ETV Bharat / state

ಕೋಲಾರ: ಯೋಧರ ಸ್ಮಾರಕ‌ ನಿರ್ಮಾಣಕ್ಕೆ ಕಾರ್ಗಿಲ್ ವೀರ ಭೂಮಿಯ ಮಣ್ಣು!

ಕೋಲಾರದ ಪಿಸಿ.ಬಡಾವಣೆಯ ಮಕ್ಕಳ ಉದ್ಯಾನವನದ ಬಳಿ ಮಾಜಿ‌ ಯೋಧರು ಸ್ಮಾರಕ‌ ನಿರ್ಮಾಣ ಮಾಡುತ್ತಿದ್ದು, ಇದಕ್ಕೆ ಕಾರ್ಗಿಲ್ ಯುದ್ದ ಭೂಮಿಯ ಮಣ್ಣನ್ನು ತರಲಾಗುತ್ತಿದೆ.

author img

By

Published : Sep 27, 2020, 6:52 PM IST

Kolar
ಕಾರ್ಗಿಲ್ ಯುದ್ಧ ಭೂಮಿಯ ಮಣ್ಣು

ಕೋಲಾರ: ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಮಾಜಿ ಯೋಧರ ಸ್ಮಾರಕ ನಿರ್ಮಾಣಕ್ಕೆ ಕಾರ್ಗಿಲ್​ ವೀರ ಭೂಮಿಯಿಂದ ಮಣ್ಣನ್ನು ತರಲಾಗುತ್ತಿದೆ.

ಈ ಸ್ಮಾರಕ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ಅವರು ಚಾಲನೆ ನೀಡಿದ್ದರು.

ಯೋಧರ ಸ್ಮಾರಕ‌ ನಿರ್ಮಾಣಕ್ಕೆ ಕಾರ್ಗಿಲ್ ಯುದ್ಧ ಭೂಮಿ ಮಣ್ಣಿನ ಬಳಕೆ ಮಾಡಲಾಗುತ್ತಿದೆ.

ಕೋಲಾರದ ಪಿಸಿ.ಬಡಾವಣೆಯ ಮಕ್ಕಳ ಉದ್ಯಾನವನದ ಬಳಿ ಸ್ಮಾರಕ ನಿರ್ಮಾಣವಾಗುತ್ತಿದ್ದು, ಲೆಫ್ಟಿನೆಂಟ್ ಕರ್ನಲ್ ಅಮರನಾಥ್ ಅವರು ಮಣ್ಣನ್ನು ತರುತ್ತಿದ್ದಾರೆ. ಕರ್ನಲ್​ ಅವರು ಅಲ್ಲಿನ ಮಣ್ಣನ್ನು ಒಂದು ಕವರ್​ನಲ್ಲಿ ತುಂಬಿಸಿಕೊಂಡಿರುವ ವಿಡಿಯೋ ಸಾಮಾಜಿಕ‌ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.

ಕೋಲಾರ: ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಮಾಜಿ ಯೋಧರ ಸ್ಮಾರಕ ನಿರ್ಮಾಣಕ್ಕೆ ಕಾರ್ಗಿಲ್​ ವೀರ ಭೂಮಿಯಿಂದ ಮಣ್ಣನ್ನು ತರಲಾಗುತ್ತಿದೆ.

ಈ ಸ್ಮಾರಕ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ಅವರು ಚಾಲನೆ ನೀಡಿದ್ದರು.

ಯೋಧರ ಸ್ಮಾರಕ‌ ನಿರ್ಮಾಣಕ್ಕೆ ಕಾರ್ಗಿಲ್ ಯುದ್ಧ ಭೂಮಿ ಮಣ್ಣಿನ ಬಳಕೆ ಮಾಡಲಾಗುತ್ತಿದೆ.

ಕೋಲಾರದ ಪಿಸಿ.ಬಡಾವಣೆಯ ಮಕ್ಕಳ ಉದ್ಯಾನವನದ ಬಳಿ ಸ್ಮಾರಕ ನಿರ್ಮಾಣವಾಗುತ್ತಿದ್ದು, ಲೆಫ್ಟಿನೆಂಟ್ ಕರ್ನಲ್ ಅಮರನಾಥ್ ಅವರು ಮಣ್ಣನ್ನು ತರುತ್ತಿದ್ದಾರೆ. ಕರ್ನಲ್​ ಅವರು ಅಲ್ಲಿನ ಮಣ್ಣನ್ನು ಒಂದು ಕವರ್​ನಲ್ಲಿ ತುಂಬಿಸಿಕೊಂಡಿರುವ ವಿಡಿಯೋ ಸಾಮಾಜಿಕ‌ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.