕಾಂಗ್ರೇಸ್ ಜಿಲ್ಲಾಧ್ಯಕ್ಷರಾದ ಚಂದ್ರರೆಡ್ಡಿ, ಜಯದೇವ್ ಇದ್ದರು.


ಬೈಟ್ ೧: ಕೆ.ಎಚ್.ಮುನಿಯಪ್ಪ (ಮಾಜಿ ಸಂಸದ)
Last Updated : Nov 7, 2019, 12:16 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.