ETV Bharat / state

ಪ್ರತಾಪಗೌಡ ಪಾಟೀಲ 25 ಸಾವಿರ ಮತಗಳ ಅಂತರದಿಂದ ಗೆಲ್ತಾರೆ: ಸಚಿವ ಆರ್.ಶಂಕರ್

author img

By

Published : Apr 5, 2021, 1:02 PM IST

ಬಿಜೆಪಿ ಅಭ್ಯರ್ಥಿ, ಸ್ನೇಹಿತ ಪ್ರತಾಪಗೌಡ ಪಾಟೀಲ ಅವರ ಗೆಲುವಿಗಾಗಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಮತದಾರರಲ್ಲಿ ಮತಯಾಚಿಸುವೆ. ಅವರು ಪ್ರತಿಶತಃ ನೂರಕ್ಕೆ ನೂರು ಗೆಲ್ಲುವುದರಲ್ಲಿ ಸಂದೇಹವಿಲ್ಲ ಎಂದು ಸಚಿವ ಆರ್. ಶಂಕರ್ ವಿಶ್ವಾಸ ವ್ಯಕ್ತಪಡಿಸಿದರು.

Minister R Shankar
ಸಚಿವ ಆರ್.ಶಂಕರ್

ಕುಷ್ಟಗಿ(ಕೊಪ್ಪಳ): ಮಸ್ಕಿ ವಿಧಾನಸಭೆ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ ಅವರು 20 ರಿಂದ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಆರ್. ಶಂಕರ್ ಹೇಳಿದ್ದಾರೆ.

ಸಚಿವ ಆರ್.ಶಂಕರ್ ಪ್ರತಿಕ್ರಿಯೆ

ಸೋಮವಾರ ನಗರದ ಸರ್ಕ್ಯೂಟ್ ಹೌಸ್​​ನಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, 17 ಶಾಸಕರಲ್ಲಿ ಪ್ರತಾಪಗೌಡ ಪಾಟೀಲ ಅವರೂ ಒಬ್ಬರು. ನಮ್ಮ ಅಭ್ಯರ್ಥಿಯ ಗೆಲುವಿಗಾಗಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಮತದಾರರಲ್ಲಿ ಮತಯಾಚಿಸುವೆ ಎಂದರು.

ಕಳಎದ ಬಜೆಟ್‌ನಲ್ಲಿ ಜಿಲ್ಲೆಗೆ 200 ಕೋಟಿ ರೂ. ವೆಚ್ಚದಲ್ಲಿ ತೋಟಗಾರಿಕೆ ಪಾರ್ಕ್​ ಮಂಜೂರಾಗಿದೆ. ಈ ಹಿನ್ನೆಲೆಯಲ್ಲಿ ತೋಟಗಾರಿಕೆ ಉತ್ಪನ್ನಗಳನ್ನು ಬೆಳೆಯಲು ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಜೂಜಾಟದ ದುಡ್ಡಿನಿಂದ ಸರ್ಕಾರ ರಚನೆ ಮಾಡುವ ದರ್ದು ನಮಗಿಲ್ಲ: ಸಚಿವ ಆರ್. ಶಂಕರ್

ಕುಷ್ಟಗಿ(ಕೊಪ್ಪಳ): ಮಸ್ಕಿ ವಿಧಾನಸಭೆ ಚುನಾವಣೆಯಲ್ಲಿ ಪ್ರತಾಪಗೌಡ ಪಾಟೀಲ ಅವರು 20 ರಿಂದ 25 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಆರ್. ಶಂಕರ್ ಹೇಳಿದ್ದಾರೆ.

ಸಚಿವ ಆರ್.ಶಂಕರ್ ಪ್ರತಿಕ್ರಿಯೆ

ಸೋಮವಾರ ನಗರದ ಸರ್ಕ್ಯೂಟ್ ಹೌಸ್​​ನಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, 17 ಶಾಸಕರಲ್ಲಿ ಪ್ರತಾಪಗೌಡ ಪಾಟೀಲ ಅವರೂ ಒಬ್ಬರು. ನಮ್ಮ ಅಭ್ಯರ್ಥಿಯ ಗೆಲುವಿಗಾಗಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಮತದಾರರಲ್ಲಿ ಮತಯಾಚಿಸುವೆ ಎಂದರು.

ಕಳಎದ ಬಜೆಟ್‌ನಲ್ಲಿ ಜಿಲ್ಲೆಗೆ 200 ಕೋಟಿ ರೂ. ವೆಚ್ಚದಲ್ಲಿ ತೋಟಗಾರಿಕೆ ಪಾರ್ಕ್​ ಮಂಜೂರಾಗಿದೆ. ಈ ಹಿನ್ನೆಲೆಯಲ್ಲಿ ತೋಟಗಾರಿಕೆ ಉತ್ಪನ್ನಗಳನ್ನು ಬೆಳೆಯಲು ಪೂರಕ ವಾತಾವರಣ ನಿರ್ಮಾಣವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಜೂಜಾಟದ ದುಡ್ಡಿನಿಂದ ಸರ್ಕಾರ ರಚನೆ ಮಾಡುವ ದರ್ದು ನಮಗಿಲ್ಲ: ಸಚಿವ ಆರ್. ಶಂಕರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.