ETV Bharat / state

ಹಂಪಿ ಉತ್ಸವದಲ್ಲಿ ಕಲಾವಿದರು ಉತ್ತಮ ಪ್ರದರ್ಶನ ನೀಡಿ: ಡಿಸಿಎಂ ಲಕ್ಷ್ಮಣ ಸವದಿ

author img

By

Published : Jan 5, 2020, 7:18 PM IST

ಐತಿಹಾಸಿಕ ಹಂಪಿಯ ವಿಜಯನಗರ ವೈಭವದ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಆಯ್ಕೆಯಾದ ಕಲಾವಿದರಿಗೆ ಹೊಸಪೇಟೆಯ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.

DCM Laxman Savadi
ಡಿಸಿಎಂ ಲಕ್ಷ್ಮಣ ಸವದಿ

ಹೊಸಪೇಟೆ : ಐತಿಹಾಸಿಕ ಹಂಪಿಯ ವಿಜಯನಗರ ವೈಭವದ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಆಯ್ಕೆಯಾದ ಕಲಾವಿದರಿಗೆ ಹೊಸಪೇಟೆಯ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ, ಕಾರ್ಯಕ್ರಮಕ್ಕೆ ಆಯ್ಕೆಯಾದ ಕಲಾವಿದರು ಉತ್ತಮ ಪ್ರದರ್ಶನ ನೀಡಬೇಕು ಎಂದು ಪ್ರೋತ್ಸಾಹಿಸಿದರು.

ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ನೂರಾರು ಸ್ಥಳೀಯ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಅವರಿಗೆ ತರಬೇತಿ ನೀಡಲಾಗುತ್ತಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಜನಮಾನಸದಲ್ಲಿ ಉಳಿಯುವಂತಹ ಪ್ರದರ್ಶನ ನೀಡುಬೇಕು. ಹಂಪಿ ಉತ್ಸವ ವೀಕ್ಷಣೆಗೆ ಆಗಮಿಸಿದ ಜನರ ಮನಸೂರೆಗೊಳಿಸುವಂತೆ ಪ್ರದರ್ಶನ ನೀಡಬೇಕು ಎಂದು ಕಲಾವಿದರಿಗೆ ಆತ್ಮವಿಶ್ವಾಸ ತುಂಬಿದರು.

ಹೊಸಪೇಟೆ : ಐತಿಹಾಸಿಕ ಹಂಪಿಯ ವಿಜಯನಗರ ವೈಭವದ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಆಯ್ಕೆಯಾದ ಕಲಾವಿದರಿಗೆ ಹೊಸಪೇಟೆಯ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ, ಕಾರ್ಯಕ್ರಮಕ್ಕೆ ಆಯ್ಕೆಯಾದ ಕಲಾವಿದರು ಉತ್ತಮ ಪ್ರದರ್ಶನ ನೀಡಬೇಕು ಎಂದು ಪ್ರೋತ್ಸಾಹಿಸಿದರು.

ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ನೂರಾರು ಸ್ಥಳೀಯ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಅವರಿಗೆ ತರಬೇತಿ ನೀಡಲಾಗುತ್ತಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಜನಮಾನಸದಲ್ಲಿ ಉಳಿಯುವಂತಹ ಪ್ರದರ್ಶನ ನೀಡುಬೇಕು. ಹಂಪಿ ಉತ್ಸವ ವೀಕ್ಷಣೆಗೆ ಆಗಮಿಸಿದ ಜನರ ಮನಸೂರೆಗೊಳಿಸುವಂತೆ ಪ್ರದರ್ಶನ ನೀಡಬೇಕು ಎಂದು ಕಲಾವಿದರಿಗೆ ಆತ್ಮವಿಶ್ವಾಸ ತುಂಬಿದರು.

Intro:ಕಲಾವಿದರು ಉತ್ಸವದಲ್ಲಿ ಉತ್ತಮ ಪ್ರದರ್ಶನ ನೀಡಿ: ಡಿಸಿಎಂ ಲಕ್ಷ್ಮಣ ಸವದಿ


ಹೊಸಪೇಟೆ : ಹಂಪಿ ಉತ್ಸವ ನಿಮಿತ್ತ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಸಹಯೋಗದಲ್ಲಿ ಆಯೋಜಿಸಲಾಗಿರುವ ವಿಜಯನಗರ ವೈಭವ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಅದ್ಭುತ ಕಾರ್ಯಕ್ರಮವಾಗಿದ್ದು, ಈ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಆಯ್ಕೆಯಾದ ಕಲಾವಿದರು ಉತ್ತಮ ಪ್ರದರ್ಶನ ನೀಡಬೇಕು. ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿದರು.
Body:ಐತಿಹಾಸಿಕ ಹಂಪಿಯ ವಿಜಯನಗರ ವೈಭವ ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಆಯ್ಕೆಯಾದ ಕಲಾವಿದರಿಗೆ ಹೊಸಪೇಟೆಯ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಏರ್ಪಡಿಸಿರುವ ತರಬೇತಿ ಕಾರ್ಯಾಗಾರಕ್ಕೆ ಭೇಟಿ ನೀಡಿ, ಕಲಾವಿದರು ನಡೆಸುತ್ತಿದ್ದ ರಿಹರ್ಸಲ್ ವೀಕ್ಷಿಸಿ ಅವರು ಅಭಿಪ್ರಾಯ ಪಟ್ಟರು.



ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ನೂರಾರು ಸ್ಥಳೀಯ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ., ಅವರಿಗೆ ತರಬೇತಿ ನೀಡುತ್ತಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಜನಮಾನಸದಲ್ಲಿ ಉಳಿಯುವಂತ ಪ್ರದರ್ಶನ ನೀಡುಬೇಕು. ಹಂಪಿ ಉತ್ಸವ ವೀಕ್ಷಣೆಗೆ ಆಗಮಿಸಿದ ಜನರು ಅತ್ಯಂತ ಖುಷಿಯಿಂದ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಗತ ವೈಭವ ಜನರ ಕಣ್ಣಿಗೆ ಕಾಣುವಂತೆ ಮಾಡಬೇಕು ಎಂದು ಕಲಾವಿದರಿಗೆ ಆತ್ಮ ವಿಶ್ವಾಸವನ್ನು ತುಂಬಿದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.