ETV Bharat / state

'ಕುಣಿಯಲಾಗ್ದೆ ನೆಲ ಡೊಂಕು' ಅನ್ನುತ್ತಿದ್ದಾರೆ... ಸಿದ್ದರಾಮಯ್ಯಗೆ ಸಚಿವ ನಾಗೇಶ್​​​ ಟಾಂಗ್​​

author img

By

Published : Oct 23, 2019, 8:52 PM IST

ಕುಣಿಯಲಾರದವರಿಗೆ ನೆಲ ಡೊಂಕು ಎನ್ನುವ ರೀತಿ ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಅಬಕಾರಿ ಸಚಿವ ಹೆಚ್.ನಾಗೇಶ್, ಸಿದ್ದರಾಮಯ್ಯಗೆ ಟಾಂಗ್​ ನೀಡಿದ್ದಾರೆ.

ಅಬಕಾರಿ ಸಚಿವ ಎಚ್.ನಾಗೇಶ್

ಕೋಲಾರ: ಕುಣಿಯಲಾರದವರಿಗೆ ನೆಲ ಡೊಂಕು ಎನ್ನುವ ರೀತಿ ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಅಬಕಾರಿ ಸಚಿವ ಹೆಚ್.ನಾಗೇಶ್, ಸಿದ್ದರಾಮಯ್ಯಗೆ ಟಾಂಗ್​ ನೀಡಿದ್ದಾರೆ.

ಕೋಲಾರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ವಿಶ್ವ ಪ್ರಸಿದ್ಧಿಯಾಗಿದ್ದಾರೆ. ಹೀಗಾಗಿ ದೇಶಾದ್ಯಂತ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಆದರಿಂದ ಬಿಜೆಪಿ ಇವಿಎಂ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವುದು ಸರಿಯಲ್ಲ ಎಂದರು. ಪ್ರಧಾನಿ ಮೋದಿಯವರಿಗೆ ಯಾವುದೇ ವೈಯುಕ್ತಿಕ ಆಸೆಗಳಿಲ್ಲ. ಅವರು ಸೋಲಿಲ್ಲದ ಸರದಾರರಾಗಿದ್ದು, ದೇಶದ ಕ್ಷೇಮಾಭಿವೃದ್ಧಿ ಬಗ್ಗೆ ಗಮನ ಹರಿಸುವಂತವರು ಎಂದರು.

ಅಬಕಾರಿ ಸಚಿವ ಹೆಚ್.ನಾಗೇಶ್

ಡಿಕೆಶಿಗೆ ಜಾಮೀನು ಬಗ್ಗೆ ಪ್ರತಿಕ್ರಿಯಿಸಿ, ಡಿ.ಕೆ.ಶಿವಕುಮಾರ್ ಕಷ್ಟದಲ್ಲಿದ್ದಾರೆ. ಅವರಿಗೆ ದೇವರು ಒಳ್ಳೆಯದು ಮಾಡಲಿ. ಸಂಕಷ್ಟದಲ್ಲಿರುವವರ ಕುರಿತು ಕಾಮೆಂಟ್ ಮಾಡುವುದು ಸರಿಯಲ್ಲ ಎಂದರು.

ಕೋಲಾರ: ಕುಣಿಯಲಾರದವರಿಗೆ ನೆಲ ಡೊಂಕು ಎನ್ನುವ ರೀತಿ ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಅಬಕಾರಿ ಸಚಿವ ಹೆಚ್.ನಾಗೇಶ್, ಸಿದ್ದರಾಮಯ್ಯಗೆ ಟಾಂಗ್​ ನೀಡಿದ್ದಾರೆ.

ಕೋಲಾರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ವಿಶ್ವ ಪ್ರಸಿದ್ಧಿಯಾಗಿದ್ದಾರೆ. ಹೀಗಾಗಿ ದೇಶಾದ್ಯಂತ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ಆದರಿಂದ ಬಿಜೆಪಿ ಇವಿಎಂ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎನ್ನುವುದು ಸರಿಯಲ್ಲ ಎಂದರು. ಪ್ರಧಾನಿ ಮೋದಿಯವರಿಗೆ ಯಾವುದೇ ವೈಯುಕ್ತಿಕ ಆಸೆಗಳಿಲ್ಲ. ಅವರು ಸೋಲಿಲ್ಲದ ಸರದಾರರಾಗಿದ್ದು, ದೇಶದ ಕ್ಷೇಮಾಭಿವೃದ್ಧಿ ಬಗ್ಗೆ ಗಮನ ಹರಿಸುವಂತವರು ಎಂದರು.

