ETV Bharat / state

ಆನೆಗುಂದಿ ಉತ್ಸವ ಹಿನ್ನೆಲೆ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ

author img

By

Published : Nov 23, 2019, 7:18 PM IST

ಜನವರಿ 9 ಮತ್ತು 10ರಂದು ನಡೆಯಲಿರುವ ಆನೆಗುಂದಿ ಉತ್ಸವ ಹಿನ್ನೆಲೆ, ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಆನೆಗುಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಕೊಪ್ಪಳ: ಐತಿಹಾಸಿಕ‌‌ ಆನೆಗುಂದಿ ಉತ್ಸವ ಆಚರಣೆ ಹಿನ್ನೆಲೆ, ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಅವರು ಜಿಲ್ಲೆಯ ಗಂಗಾವತಿಯ ಆನೆಗುಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಜನವರಿ 9 ಮತ್ತು 10, ಎರಡು ದಿನಗಳ ಕಾಲ ಐತಿಹಾಸಿಕ ಆನೆಗುಂದಿ ಉತ್ಸವ ನಡೆಸಲು ನಿರ್ಧರಿಸಲಾಗಿದ್ದು, ಆನೆಗುಂದಿ ಉತ್ಸವಕ್ಕೆಂದು ವೇದಿಕೆ, ವಾಹನಗಳ ಪಾರ್ಕಿಂಗ್, ಊಟದ ವ್ಯವಸ್ಥೆಯನ್ನು ಯಾವ್ಯಾವ ಸ್ಥಳದಲ್ಲಿ ಮಾಡಬೇಕು ಎಂಬುದರ ಬಗ್ಗೆ ಪರಿಶೀಲಿಸಲನೆ ನಡೆಸಲಾಗಿದೆ ಎಂದರು.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಉತ್ಸವದ ಸಿದ್ಧತೆ ಕುರಿತಂತೆ ಆನೆಗುಂದಿಯಲ್ಲಿ ಇನ್ನು ಎರಡರಿಂದ ಮೂರು ಸಭೆ ನಡೆಸಿ ಅಂತಿಮ ರೂಪುರೇಷೆ, ಸಿದ್ಧತೆಗಳ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಅವರು ಇದೇ ಸಂದರ್ಭದಲ್ಲಿ‌ ಮಾಹಿತಿ‌ ನೀಡಿದರು.

ಕೊಪ್ಪಳ: ಐತಿಹಾಸಿಕ‌‌ ಆನೆಗುಂದಿ ಉತ್ಸವ ಆಚರಣೆ ಹಿನ್ನೆಲೆ, ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಅವರು ಜಿಲ್ಲೆಯ ಗಂಗಾವತಿಯ ಆನೆಗುಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಜನವರಿ 9 ಮತ್ತು 10, ಎರಡು ದಿನಗಳ ಕಾಲ ಐತಿಹಾಸಿಕ ಆನೆಗುಂದಿ ಉತ್ಸವ ನಡೆಸಲು ನಿರ್ಧರಿಸಲಾಗಿದ್ದು, ಆನೆಗುಂದಿ ಉತ್ಸವಕ್ಕೆಂದು ವೇದಿಕೆ, ವಾಹನಗಳ ಪಾರ್ಕಿಂಗ್, ಊಟದ ವ್ಯವಸ್ಥೆಯನ್ನು ಯಾವ್ಯಾವ ಸ್ಥಳದಲ್ಲಿ ಮಾಡಬೇಕು ಎಂಬುದರ ಬಗ್ಗೆ ಪರಿಶೀಲಿಸಲನೆ ನಡೆಸಲಾಗಿದೆ ಎಂದರು.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಉತ್ಸವದ ಸಿದ್ಧತೆ ಕುರಿತಂತೆ ಆನೆಗುಂದಿಯಲ್ಲಿ ಇನ್ನು ಎರಡರಿಂದ ಮೂರು ಸಭೆ ನಡೆಸಿ ಅಂತಿಮ ರೂಪುರೇಷೆ, ಸಿದ್ಧತೆಗಳ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಅವರು ಇದೇ ಸಂದರ್ಭದಲ್ಲಿ‌ ಮಾಹಿತಿ‌ ನೀಡಿದರು.

Intro:Body:ಕೊಪ್ಪಳ:- ಐತಿಹಾಸಿಕ‌‌ ಆನೆಗುಂದಿ ಉತ್ಸವ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಅವರು ಜಿಲ್ಲೆಯ ಗಂಗಾವತಿ ಆನೆಗುಂದಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಬರುವ ಜನವರಿ 9 ಮತ್ತು 10 ರಂದು ಎರಡು ದಿನಗಳ ಕಾಲ ಐತಿಹಾಸಿಕ ಆನೆಗುಂದಿ ಉತ್ಸವ ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ಶಾಸಕ ಪರಣ್ಣ ಮುನವಳ್ಳಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ಅವರು ಸಹ ಸಾಥ್ ನೀಡಿದರು. ಪ್ರತಿ ಬಾರಿಯೂ ಉತ್ಸವ ನಡೆಯುತ್ತಿದ್ದ ಸ್ಥಳದಲ್ಲಿಯೇ ಈ ಬಾರಿಯೂ ಉತ್ಸವ ನಡೆಯಲಿದೆ. ವೇದಿಕೆ, ವಾಹನಗಳ ಪಾರ್ಕಿಂಗ್, ಊಟದ ವ್ಯವಸ್ಥೆಯನ್ನು ಯಾವ್ಯಾವ ಸ್ಥಳದಲ್ಲಿ ಮಾಡಬೇಕು ಎಂಬುದನ್ನು ಪರಿಶೀಲಿಸಲಾಯಿತು. ಉತ್ಸವದ ಸಿದ್ಧತೆ ಕುರಿತಙತೆ ಆನೆಗುಂದಿಯಲ್ಲಿ ಇನ್ನೂ ಎರಡುಮೂರು ಸಭೆಯನ್ನು ನಡೆಸಿ ಅಂತಿಮ ರೂಪುರೇಷೆ, ಸಿದ್ಧತೆಗಳ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಅವರು ಇದೇ ಸಂದರ್ಭದಲ್ಲಿ‌ ಮಾಹಿತಿ‌ ನೀಡಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.