ETV Bharat / state

ಹೈದರಾಬಾದ್ ಪೊಲೀಸರ ಕಾರ್ಯಕ್ಕೆ ಶಾಸಕ ಅಮರೇಗೌಡ ಬಯ್ಯಾಪುರ ಪ್ರಶಂಸೆ - kushtagi mla amaregowda patil bhayyapura

ಪ್ರಪಂಚದ ಬೇರೆ ದೇಶಗಳಲ್ಲಿ ಇಂತಹ ಹೇಯ ಕೃತ್ಯವೆಸಗಿದವರಿಗೆ ಕೂಡಲೇ ಶಿಕ್ಷೆ ನೀಡಲಾಗುತ್ತದೆ. ಅದೇ ರೀತಿ ನಮ್ಮ ದೇಶದಲ್ಲಿಯೂ ಪಾಲನೆಗೆಯಾಗಬೇಕು. ಹಾಗಾದಾಗ ಅಂತವರಿಗೆ ಭಯವಿರುತ್ತದೆ. ಹೈದರಾಬಾದ್ ಪೊಲೀಸರು ಮಾಡಿದ ಕಾರ್ಯ ಒಳ್ಳೆಯದು ಎಂದು ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದ್ದಾರೆ.

kpl
kpl
author img

By

Published : Dec 6, 2019, 6:39 PM IST

ಕೊಪ್ಪಳ: ಹೈದ್ರಾಬಾದ್‌ನಲ್ಲಿ ಪಶುವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ‌‌‌ ಕೊಲೆ‌ ಮಾಡಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್ ಮಾಡಿದ್ದು ಶ್ಲಾಘನೀಯ ಎಂದು ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದ್ದಾರೆ.

ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ

ಕುಷ್ಟಗಿಯಲ್ಲಿ ಮಾಧ್ಯಮ‌ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಪಂಚದ ಬೇರೆ ದೇಶಗಳಲ್ಲಿ ಇಂತಹ ಹೇಯ ಕೃತ್ಯವೆಸಗಿದವರಿಗೆ ಕೂಡಲೇ ಶಿಕ್ಷೆ ನೀಡಲಾಗುತ್ತದೆ. ಅದೇ ರೀತಿ ನಮ್ಮ ದೇಶದಲ್ಲಿಯೂ ಪಾಲನೆಯಾಗಬೇಕು. ಹಾಗಾದಾಗ ಅಂತವರಿಗೆ ಭಯವಿರುತ್ತದೆ. ಹೈದರಾಬಾದ್ ಪೊಲೀಸರು ಮಾಡಿದ ಕಾರ್ಯ ಒಳ್ಳೆಯದು. ಇದಕ್ಕೆ ಬೇರೆ ಅರ್ಥ ಕೊಡಬೇಕಾಗಿಲ್ಲ. ಕಾನೂನುನನ್ನು ಸರ್ಕಾರ, ಅಧಿಕಾರಿಗಳು ಕೈಗೆ ತಗೆದುಕೊಂಡಿರಬಹುದು ಎಂದು ಮಾತಾಡಬಹುದು. ಆದರೆ ಇದು ನಮ್ಮ ಪೊಲೀಸರು ಉದ್ದೇಶಪೂರ್ವಕವಾಗಿ ಮಾಡಿದ ಎನ್​ಕೌಂಟರ್ ಅಲ್ಲ. ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದರು. ಅಂತಹ ಸಮಯದಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಎನ್​ಕೌಂಟರ್ ಮಾಡಿದ್ದಾರೆ. ಇದೊಂದು ಶ್ಲಾಘನೀಯ ಕೆಲಸ ಎಂದು ಶಾಸಕ ಅಮರೇಗೌಡ ಪಾಟೀಲ್ಬಯ್ಯಾಪೂರ ಅವರು ಪೊಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ಕೊಪ್ಪಳ: ಹೈದ್ರಾಬಾದ್‌ನಲ್ಲಿ ಪಶುವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ‌‌‌ ಕೊಲೆ‌ ಮಾಡಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್ ಮಾಡಿದ್ದು ಶ್ಲಾಘನೀಯ ಎಂದು ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದ್ದಾರೆ.

ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ

ಕುಷ್ಟಗಿಯಲ್ಲಿ ಮಾಧ್ಯಮ‌ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಪಂಚದ ಬೇರೆ ದೇಶಗಳಲ್ಲಿ ಇಂತಹ ಹೇಯ ಕೃತ್ಯವೆಸಗಿದವರಿಗೆ ಕೂಡಲೇ ಶಿಕ್ಷೆ ನೀಡಲಾಗುತ್ತದೆ. ಅದೇ ರೀತಿ ನಮ್ಮ ದೇಶದಲ್ಲಿಯೂ ಪಾಲನೆಯಾಗಬೇಕು. ಹಾಗಾದಾಗ ಅಂತವರಿಗೆ ಭಯವಿರುತ್ತದೆ. ಹೈದರಾಬಾದ್ ಪೊಲೀಸರು ಮಾಡಿದ ಕಾರ್ಯ ಒಳ್ಳೆಯದು. ಇದಕ್ಕೆ ಬೇರೆ ಅರ್ಥ ಕೊಡಬೇಕಾಗಿಲ್ಲ. ಕಾನೂನುನನ್ನು ಸರ್ಕಾರ, ಅಧಿಕಾರಿಗಳು ಕೈಗೆ ತಗೆದುಕೊಂಡಿರಬಹುದು ಎಂದು ಮಾತಾಡಬಹುದು. ಆದರೆ ಇದು ನಮ್ಮ ಪೊಲೀಸರು ಉದ್ದೇಶಪೂರ್ವಕವಾಗಿ ಮಾಡಿದ ಎನ್​ಕೌಂಟರ್ ಅಲ್ಲ. ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದರು. ಅಂತಹ ಸಮಯದಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಎನ್​ಕೌಂಟರ್ ಮಾಡಿದ್ದಾರೆ. ಇದೊಂದು ಶ್ಲಾಘನೀಯ ಕೆಲಸ ಎಂದು ಶಾಸಕ ಅಮರೇಗೌಡ ಪಾಟೀಲ್ಬಯ್ಯಾಪೂರ ಅವರು ಪೊಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

Intro:Body:ಕೊಪ್ಪಳ:- ಹೈದ್ರಾಬಾದ್‌ನಲ್ಲಿ ಪಶುವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ‌‌‌ ಕೊಲೆ‌ ಮಾಡಿದ್ದ ಆರೋಪಿಗಳನ್ನು ಪೊಲೀಸರು ಎನ್ಕೌಂಟರ್‌ ಮಾಡಿದ್ದು ಶ್ಲಾಘನೀಯ ಎಂದು ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಹೇಳಿದ್ದಾರೆ. ಕುಷ್ಟಗಿಯಲ್ಲಿ ಮಾಧ್ಯಮ‌ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಪಂಚದ ಬೇರೆ ದೇಶಗಳಲ್ಲಿ ಇಂತಹ ಹೇಯ ಕೃತ್ಯವೆಸಗಿದವರಿಗೆ ಕೂಡಲೇ ಶಿಕ್ಷೆ ನೀಡಲಾಗುತ್ತದೆ. ಅದೇರೀತಿ ನಮ್ಮ ದೇಶದಲ್ಲೊಯೂ ಪಾಲನೆಗೆಯಾಗಬೇಕು. ಅಂದಾಗ ಅಂತಹವರಿಗೆ ಭಯವಿರುತ್ತದೆ. ಹೈದ್ರಾಬಾದ್ ಪೊಲೀಸರು ಮಾಡಿದ ಕಾರ್ಯ ಒಳ್ಳೆಯದು. ಇದಕ್ಕೆ ಬೇರೆ ಅರ್ಥ ಕೊಡಬೇಕಾಗಿಲ್ಲ. ಕಾನೂನುನನ್ನು ಸರ್ಕಾರ, ಅಧಿಕಾರಿಗಳು ಕೈಗೆ ತಗೆದುಕೊಂಡಿರಬಹುದು ಎಂದು ಮಾತಾಡಬಹುದು. ಆದರೆ ಇದು ನಮ್ಮ ಪೊಲೀಸರು ಉದ್ದೇಶಪೂರ್ವಕವಾಗಿ ಮಾಡಿದ ಎನಕೌಂಟರ್ ಅಲ್ಲ. ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದರು. ಅಂತಹ ಸಮಯದಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಎನಕೌಂಟರ್ ಮಾಡಿದ್ದಾರೆ. ಇದೊಂದು ಶ್ಲಾಘನೀಯ ಕೆಲಸ ಎಂದು ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪೂರ್ ಅವರು ಪೋಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
ಬೈಟ್1: ಅಮರೇಗೌಡ ಪಾಟೀಲ್ ಭಯ್ಯಾಪೂರ, ಕುಷ್ಟಗಿ ಶಾಸಕConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.