ETV Bharat / state

ಸಿದ್ದರಾಮಯ್ಯ ಏನ್ ಆಗೋಲ್ಲ ಅಂತಾರೋ ಅದೇ ಆಗುತ್ತೆ: ಈಶ್ವರಪ್ಪ ವ್ಯಂಗ್ಯ

author img

By

Published : Jun 30, 2019, 2:21 PM IST

ಕುಮಾರಸ್ವಾಮಿ ಅವರಪ್ಪನಾಣೆ ಸಿಎಂ ಆಗಲ್ಲ ಅಂದಿದ್ದರು. ಆದ್ರೆ ಅದೆಲ್ಲವೂ ಆಗಿದೆ. ಮತ್ತೆ ತಾವು ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿದ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋತರು ಎಂದು ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ರು.

ಈಶ್ವರಪ್ಪ

ಕೋಲಾರ: ಸಿದ್ದರಾಮಯ್ಯ ಏನ್ ಆಗೋಲ್ಲ ಅಂತಾರೋ ಅದಾಗುತ್ತೆ, ಸಿದ್ದರಾಮಯ್ಯ ಏನು ಆಗುತ್ತೆ ಅಂತಾರೋ ಅದು ಆಗಲ್ಲವೆಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶರಪ್ಪ ಕೋಲಾರದಲ್ಲಿ ಸಿದ್ದಾರಾಮಯ್ಯ ವಿರುದ್ದ ವ್ಯಂಗವಾಡಿದ್ರು.

ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಕರ್ನಾಟಕ ಪ್ರಾದೇಶಿಕ ಕುರುಬರ ಸಂಘ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಮೋದಿ ಪ್ರಧಾನಿ ಆಗಲ್ಲ ಅಂದ್ರು, ಕುಮಾರಸ್ವಾಮಿ ಅವರಪ್ಪನಾಣೆ ಸಿಎಂ ಆಗಲ್ಲ ಅಂದಿದ್ದರು. ಆದ್ರೆ ಅದೆಲ್ಲವೂ ಆಗಿದೆ. ಮತ್ತೆ ತಾವು ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿದ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋತರು ಎಂದು ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ರು.

ಈಶ್ವರಪ್ಪ

ಕಾಂಗ್ರೆಸ್​ನವರು ವಿನಾಃಕಾರಣ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ ಹಿನ್ನಲೆ ರಾಜ್ಯದಲ್ಲಿ 25 ಸೀಟು ಬಿಜೆಪಿಗೆ ಬಂದಿದೆ. ಕಾಂಗ್ರೆಸ್‍ನವರಿಗೆ 1 ಸ್ಥಾನ ಬಂದಿದೆ ಎಂದು ಸಮ್ಮಿಶ್ರ ಸರ್ಕಾರವನ್ನ ಕುಟುಕಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸೋತ ನೋವಿಗೆ ಮೋದಿ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ.ಇದು ಕುಂಟು ನೆಪ ಮಾತ್ರ ಎಂದರು.

ಕೋಲಾರ: ಸಿದ್ದರಾಮಯ್ಯ ಏನ್ ಆಗೋಲ್ಲ ಅಂತಾರೋ ಅದಾಗುತ್ತೆ, ಸಿದ್ದರಾಮಯ್ಯ ಏನು ಆಗುತ್ತೆ ಅಂತಾರೋ ಅದು ಆಗಲ್ಲವೆಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶರಪ್ಪ ಕೋಲಾರದಲ್ಲಿ ಸಿದ್ದಾರಾಮಯ್ಯ ವಿರುದ್ದ ವ್ಯಂಗವಾಡಿದ್ರು.

ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಕರ್ನಾಟಕ ಪ್ರಾದೇಶಿಕ ಕುರುಬರ ಸಂಘ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಮೋದಿ ಪ್ರಧಾನಿ ಆಗಲ್ಲ ಅಂದ್ರು, ಕುಮಾರಸ್ವಾಮಿ ಅವರಪ್ಪನಾಣೆ ಸಿಎಂ ಆಗಲ್ಲ ಅಂದಿದ್ದರು. ಆದ್ರೆ ಅದೆಲ್ಲವೂ ಆಗಿದೆ. ಮತ್ತೆ ತಾವು ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿದ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋತರು ಎಂದು ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ರು.

ಈಶ್ವರಪ್ಪ

ಕಾಂಗ್ರೆಸ್​ನವರು ವಿನಾಃಕಾರಣ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ ಹಿನ್ನಲೆ ರಾಜ್ಯದಲ್ಲಿ 25 ಸೀಟು ಬಿಜೆಪಿಗೆ ಬಂದಿದೆ. ಕಾಂಗ್ರೆಸ್‍ನವರಿಗೆ 1 ಸ್ಥಾನ ಬಂದಿದೆ ಎಂದು ಸಮ್ಮಿಶ್ರ ಸರ್ಕಾರವನ್ನ ಕುಟುಕಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸೋತ ನೋವಿಗೆ ಮೋದಿ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ.ಇದು ಕುಂಟು ನೆಪ ಮಾತ್ರ ಎಂದರು.

