ETV Bharat / state

ಸೋಂಕಿತನೊಂದಿಗೆ ಸಂಪರ್ಕ ಹೊಂದಿದ್ದ ಮಹಿಳೆಗೆ ಆಶ್ರಯ: ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು - ಕೊರೊನಾ ಸೋಂಕು

ಬಿಜೆಪಿ ಮುಖಂಡ, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುರುಬಸವ ಹೊಳಗುಂದಿ ಹಾಗೂ ಸೋಂಕಿತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮಹಿಳೆಯ ವಿರುದ್ದ ದೂರು ದಾಖಲಾಗಿದೆ.

ಬಿಜೆಪಿ ಮುಖಂಡ:
ಬಿಜೆಪಿ ಮುಖಂಡ:
author img

By

Published : Apr 16, 2020, 9:41 AM IST

ಕೊಪ್ಪಳ: ಕೊರೊನಾ ಸೋಂಕಿತನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮಹಿಳೆಗೆ ಬಿಜೆಪಿ ಮುಖಂಡ ಆಶ್ರಯ ನೀಡಿದ ಕಾರಣ ದೂರು ದಾಖಲಾಗಿದೆ.

ಕೊಪ್ಪಳ ನಗರ ಠಾಣೆಯಲ್ಲಿ ತಹಶೀಲ್ದಾರ್ ಜೆ.ಬಿ. ಮಜ್ಜಗಿ ದೂರು ದಾಖಲಿಸಿದ್ದಾರೆ. ಬಿಜೆಪಿ ಮುಖಂಡ, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುರುಬಸವ ಹೊಳಗುಂದಿ ಹಾಗೂ ಸೋಂಕಿತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮಹಿಳೆಯ ವಿರುದ್ದ ದೂರು ದಾಖಲಾಗಿದೆ.

ಬಿಜೆಪಿ ಮುಖಂಡ:
ಬಿಜೆಪಿ ಮುಖಂಡ:

ಕೊಪ್ಪಳ ನಗರ ಠಾಣೆಯಲ್ಲಿ ಸೆಕ್ಷನ್ 188, 270ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೊರೊನಾ ಸೋಂಕಿತ ಕೇಸ್ 194 ನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಆ ಮಹಿಳೆಗೆ ಮುಂಬೈಗೆ ಹೋಗಲು ಪಾಸ್ ಕೊಡಿಸುವುದಾಗಿ ಹೇಳಿ ಗುರುಬಸವರಾಜ ಏಪ್ರಿಲ್ 13 ರಂದು ರಾತ್ರಿ ಕೊಪ್ಪಳಕ್ಕೆ ಕರೆತಂದಿದ್ದ. ಈಗ ಈ ಇಬ್ಬರ ವಿರುದ್ಧ ದೂರು ದಾಖಲಿಸಲಾಗಿದೆ.

ಕೊಪ್ಪಳ: ಕೊರೊನಾ ಸೋಂಕಿತನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮಹಿಳೆಗೆ ಬಿಜೆಪಿ ಮುಖಂಡ ಆಶ್ರಯ ನೀಡಿದ ಕಾರಣ ದೂರು ದಾಖಲಾಗಿದೆ.

ಕೊಪ್ಪಳ ನಗರ ಠಾಣೆಯಲ್ಲಿ ತಹಶೀಲ್ದಾರ್ ಜೆ.ಬಿ. ಮಜ್ಜಗಿ ದೂರು ದಾಖಲಿಸಿದ್ದಾರೆ. ಬಿಜೆಪಿ ಮುಖಂಡ, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುರುಬಸವ ಹೊಳಗುಂದಿ ಹಾಗೂ ಸೋಂಕಿತ ವ್ಯಕ್ತಿಯೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮಹಿಳೆಯ ವಿರುದ್ದ ದೂರು ದಾಖಲಾಗಿದೆ.

ಬಿಜೆಪಿ ಮುಖಂಡ:
ಬಿಜೆಪಿ ಮುಖಂಡ:

ಕೊಪ್ಪಳ ನಗರ ಠಾಣೆಯಲ್ಲಿ ಸೆಕ್ಷನ್ 188, 270ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೊರೊನಾ ಸೋಂಕಿತ ಕೇಸ್ 194 ನೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಆ ಮಹಿಳೆಗೆ ಮುಂಬೈಗೆ ಹೋಗಲು ಪಾಸ್ ಕೊಡಿಸುವುದಾಗಿ ಹೇಳಿ ಗುರುಬಸವರಾಜ ಏಪ್ರಿಲ್ 13 ರಂದು ರಾತ್ರಿ ಕೊಪ್ಪಳಕ್ಕೆ ಕರೆತಂದಿದ್ದ. ಈಗ ಈ ಇಬ್ಬರ ವಿರುದ್ಧ ದೂರು ದಾಖಲಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.