ETV Bharat / state

ಏಳು ವರ್ಷದ ಹಿಂದಿನ ಕೇಸ್​ಗೆ ಮರುಜೀವ.. ಈಗ ಶವಕ್ಕಾಗಿ ಕೆರೆ ನೀರನ್ನೇ ಖಾಲಿ ಮಾಡುತ್ತಿರುವ ಪೊಲೀಸರು!

author img

By

Published : Jul 19, 2022, 1:41 PM IST

ಏಳು ವರ್ಷದ ಹಿಂದೆ ನಡೆದಿದ್ದ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​- ಮರು ಮರಣೋತ್ತರ ಪರೀಕ್ಷೆಗಾಗಿ ಹೂತಿದ್ದ ಶವ ಹೊರತೆಗೆಯಲು ಮುಂದಾದ ಪೊಲೀಸರು- ಕೆರೆ ನೀರನ್ನೇ ಖಾಲಿ ಮಾಡುತ್ತಿರುವ ಸಿಬ್ಬಂದಿ

Seven years ago case reopen in Kolar, Kolar Jagan mohan reddy murder case, Painter Ramesh murder case reopen, Kolar crime news, ಕೋಲಾರದಲ್ಲಿ ಏಳು ವರ್ಷಗಳ ಹಿಂದಿನ ಕೇಸ್ ರಿಓಪನ್, ಕೋಲಾರದಲ್ಲಿ ಜಗನ್ ಮೋಹನ್ ರೆಡ್ಡಿ ಕೊಲೆ ಕೇಸ್, ಪೇಂಟರ್ ರಮೇಶ್ ಕೊಲೆ ಕೇಸ್ ರಿಓಪನ್, ಕೋಲಾರ ಕ್ರೈಂ ನ್ಯೂಸ್,
ಏಳು ವರ್ಷಗಳ ಪ್ರಕರಣಕ್ಕೆ ಮರು ಜೀವ

ಕೋಲಾರ: ಏಳು ವರ್ಷದ ಹಿಂದೆ ನಡೆದಿದ್ದ ಸುಪಾರಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಶವದ ಕುರುಹುಗಳಿಗಾಗಿ ಶೋಧ ನಡೆಸಲು ಪೊಲೀಸರು ಕೆರೆ ನೀರನ್ನು ಹೊರತೆಗೆಯುತ್ತಿರುವ ವಿಚಿತ್ರ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಮದಿದೆ.

ಮುಳಬಾಗಿಲು ಪಟ್ಟಣದ ಹೊರವಲಯದ ಕೆರೆಯಲ್ಲಿ ಹೂಳಲಾಗಿದ್ದ ಶವವನ್ನು ಹೊರ ತೆಗೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ನೂಗಲಬಂಡೆ ಕೆರೆಯಲ್ಲಿನ ನೀರನ್ನು ಖಾಲಿ ಮಾಡಿ ಶವದ ಕುರುಹುಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ‌.

ಓದಿ: ಕೋಲಾರ: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಸುಫಾರಿ ಕಿಲ್ಲರ್ ಕಾಲಿಗೆ ಗುಂಡೇಟು

ಮುಳಬಾಗಿಲಿನ ಪೈಂಟರ್ ರಮೇಶ್ ಕಳೆದ ಏಳು ವರ್ಷದ ಹಿಂದೆ ಅಪರಿಚಿತ ಶವವಾಗಿ ಪತ್ತೆಯಾಗಿದ್ದರು. ಆ ವೇಳೆ ಮೃತದೇಹ ಕೊಳೆತ ಹಿನ್ನೆಲೆ ಪೊಲೀಸರು ತನಿಖೆ ಬಳಿಕ ಕೆರೆ ಬಳಿ ಹೂತಿದ್ದರು. ಇತ್ತೀಚೆಗೆ ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನ ತನಿಖೆಗೆ ಒಳಪಡಿಸಿದ್ದ ವೇಳೆ ಕೊಲೆ ಪ್ರಕರಣ ಬಯಲಾಗಿದೆ.

ಇತ್ತೀಚೆಗೆ ಕೊಲೆಯಾದ ಜಗನ್ ಮೋಹನ್ ರೆಡ್ಡಿಯೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದ ಬಗ್ಗೆ ಮಾಹಿತಿ ದೊರಕಿದ್ದು, ಪ್ರಕರಣದ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ‌.

ಕೋಲಾರ: ಏಳು ವರ್ಷದ ಹಿಂದೆ ನಡೆದಿದ್ದ ಸುಪಾರಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಶವದ ಕುರುಹುಗಳಿಗಾಗಿ ಶೋಧ ನಡೆಸಲು ಪೊಲೀಸರು ಕೆರೆ ನೀರನ್ನು ಹೊರತೆಗೆಯುತ್ತಿರುವ ವಿಚಿತ್ರ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಮದಿದೆ.

ಮುಳಬಾಗಿಲು ಪಟ್ಟಣದ ಹೊರವಲಯದ ಕೆರೆಯಲ್ಲಿ ಹೂಳಲಾಗಿದ್ದ ಶವವನ್ನು ಹೊರ ತೆಗೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ನೂಗಲಬಂಡೆ ಕೆರೆಯಲ್ಲಿನ ನೀರನ್ನು ಖಾಲಿ ಮಾಡಿ ಶವದ ಕುರುಹುಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ‌.

ಓದಿ: ಕೋಲಾರ: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ಸುಫಾರಿ ಕಿಲ್ಲರ್ ಕಾಲಿಗೆ ಗುಂಡೇಟು

ಮುಳಬಾಗಿಲಿನ ಪೈಂಟರ್ ರಮೇಶ್ ಕಳೆದ ಏಳು ವರ್ಷದ ಹಿಂದೆ ಅಪರಿಚಿತ ಶವವಾಗಿ ಪತ್ತೆಯಾಗಿದ್ದರು. ಆ ವೇಳೆ ಮೃತದೇಹ ಕೊಳೆತ ಹಿನ್ನೆಲೆ ಪೊಲೀಸರು ತನಿಖೆ ಬಳಿಕ ಕೆರೆ ಬಳಿ ಹೂತಿದ್ದರು. ಇತ್ತೀಚೆಗೆ ಮುಳಬಾಗಿಲು ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನ ತನಿಖೆಗೆ ಒಳಪಡಿಸಿದ್ದ ವೇಳೆ ಕೊಲೆ ಪ್ರಕರಣ ಬಯಲಾಗಿದೆ.

ಇತ್ತೀಚೆಗೆ ಕೊಲೆಯಾದ ಜಗನ್ ಮೋಹನ್ ರೆಡ್ಡಿಯೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದ ಬಗ್ಗೆ ಮಾಹಿತಿ ದೊರಕಿದ್ದು, ಪ್ರಕರಣದ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.