Intro:ಕೋಲಾರ
ದಿನಾಂಕ -30-06-19
ಸ್ಲಗ್ - ಸಿದ್ದರಾಮಯ್ಯ ಏನ್ ಆಗೋಲ್ಲ ಅಂತಾರೋ ಅದಾಗುತ್ತೆ.
ಫಾರ್ಮೆಟ್ -ಎವಿಬಿ




ಆಂಕರ್: ಸಿದ್ದರಾಮಯ್ಯ ಏನ್ ಆಗೋಲ್ಲ ಅಂತಾರೋ ಅದಾಗುತ್ತೆ, ಸಿದ್ದರಾಮಯ್ಯ ಏನು ಆಗುತ್ತೆ ಅಂತಾರೋ ಅದು ಆಗಲ್ಲವೆಂದು ಬಿಜೆಪಿ ಹಿರಿಯ ಮುಖಂಡ ಕೆ.ಎಸ್.ಈಶರಪ್ಪ ಕೋಲಾರದಲ್ಲಿ ಸಿದ್ದಾರಾಮಯ್ಯ ವಿರುದ್ದ ವ್ಯಂಗವಾಡಿದ್ರು. ಇಂದು ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಕರ್ನಾಟಕ ಪ್ರಾದೇಶಿಕ ಕುರುಬರ ಸಂಘ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ, ಮೋದಿ ಪ್ರಧಾನಿ ಆಗಲ್ಲ ಅಂದ್ರು, ಕುಮಾರಸ್ವಾಮಿ ಅವರಪ್ಪನಾಣೆ ಸಿಎಂ ಆಗಲ್ಲ ಅಂದ್ರ, ಆದ್ರೆ ಅದೆಲ್ಲವೂ ಆಗಿದೆ. ಮತ್ತೆ ತಾವು ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿದ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋತರು ಎಂದು ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ರು. ಇನ್ನು ಕಾಂಗ್ರೆಸ್ ನವರು ವಿನಾಕಾರಣ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿದ ಹಿನ್ನಲೆಯಲ್ಲಿ ರಾಜ್ಯದಲ್ಲಿ 25 ಸೀಟು ಬಿಜೆಪಿಗೆ ಬಂದಿದೆ ಕಾಂಗ್ರೆಸ್‍ನವರಿಗೆ 1 ಸ್ಥಾನ ಬಂದಿದೆ ಎಂದು ಸಮ್ಮಿಶ್ರ ಸರ್ಕಾರವನ್ನ ಕುಟುಕಿದ್ರು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸೋತ ನೋವಿಗೆ ಮೋದಿ ಮೇಲೆ ಆರೋಪ ಮಾಡುತ್ತಿರುವುದು ಸರಿಯಲ್ಲ, ಇದು ಕುಂಟ ನೆಪ ಮಾತ್ರ ಎಂದರು. ಅಲ್ಲದೆ ಕಾಂಗ್ರೆಸ್ ಪಕ್ಷ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಹಿನ್ನಲೆಯಲ್ಲಿ ಪಕ್ಷ ಸೋಲಬೇಕಾಯಿತು ಎಂದು ಹೇಳುತ್ತಿದೆ. ಆದ್ರೆ ದೇಶದಲ್ಲಿ ಏನಾಗಿದೆ. ಕಾಂಗ್ರೆಸ್ ದೇಶದಲ್ಲಿ ನಿರ್ನಾಮವಾಗಿದೆ ಎಂದು ತಿಳಿಸಿದ್ರು. ಇನ್ನು ರಾಜ್ಯದಲ್ಲಿ ಬರಗಾಲ ಸಮಸ್ಯೆ ನಿವಾರಣೆ ಮಾಡಿಲ್ಲ, ಸರ್ಕಾರ ಇದೆ ಅನ್ನುದೆ ಬಿಟ್ಟರೆ ಉಳಿದಂತೆ ರಾಜ್ಯದಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ, ಜಿಲ್ಲಾ ಉಸ್ತುವಾರಿ ಸಚಿವರುಗಳು ಜಿಲ್ಲೆಗೆ ಹೋಗುತ್ತಿಲ್ಲ, ಮೈತ್ರಿ ಸರ್ಕಾರ ಬಡಿದಾಡುವುದನ್ನು ನೋಡಿಕೊಂಡು ಜನ ಇದರೆ ಎಂದರು.



ಬೈಟ್: 1. ಈಶ್ವರಪ್ಪ (ಬಿಜೆಪಿ ಹಿರಿಯ ಮುಖಂಡ)

Body:..Conclusion:..

For All Latest Updates

TAGGED:

AVB
ETV Bharat Logo

Copyright © 2024 Ushodaya Enterprises Pvt. Ltd., All Rights Reserved.