ಕೋಲಾರ: ಸಂಸದ ಬಚ್ಚೇಗೌಡ ಅವ್ರೂ ಬಿಜೆಪಿ ಪಕ್ಷದಿಂದ ಆಯ್ಕೆ ಆಗಿದ್ದಾರೆ, ಎಂಟಿಬಿ ನಾಗರಾಜ್ ಹಾಗೂ ಬಚ್ಚೇಗೌಡ ಇಬ್ಬರೂ ಸಹ ವರಿಷ್ಟರ ಮುಂದೆ ಕೂತು ಹೊಸಕೋಟೆ ಟಿಕೆಟ್ ವಿಚಾರವಾಗಿ ಮೊದಲೇ ಒಪ್ಪಿಕೊಂಡಿದ್ದಾರೆ. ಆದ್ರೇ ಈಗ ಉಪ ಚುನಾವಣೆಯಲ್ಲಿ ಸ್ಪಧಿ೯ಸಲು ಟಿಕೆಟ್ ಗಾಗಿ ಬೀದಿಯಲ್ಲಿ ಗಲಾಟೆ ಮಾಡೋದು ಎಷ್ಟು ಮಾತ್ರ ಸರಿ ಎಂದು ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಸಂಸದ ಬಚ್ಚೇಗೌಡ ಅವರ ಪುತ್ರ ಶರತ್ ಬಚ್ಚೇಗೌಡ ಅವರಿಗೆ ಟಿಕೆಟ್ ಕೊಡುವ ವಿಚಾರ ಪಕ್ಷದ ಹೈಕಮಾಂಡ್ ತೀಮಾ೯ನಿಸುತ್ತೆ, ಸಂಸದ ಬಚ್ಚೇಗೌಡ ಅವ್ರೂ ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಈ ರೀತಿ ಬೀದಿಯಲ್ಲಿ ಗಲಾಟೆ ಮಾಡೋದು ಬಿಟ್ಟು ಪಕ್ಷದ ಮುಖಂಡರು ಜೊತೆ ಚಚಿ೯ಸಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಸಂಸದ ಮುನಿಸ್ವಾಮಿ ಕಿವಿ ಮಾತು ಹೇಳಿದ್ದಾರೆ.