ETV Bharat / state

ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್​​​​​ಗೆ ಪ್ರತಿಸ್ಪರ್ಧಿ ಕಾಂಗ್ರೆಸ್‌ನವರೇ: ಮಂಜುನಾಥ್​​ ಗೌಡ

ಎಂಪಿ ಎಲೆಕ್ಷನ್ ನಂತರ ಕಾಂಗ್ರೆಸ್‌ನವರು ತಮ್ಮ ಕೆಲಸವಾದ ಮೇಲೆ ಕುಮಾರಣ್ಣನನ್ನ ತಳ್ಳುತ್ತಾರೆಂದು ತಿಳಿದು, ಕಾಂಗ್ರೆಸ್‌ನವರ ಸಹವಾಸ ಬೇಡ ಎಂದು ಕುಮಾರಸ್ವಾಮಿ ಅವರನ್ನ ಕೈಮುಗಿದು ಕೇಳಿಕೊಂಡಿದ್ದೆವು ಎಂದು ಮಾಜಿ ಶಾಸಕ ಮಂಜುನಾಥ್ ಗೌಡ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ರು.

author img

By

Published : May 13, 2019, 5:53 PM IST

ಮಾಜಿ ಶಾಸಕ ಮಂಜುನಾಥ್ ಗೌಡ

ಕೋಲಾರ: ಎಂಪಿ ಎಲೆಕ್ಷನ್ ನಂತರ ಕಾಂಗ್ರೆಸ್‌ನವರು ತಮ್ಮ ಕೆಲಸವಾದ ಮೇಲೆ ಕುಮಾರಣ್ಣನನ್ನ ತಳ್ಳುತ್ತಾರೆಂದು ತಿಳಿದು, ಕಾಂಗ್ರೆಸ್‌ನವರ ಸಹವಾಸ ಬೇಡ ಎಂದು ಕುಮಾರಸ್ವಾಮಿ ಅವರನ್ನ ಕೈಮುಗಿದು ಕೇಳಿಕೊಂಡಿದ್ದೆವು ಎಂದು ಮಾಜಿ ಶಾಸಕ ಮಂಜುನಾಥ್ ಗೌಡ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ರು.

ಮಾಜಿ ಶಾಸಕ ಮಂಜುನಾಥ್ ಗೌಡ

ಮೈತ್ರಿ ಸರ್ಕಾರದ ಕುರಿತು ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಂಪಿ ಎಲೆಕ್ಷನ್ ಮುಗಿದ ಬಳಿಕ ಕಾಂಗ್ರೆಸ್‌ನವರು ನಾಟಕ ಶುರು ಮಾಡುತ್ತಾರೆಂದು ಎಲ್ಲರಿಗೂ ಗೊತ್ತಿತ್ತು ಎಂದರು.

ಅಲ್ಲದೆ ನಮ್ಮದೇ ಸರ್ಕಾರ ಇದ್ದರೂ ಸಹ ತಲೆ ತಗ್ಗಿಸುವಂತಹ ಪರಿಸ್ಥಿತಿ ಬಂದಿದೆ. ವಿನಾ ಕಾರಣ ನಮ್ಮ ಮೇಲೆ ಕೇಸ್‌ಗಳನ್ನ ಹಾಕುವುದರಿಂದ, ಕಳೆದ ಒಂದು ವರ್ಷದಿಂದ ಜಿಲ್ಲೆಯಲ್ಲಿ ಜೆಡಿಎಸ್​ನವರು ನೋವು ಅನುಭವಿಸುತ್ತಿದ್ದಾರೆಂದು ಹೇಳಿದರು. ಕುಮಾರಣ್ಣನವರು ಒಳ್ಳೆಯ ಬಜೆಟ್ ನೀಡಿದ್ದಾರೆ. ಆದರೆ ಹಳೇ ಮೈಸೂರು ಭಾಗದಲ್ಲಿ ನಮಗೆ ಪ್ರತಿಸ್ಪರ್ಧಿ ಕಾಂಗ್ರೆಸ್‌ನವರೇ ಎಂದರು.

ಕೋಲಾರ: ಎಂಪಿ ಎಲೆಕ್ಷನ್ ನಂತರ ಕಾಂಗ್ರೆಸ್‌ನವರು ತಮ್ಮ ಕೆಲಸವಾದ ಮೇಲೆ ಕುಮಾರಣ್ಣನನ್ನ ತಳ್ಳುತ್ತಾರೆಂದು ತಿಳಿದು, ಕಾಂಗ್ರೆಸ್‌ನವರ ಸಹವಾಸ ಬೇಡ ಎಂದು ಕುಮಾರಸ್ವಾಮಿ ಅವರನ್ನ ಕೈಮುಗಿದು ಕೇಳಿಕೊಂಡಿದ್ದೆವು ಎಂದು ಮಾಜಿ ಶಾಸಕ ಮಂಜುನಾಥ್ ಗೌಡ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ರು.

