ETV Bharat / state

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕೋಲಾರ ಸಂಸದ - undefined

ಮುರುಗಮಲಗೆ ಭೇಟಿ ನೀಡಿದ ಕೋಲಾರ ಲೋಕಸಭಾ ಕ್ಷೇತ್ರದ ಸಂಸದರು, ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.

ಮುರುಗಮಲ್ಲ ಗೆ ಭೇಟಿ ನೀಡಿದ ಕೋಲಾರ ಲೋಕಸಭಾ ಕ್ಷೇತ್ರದ ಸಂಸದರು
author img

By

Published : Jul 7, 2019, 10:11 PM IST

ಕೋಲಾರ: ಇತ್ತೀಚೆಗಷ್ಟೇ ಜಿಲ್ಲೆಯ ಮುರಗಮಲ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, 11 ಮಂದಿ ಸಾವನ್ನಪ್ಪಿದ್ದರು. ಕ್ಷೇತ್ರದ ಸಂಸದರು ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬಗಳ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

ಮುರುಗಮಲ ಗ್ರಾಮಕ್ಕೆ ಭೇಟಿ ನೀಡಿದ ಕೋಲಾರ ಸಂಸದ

ಕೋಲಾರ ಸಂಸದ ಎಸ್.ಮುನಿಸ್ವಾಮಿ ಮೃತರ ಕುಟುಂಬಗಳ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಲ್ಲದೆ, ವೈಯುಕ್ತಿಕವಾಗಿ 20 ಸಾವಿರ ಪರಿಹಾರ ನೀಡಿದ್ದಾರೆ.

ಕೋಲಾರ: ಇತ್ತೀಚೆಗಷ್ಟೇ ಜಿಲ್ಲೆಯ ಮುರಗಮಲ ಬಳಿ ಭೀಕರ ರಸ್ತೆ ಅಪಘಾತ ನಡೆದಿದ್ದು, 11 ಮಂದಿ ಸಾವನ್ನಪ್ಪಿದ್ದರು. ಕ್ಷೇತ್ರದ ಸಂಸದರು ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬಗಳ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

ಮುರುಗಮಲ ಗ್ರಾಮಕ್ಕೆ ಭೇಟಿ ನೀಡಿದ ಕೋಲಾರ ಸಂಸದ

ಕೋಲಾರ ಸಂಸದ ಎಸ್.ಮುನಿಸ್ವಾಮಿ ಮೃತರ ಕುಟುಂಬಗಳ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಲ್ಲದೆ, ವೈಯುಕ್ತಿಕವಾಗಿ 20 ಸಾವಿರ ಪರಿಹಾರ ನೀಡಿದ್ದಾರೆ.

Intro:ಇತ್ತಿಚ್ಚೇಗಷ್ಟೇ ಜಿಲ್ಲೆಯ ತಾಲೂಕಿನ ಮುರಗಮಲ ಬಳಿ ಬೀಕರ ರಸ್ತೆ ಅಪಘಾತ ನಡೆದಿದ್ದು 11 ಮಂದಿ ಸಾವನ್ನಪ್ಪಿದ್ದರು.ಸದ್ಯ ಕ್ಷೇತ್ರದ ಲೋಕಸಭೆಯ ಸಂಸದರು ಇಂದು ಮೃತ ಕುಟುಂಬಗಳಿಗೆ ಬೇಟಿ ನೀಡಿ ಸ್ವಾಂತಾನ ತಿಳಿಸಿದರು.Body:ಈ ದಿನ ಕೋಲಾರ ಲೋಕಸಭಾ ಕ್ಷೇತ್ರದ ಸದಸ್ಯರಾದ ಎಸ್. ಮುನಿಸ್ವಾಮಿ ಮೃತರ ಕುಟುಂಬಗಳ ಮನೆಗೆ ಭೇಟಿ ನೀಡಿ ಸ್ವಾಂತನ ಹೇಳಿದ್ದಲ್ಲದೆ ಅವರ ವೈಯುಕ್ತಿಕವಾಗಿ 20 ಸಾವಿರವನ್ನು ಪರಿಹಾರ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಅನ್ಸರ್ ಖಾನ್. ಲಕ್ಷ್ಮಿನಾರಾಯಣ ರೆಡ್ಡಿ. ನಾಗಭೂಷಣ್. ಮಹೇಶ್ .ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.