ETV Bharat / state

ಪಂಚಮಸಾಲಿ ಪೀಠದ ಶ್ರೀ ಪ್ರಯಾಣಿಸುತ್ತಿದ್ದ ಕಾರು-ಬೈಕ್​​​​​ ನಡುವೆ ಡಿಕ್ಕಿ

author img

By

Published : Dec 30, 2019, 6:58 PM IST

ಕೂಡಲಸಂಗಮದ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ಚಾಮೀಜಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಬೈಕ್​ ನಡುವೆ ಅಪಘಾತ ಸಂಭವಿಸಿದೆ.

Accident between the car and bike at Koppal
ಪಂಚಮಸಾಲಿ ಪೀಠದ ಶ್ರೀ ಪ್ರಯಾಣಿಸುತ್ತಿದ್ದ ಕಾರು ಹಾಗು ಬೈಕ್​ ನಡುವೆ ಡಿಕ್ಕಿ

ಕೊಪ್ಪಳ: ಕೂಡಲಸಂಗಮದ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ಚಾಮೀಜಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿರುವ ಘಟನೆ ಜಿಲ್ಲೆಯ ಕುಷ್ಟಗಿ ಬಳಿ ನಡೆದಿದೆ.

ಪಂಚಮಸಾಲಿ ಪೀಠದ ಶ್ರೀ ಪ್ರಯಾಣಿಸುತ್ತಿದ್ದ ಕಾರು ಹಾಗೂ ಬೈಕ್​ ನಡುವೆ ಡಿಕ್ಕಿ

ಘಟನೆಯಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದು, ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲಸಂಗಮದಿಂದ ಕುಷ್ಟಗಿ ಮಾರ್ಗವಾಗಿ ಸ್ವಾಮೀಜಿ ದಾವಣಗೆರೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಕುಷ್ಟಗಿ ಬಳಿ ಅಪಘಾತ ಸಂಭವಿಸಿದೆ. ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಬೈಕ್​ಗೆ ಡಿಕ್ಕಿ ಹೊಡೆದು ಬಳಿಕ ರಸ್ತೆಯ ಪಕ್ಕದಲ್ಲಿನ ಜಾಲಿ ಕಂಟಿಯ ಕೊಂಪೆಗೆ ನುಗ್ಗಿದೆ ಎನ್ನಲಾಗಿದೆ.

ಇದರಿಂದಾಗಿ ಬೈಕ್ ಸವಾರರಾದ ಯಲಬುರ್ತಿಯ ನಾಗರಾಜ ಮತ್ತು ಶರಣಬಸವ ಎಂಬುವವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬಸವ ಜಯ ಮೃಂತ್ಯುಜಯ ಸ್ವಾಮೀಜಿ ಅಪಾಯದಿಂದ ಪಾರಾಗಿದ್ದಾರೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಪ್ಪಳ: ಕೂಡಲಸಂಗಮದ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ಚಾಮೀಜಿ ಪ್ರಯಾಣಿಸುತ್ತಿದ್ದ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿರುವ ಘಟನೆ ಜಿಲ್ಲೆಯ ಕುಷ್ಟಗಿ ಬಳಿ ನಡೆದಿದೆ.

ಪಂಚಮಸಾಲಿ ಪೀಠದ ಶ್ರೀ ಪ್ರಯಾಣಿಸುತ್ತಿದ್ದ ಕಾರು ಹಾಗೂ ಬೈಕ್​ ನಡುವೆ ಡಿಕ್ಕಿ

ಘಟನೆಯಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದು, ಸ್ವಾಮೀಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೂಡಲಸಂಗಮದಿಂದ ಕುಷ್ಟಗಿ ಮಾರ್ಗವಾಗಿ ಸ್ವಾಮೀಜಿ ದಾವಣಗೆರೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಕುಷ್ಟಗಿ ಬಳಿ ಅಪಘಾತ ಸಂಭವಿಸಿದೆ. ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಬೈಕ್​ಗೆ ಡಿಕ್ಕಿ ಹೊಡೆದು ಬಳಿಕ ರಸ್ತೆಯ ಪಕ್ಕದಲ್ಲಿನ ಜಾಲಿ ಕಂಟಿಯ ಕೊಂಪೆಗೆ ನುಗ್ಗಿದೆ ಎನ್ನಲಾಗಿದೆ.

ಇದರಿಂದಾಗಿ ಬೈಕ್ ಸವಾರರಾದ ಯಲಬುರ್ತಿಯ ನಾಗರಾಜ ಮತ್ತು ಶರಣಬಸವ ಎಂಬುವವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬಸವ ಜಯ ಮೃಂತ್ಯುಜಯ ಸ್ವಾಮೀಜಿ ಅಪಾಯದಿಂದ ಪಾರಾಗಿದ್ದಾರೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Intro:Body:ಕೊಪ್ಪಳ:- ಕೂಡಲಸಂಗಮದ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ಚಾಮೀಜಿ ಪ್ರಯಾಣಿಸುತ್ತಿದ್ದ ಕಾರು ಜಿಲ್ಲೆಯ ಕುಷ್ಟಗಿ ಬಳಿ ಬೈಕ್ ಗೆ ಡಿಕ್ಕಿ ಹೊಡೆದಿದೆ‌. ಘಟನೆಯಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದು ಸ್ವಾಮೀಜಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕೂಡಲಸಂಗಮದಿಂದ ಕುಷ್ಟಗಿ ಮಾರ್ಗವಾಗಿ ಸ್ವಾಮೀಜಿ ದಾವಣಗೆರೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಕುಷ್ಟಗಿ ಬಳಿಯ ರಾಷ್ಟ್ರೀಯ 50 ರಲ್ಲಿ ಅಪಘಾತ ನಡೆದಿದೆ. ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ರಸ್ತೆಯ ಪಕ್ಕದಲ್ಲಿನ ಜಾಲಿಯ ಕಂಟಿಯ ಕೊಂಪೆಗೆ ನುಗ್ಗಿದೆ. ಇದರಿಂದಾಗಿ ಬೈಕ್ ಸವಾರರಾದ ಯಲಬುರ್ತಿಯ ನಾಗರಾಜ ಮತ್ತು ಶರಣಬಸವ ಎಂಬುವವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬಸವ ಜಯ ಮೃಂತ್ಯುಜಯ ಸ್ವಾಮೀಜಿ ಅಪಾಯದಿಂದ ಪಾರಾಗಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಟ್1:- ಆಂಜನೇಯ ಕಂದಕೂರು, ಪ್ರತ್ಯಕ್ಷದರ್ಶಿ.Conclusion:

For All Latest Updates

TAGGED:

Koppal news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.