ETV Bharat / state

ಕೋಲಾರದಲ್ಲಿ ಚಿರತೆ ದಾಳಿಗೆ ಎರಡು ಕುರಿಗಳು ಬಲಿ

author img

By

Published : Jan 8, 2021, 9:50 PM IST

ಮಾಲೂರು ತಾಲೂಕಿನ ದಿನ್ನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಯಿಂದಾಗಿ ಜನರು ಆತಂಕಗೊಂಡಿದ್ದಾರೆ.

ಕೋಲಾರದಲ್ಲಿ ಚಿರತೆ ದಾಳಿ
Leopard attack and killed two sheeps in Kolar

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ದಿನ್ನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ಕುರಿಗಳು ಬಲಿಯಾಗಿವೆ.

ದಿನ್ನಹಳ್ಳಿ ಗ್ರಾಮದ ನಾರಾಯಣಪ್ಪ ಎಂಬುವರಿಗೆ ಸೇರಿದ ಕುರಿಗಳು ಚಿರತೆ ದಾಳಿಯಿಂದ ಸಾವನ್ನಪ್ಪಿವೆ. ಈ ಹಿಂದೆಯೂ ಚಿರತೆ ಸುಮಾರು ಐದು ಕುರಿಗಳ ಮೇಲೆರಗಿದ್ದು, ಇಂದು ಕೂಡ ಘಟನೆ ಮರುಕಳಿಸಿದೆ. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಪದೇ ಪದೆ ಗ್ರಾಮದ ಸುತ್ತಮುತ್ತ ಕಾಣಿಸಿಕೊಳ್ಳುವ ಚಿರತೆಯನ್ನು ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ದಿನ್ನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ಕುರಿಗಳು ಬಲಿಯಾಗಿವೆ.

ದಿನ್ನಹಳ್ಳಿ ಗ್ರಾಮದ ನಾರಾಯಣಪ್ಪ ಎಂಬುವರಿಗೆ ಸೇರಿದ ಕುರಿಗಳು ಚಿರತೆ ದಾಳಿಯಿಂದ ಸಾವನ್ನಪ್ಪಿವೆ. ಈ ಹಿಂದೆಯೂ ಚಿರತೆ ಸುಮಾರು ಐದು ಕುರಿಗಳ ಮೇಲೆರಗಿದ್ದು, ಇಂದು ಕೂಡ ಘಟನೆ ಮರುಕಳಿಸಿದೆ. ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಪದೇ ಪದೆ ಗ್ರಾಮದ ಸುತ್ತಮುತ್ತ ಕಾಣಿಸಿಕೊಳ್ಳುವ ಚಿರತೆಯನ್ನು ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.