ಅಬಕಾರಿ ಸಚಿವ ಹೆಚ್.ನಾಗೇಶ್

ಡಿಕೆಶಿಗೆ ಜಾಮೀನು ಬಗ್ಗೆ ಪ್ರತಿಕ್ರಿಯಿಸಿ, ಡಿ.ಕೆ.ಶಿವಕುಮಾರ್ ಕಷ್ಟದಲ್ಲಿದ್ದಾರೆ. ಅವರಿಗೆ ದೇವರು ಒಳ್ಳೆಯದು ಮಾಡಲಿ. ಸಂಕಷ್ಟದಲ್ಲಿರುವವರ ಕುರಿತು ಕಾಮೆಂಟ್ ಮಾಡುವುದು ಸರಿಯಲ್ಲ ಎಂದರು.

Intro:ಕೋಲಾರ
ದಿನಾಂಕ - 23-10-19
ಸ್ಲಗ್ - ಕುಣಿಯಲಾರವರಿಗೆ ನೆಲ ಡೊಂಕು
ಫಾರ್ಮೆಟ್ - ಎವಿಬಿ


ಆಂಕರ್ : ಕುಣಿಯಲಾರವರಿಗೆ ನೆಲ ಡೊಂಕು ಎನ್ನುವ ರೀತಿ ಇವಿಎಂ ಮೇಲೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅನುಮಾನವನ್ನ ವ್ಯಕ್ತಪಡಿಸಿದ್ದಾರೆಂದು ಕೋಲಾರದಲ್ಲಿ ಅಬಕಾರಿ ಸಚಿವ ಎಚ್.ನಾಗೇಸ್ ಹೇಳಿಕೆ ನೀಡಿದ್ರು.


ಇBody:ಇಂದು ಕೋಲಾರದ ಪ್ರವಾಸಿಮಂದಿರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ವಿಶ್ವಪ್ರಸಿದ್ದಿಯಾಗಿದ್ದಾರೆ ಹೀಗಾಗಿ ದೇಶದಾದ್ಯಂತ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ, ಆದ್ರೆ ಬಿಜೆಪಿ ಇವಿಎಂ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬುದು ಸರಿಯಲ್ಲ ಎಂದರು. ಜೊತೆಗೆ ಪ್ರದಾನಿ ಮೋದಿ ಅವರಿಗೆ ಯಾವುದೆ ವೈಯುಕ್ತಿಕ ಆಸೆಗಳಿಲ್ಲ, ಅವರು ಸೋಲಿಲ್ಲದ ಸರದಾರರಾಗಿದ್ದು, ಮೂರೊತ್ತು ಊಟ ಹಾಗೂ ದೇಶದ ಬಗ್ಗೆ ಗಮನಹರಿಸುವಂತಹವರು ಎಂದು ಹೇಳಿದ್ರು.
Conclusion:ನ್ನು ಡಿಕೆ.ಶಿವಕುಮಾರ್ ಇಡಿ ಯಿಂದ ಬಿಡುಗಡೆ ವಿಚಾರಕ್ಕೆ ಸಂಬಂದಿಸಿದಂತೆ ಮಾತನಾಡಿದ ಅವರು, ಡಿಕೆಶಿ ಅವರು ಕಷ್ಟದಲ್ಲಿದ್ದಾರೆ ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದರು. ಇನ್ನು ಕಷ್ಟದಲ್ಲಿರುವವರ ಕುರಿತು ಕಾಮೆಂಟ್ ಮಾಡುವುದು ಸರಿಯಲ್ಲ ಹೀಗಾಗಿ ಡಿಕೆಶಿ ಅವರಿಗೆ ಬಿಡುಗಡೆ ಭಾಗ್ಯ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದರು.

ಬೈಟ್ 1: ಎಚ್.ನಾಗೇಶ್ (ಅಬಕಾರಿ ಸಚಿವರು)

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.