ಮಾಜಿ ಶಾಸಕ ಮಂಜುನಾಥ್ ಗೌಡ

ಮೈತ್ರಿ ಸರ್ಕಾರದ ಕುರಿತು ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಂಪಿ ಎಲೆಕ್ಷನ್ ಮುಗಿದ ಬಳಿಕ ಕಾಂಗ್ರೆಸ್‌ನವರು ನಾಟಕ ಶುರು ಮಾಡುತ್ತಾರೆಂದು ಎಲ್ಲರಿಗೂ ಗೊತ್ತಿತ್ತು ಎಂದರು.

ಅಲ್ಲದೆ ನಮ್ಮದೇ ಸರ್ಕಾರ ಇದ್ದರೂ ಸಹ ತಲೆ ತಗ್ಗಿಸುವಂತಹ ಪರಿಸ್ಥಿತಿ ಬಂದಿದೆ. ವಿನಾ ಕಾರಣ ನಮ್ಮ ಮೇಲೆ ಕೇಸ್‌ಗಳನ್ನ ಹಾಕುವುದರಿಂದ, ಕಳೆದ ಒಂದು ವರ್ಷದಿಂದ ಜಿಲ್ಲೆಯಲ್ಲಿ ಜೆಡಿಎಸ್​ನವರು ನೋವು ಅನುಭವಿಸುತ್ತಿದ್ದಾರೆಂದು ಹೇಳಿದರು. ಕುಮಾರಣ್ಣನವರು ಒಳ್ಳೆಯ ಬಜೆಟ್ ನೀಡಿದ್ದಾರೆ. ಆದರೆ ಹಳೇ ಮೈಸೂರು ಭಾಗದಲ್ಲಿ ನಮಗೆ ಪ್ರತಿಸ್ಪರ್ಧಿ ಕಾಂಗ್ರೆಸ್‌ನವರೇ ಎಂದರು.

Intro:
ಆಂಕರ್ : ಎಂ.ಪಿ ಎಲೆಕ್ಷನ್ ಆದ ನಂತರ ಕಾಂಗ್ರೆÃಸ್‌ನವರು ತೀಟೆ ತೀರಿಸಿಕೊಂಡು ಕುಮಾರಣ್ಣನನ್ನ ತಬ್ಬುತ್ತಾರೆಂದು ತಿಳಿದು, ಕಾಂಗ್ರೆÃಸ್‌ನವರ ಸಹವಾಸ ಬೇಡ ಎಂದು ಕುಮಾರಸ್ವಾಮಿ ಅವರನ್ನ ಕೈಮುಗಿದು ಕೇಳಿಕೊಂಡಿದ್ದೆವು ಎಂದು ಕೋಲಾರದಲ್ಲಿ ಮಾಜಿ ಶಾಸಕ ಮಂಜುನಾಥ್ ಗೌಡ ಕಾಂಗ್ರೆÃಸ್ ವಿರುದ್ದ ವಾಗ್ದಾಳಿ ನಡೆಸಿದ್ರು. ಮೈತ್ರಿ ಸರ್ಕಾರದ ಕುರಿತು ಇಂದು ಕೋಲಾರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಎಂ.ಪಿ ಎಲೆಕ್ಷನ್ ಮುಗಿದ ಬಳಿಕ ಕಾಂಗ್ರೆÃಸ್‌ನವರು ನಾಟಕ ಶುರು ಮಾಡುತ್ತಾರೆಂದು ಎಲ್ಲರಿಗೂ ಗೊತ್ತಿತ್ತು, ಹೀಗಾಗಿ ೨೩ರ ಚುನಾವಣಾ ಫಲಿತಾಂಶ ಅದೇ ಆಗುತ್ತದೆ ಎಂದರು. ಅಲ್ಲದೆ ನಮ್ಮದೇ ಸಕಾರ ಇದ್ದರೂ ಸಹ ತಲೆ ತಗ್ಗಿಸುವಂತಹ ಪರಿಸ್ಥಿತಿ ಬಂದಿದೆ, ವಿನಾಕಾರಣ ನಮ್ಮ ಮೇಲೆ ಕೇಸ್‌ಗಳನ್ನ ಹಾಕುವುದರಿಂದ, ಕಳೆದ ಒಂದು ವರ್ಷದಿಂದ ಜಿಲ್ಲೆಯಲ್ಲಿ ಜೆಡಿಎಸ್ ನವರು ನೋವು ಅನುಭವಿಸುತ್ತಿದ್ದಾರೆಂದು ಹೇಳಿದ್ರು. ಕುಮಾರಣ್ಣನವರು ಒಳ್ಳೆಯ ಬಜೆಟ್ ನೀಡಿದ್ದಾರೆ, ಆದರೆ ಹಳೇ ಮೈಸೂರು ಭಾಗದಲ್ಲಿ ನಮಗೆ ಪ್ರತಿಸ್ಪರ್ಧಿ ಕಾಂಗ್ರೆÃಸ್‌ನವರೆ ಎಂದರು.


ಬೈಟ್ ೧: ಮಂಜುನಾಥ್ ಗೌಡ (ಮಾಲೂರು ಮಾಜಿ ಶಾಸಕ)Body:..Conclusion:..

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.