ETV Bharat / state

ಪೌರತ್ವ ಕಾಯ್ದೆ ವಿರೋಧಿಸಿ ಕೋಲಾರದಲ್ಲಿ ಸರ್ವ ಧರ್ಮೀಯರ ಸಹಭೋಜನ

author img

By

Published : Dec 29, 2019, 7:09 PM IST

ಪೌರತ್ವ ಕಾಯಿದೆ ವಿರೋಧಿಸಿ ಕೋಲಾರ ಜಿಲ್ಲೆಯಲ್ಲಿ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಲಾಗಿದ್ದು, ಹಿಂದೂ,ಮುಸ್ಲಿಂ ಸೇರಿ ಸಹಭೋಜನ ಮಾಡಿದ್ದಾರೆ.

wdddd
ಪೌರತ್ವ ಕಾಯ್ದೆ ವಿರೋಧಿಸಿ ಕೋಲಾರದಲ್ಲಿ ಸರ್ವ ಧರ್ಮೀಯರ ಸಹಭೋಜನ

ಕೋಲಾರ: ಪೌರತ್ವ ತಿದ್ದುಪಡಿ ವಿರೋಧಿಸಿ ಶ್ರೀನಿವಾಸಪುರ ಪಟ್ಟಣದ ತಾಲೂಕು ಕಚೇರಿ ಬಳಿ ಹಿಂದೂ, ಮುಸ್ಲಿಂ,ಕ್ರೈಸ್ತರು ಸಹಭೋಜನ ಕೂಟ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಪೌರತ್ವ ಕಾಯ್ದೆ ವಿರೋಧಿಸಿ ಕೋಲಾರದಲ್ಲಿ ಸರ್ವ ಧರ್ಮೀಯರ ಸಹಭೋಜನ

ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ್‌ ಚಾಲನೆ ನೀಡಿದರು. ಹಿಂದೂ, ಮುಸ್ಲಿಂ ಸೇರಿದಂತೆ ಎಲ್ಲಾ ಧರ್ಮದವರೊಡನೆ ಊಟ ಮಾಡುವುದರ ಮೂಲಕ ಪೌರತ್ವ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ರು.

ನಗರದಲ್ಲಿ ಪೌರತ್ವ ವಿರೋಧದ ಕಿಚ್ಚು ಮುಂದುವರೆದ ಭಾಗವಾಗಿ ಸಹಭೋಜನ ಕೂಟವನ್ನ ಹಮ್ಮಿಕೊಳ್ಳಲಾಗಿತ್ತು. ಪೌರತ್ವ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿ, ಕೇಂದ್ರ ಸರ್ಕಾರ ಕೂಡಲೇ ಸಿಎಎ ಕಾಯ್ದೆ ಹಿಂಪಡೆಯಬೇಕು ಎಂದು ಆಗ್ರಹಿಸಿದ್ರು.

ಕೋಲಾರ: ಪೌರತ್ವ ತಿದ್ದುಪಡಿ ವಿರೋಧಿಸಿ ಶ್ರೀನಿವಾಸಪುರ ಪಟ್ಟಣದ ತಾಲೂಕು ಕಚೇರಿ ಬಳಿ ಹಿಂದೂ, ಮುಸ್ಲಿಂ,ಕ್ರೈಸ್ತರು ಸಹಭೋಜನ ಕೂಟ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಪೌರತ್ವ ಕಾಯ್ದೆ ವಿರೋಧಿಸಿ ಕೋಲಾರದಲ್ಲಿ ಸರ್ವ ಧರ್ಮೀಯರ ಸಹಭೋಜನ

ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ್‌ ಚಾಲನೆ ನೀಡಿದರು. ಹಿಂದೂ, ಮುಸ್ಲಿಂ ಸೇರಿದಂತೆ ಎಲ್ಲಾ ಧರ್ಮದವರೊಡನೆ ಊಟ ಮಾಡುವುದರ ಮೂಲಕ ಪೌರತ್ವ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ರು.

ನಗರದಲ್ಲಿ ಪೌರತ್ವ ವಿರೋಧದ ಕಿಚ್ಚು ಮುಂದುವರೆದ ಭಾಗವಾಗಿ ಸಹಭೋಜನ ಕೂಟವನ್ನ ಹಮ್ಮಿಕೊಳ್ಳಲಾಗಿತ್ತು. ಪೌರತ್ವ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿ, ಕೇಂದ್ರ ಸರ್ಕಾರ ಕೂಡಲೇ ಸಿಎಎ ಕಾಯ್ದೆ ಹಿಂಪಡೆಯಬೇಕು ಎಂದು ಆಗ್ರಹಿಸಿದ್ರು.

Intro:
ಆಂಕರ್ : ಪೌರತ್ವ ತಿದ್ದುಪಡಿಯನ್ನ ವಿರೋಧಿಸಿ ಕೋಲಾರದಲ್ಲಿ ಇಂದು ಸಹಭೋಜನ ಕೂಟ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದರು. Body:ಜಿಲ್ಲಾ ಪಂಚಾಯ್ತ್ ಮಾಜಿ ಅದ್ಯಕ್ಷ ಶ್ರೀನಿವಾಸ್‌ನೇತೃತ್ವದಲ್ಲಿ ಕೋಲಾರ ಜಿಲ್ಲೆ ಶ್ರೀನಿವಾಸಪುರ ಪಟ್ಟಣದ ತಾಲೂಕು ಕಛೇರಿ ಬಳಿ ಹಮ್ಮಿಕೊಳ್ಳಲಾಗಿತ್ತು. ಇನ್ನು ಡಾ.ಬಿ.ಆರ್.ಅಂಬೇಡ್ಕರ್ ಪುತಳಿಗೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಹಿಂದೂ, ಮುಸ್ಲಿಂ, ಸೇರಿದಂತೆ ಎಲ್ಲಾ ಧರ್ಮದವರೊಡನೆ ಊಟ ಮಾಡುವುದರ ಮೂಲಕ ಪೌರತ್ವ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ರು. ಕೋಲಾರದಲ್ಲಿ ಪೌರತ್ವ ವಿರೋಧದ ಕಿಚ್ಚು ಮುಂದುವರೆದ ಭಾಗವಾಗಿ ಇಂದು ಶ್ರೀನಿವಾಸಪುರ ತಾಲೂಕಿನಾದ್ಯಂತ ಕೆಲ ಹೋಬಳಿ ಮಟ್ಟದಲ್ಲಿ ಸಹಭೋಜನ ಕೂಟವನ್ನ ಹಮ್ಮಿಕೊಂಡಿದ್ರು. Conclusion:ಇನ್ನು ಕಾರ್ಯಕ್ರಮದಲ್ಲಿ ಮುಖಂಡರು ಪೌರತ್ವ ಕಾಯ್ದೆ ವಿರೋದ ವ್ಯಕ್ತಪಡಿಸಿ, ಕೇಂದ್ರ ಸರ್ಕಾರ ಕೂಡಲೇ ಸಿಎಎ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ರು.

ಬೈಟ್ ೧: ಶ್ರೀನಿವಾಸ್ (ಮಾಜಿ ಅದ್ಯಕ್ಷ ಜಿಲ್ಲಾಪಂಚಾಯ್ತ್)
ETV Bharat Logo

Copyright © 2024 Ushodaya Enterprises Pvt. Ltd., All Rights Reserved.