ETV Bharat / state

ನ್ಯಾಯಾಲಯಕ್ಕೆ ಹಾಜರಾದ ಸಂಘ ಪರಿವಾರದ ಚೈತ್ರಾ ಕುಂದಾಪುರ - fire brand chaithra kundapura

ಸಂಘ ಪರಿವಾರದ ಫೈರ್ ಬ್ರಾಂಡ್ ಎಂದು ಗುರುತಿಸಿಕೊಂಡಿರುವ ಹಾಗೂ ವಿವಾದಾತ್ಮಕ ಭಾಷಣದಿಂದ ಗಮನ ಸೆಳೆಯುವ ಚೈತ್ರಾ ಕುಂದಾಪುರ ಇಲ್ಲಿನ ಹಿರಿಯ ಶ್ರೇಣಿ ನ್ಯಾಯಾಲಯಕ್ಕೆ ಮಂಗಳವಾರ ಹಾಜರಾದರು.

chaithra
author img

By

Published : Nov 19, 2019, 1:33 PM IST

ಗಂಗಾವತಿ: ವಿವಾದಾತ್ಮಕ ಭಾಷಣದಿಂದ ಗಮನ ಸೆಳೆಯುವ ಸಂಘ ಪರಿವಾರದ ಚೈತ್ರಾ ಕುಂದಾಪುರ ಇಲ್ಲಿನ ಹಿರಿಯ ಶ್ರೇಣಿ ನ್ಯಾಯಾಲಯಕ್ಕೆ ಮಂಗಳವಾರ ಹಾಜರಾದರು.

2017ರ ವಿಧಾನಸಭಾ ಚುನಾವಣೆಯ ಸಂದರ್ಭ ಗಂಗಾವತಿ ಕ್ಷೇತ್ರದಲ್ಲಿ ಮಾಡಿದ್ದ ವಿವಾದಾತ್ಮಕ ಹಾಗೂ ಕೋಮುಭಾವನೆ ಕೆರಳಿಸುವ ಭಾಷಣ ಮಾಡಿದ್ದರು ಎಂದು ಆರೋಪಿಸಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಬೆಂಬಲಿಗರು ದೂರು ದಾಖಲಿಸಿದ್ದರು.

ನ್ಯಾಯಾಲಯಕ್ಕೆ ಹಾಜರಾದ ಚೈತ್ರಾ ಕುಂದಾಪುರ

ಅಲ್ಲದೇ ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೂ ಕಾನೂನು ಉಲ್ಲಂಘಿಸಿ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದರು. ಈ ಹಿನ್ನೆಲೆ ಕಳೆದ ಎರಡು ಬಾರಿ ಸತತ ಗೈರು ಹಾಜರಾಗಿದ್ದ ಚೈತ್ರಾ, ಮಂಗಳವಾರ ಕೋರ್ಟ್​ಗೆ ಹಾಜರಾದರು.

ಗಂಗಾವತಿ: ವಿವಾದಾತ್ಮಕ ಭಾಷಣದಿಂದ ಗಮನ ಸೆಳೆಯುವ ಸಂಘ ಪರಿವಾರದ ಚೈತ್ರಾ ಕುಂದಾಪುರ ಇಲ್ಲಿನ ಹಿರಿಯ ಶ್ರೇಣಿ ನ್ಯಾಯಾಲಯಕ್ಕೆ ಮಂಗಳವಾರ ಹಾಜರಾದರು.

2017ರ ವಿಧಾನಸಭಾ ಚುನಾವಣೆಯ ಸಂದರ್ಭ ಗಂಗಾವತಿ ಕ್ಷೇತ್ರದಲ್ಲಿ ಮಾಡಿದ್ದ ವಿವಾದಾತ್ಮಕ ಹಾಗೂ ಕೋಮುಭಾವನೆ ಕೆರಳಿಸುವ ಭಾಷಣ ಮಾಡಿದ್ದರು ಎಂದು ಆರೋಪಿಸಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಬೆಂಬಲಿಗರು ದೂರು ದಾಖಲಿಸಿದ್ದರು.

ನ್ಯಾಯಾಲಯಕ್ಕೆ ಹಾಜರಾದ ಚೈತ್ರಾ ಕುಂದಾಪುರ

ಅಲ್ಲದೇ ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೂ ಕಾನೂನು ಉಲ್ಲಂಘಿಸಿ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದರು. ಈ ಹಿನ್ನೆಲೆ ಕಳೆದ ಎರಡು ಬಾರಿ ಸತತ ಗೈರು ಹಾಜರಾಗಿದ್ದ ಚೈತ್ರಾ, ಮಂಗಳವಾರ ಕೋರ್ಟ್​ಗೆ ಹಾಜರಾದರು.

Intro:ಸಂಘ ಪರಿವಾರದ ಫೈರ್ ಬ್ರಾಂಡ್ ಎಂದು ಗುರುತಿಸಿಕೊಂಡಿರುವ ಹಾಗೂ ವಿವಾದಾತ್ಮಕ ಭಾಷಣದಿಂದ ಗಮನ ಸೆಳೆಯುವ ಚೈತ್ರಾ ಕುಂದಾಪುರ ಇಲ್ಲಿನ ಹಿರಿಯ ಶ್ರೇಣಿ ನ್ಯಾಯಾಲಯಕ್ಕೆ ಮಂಗಳವಾರ ಹಾಜರಾದರು.
Body:ನ್ಯಾಯಾಲಯಕ್ಕೆ ಹಾಜರಾದ ಸಂಘ ಪರಿವಾರದ ಫೈರ್ ಬ್ರಾಂಡ್ ಚೈತ್ರಾ ಕುಂದಾಪುರ
ಗಂಗಾವತಿ:
ಸಂಘ ಪರಿವಾರದ ಫೈರ್ ಬ್ರಾಂಡ್ ಎಂದು ಗುರುತಿಸಿಕೊಂಡಿರುವ ಹಾಗೂ ವಿವಾದಾತ್ಮಕ ಭಾಷಣದಿಂದ ಗಮನ ಸೆಳೆಯುವ ಚೈತ್ರಾ ಕುಂದಾಪುರ ಇಲ್ಲಿನ ಹಿರಿಯ ಶ್ರೇಣಿ ನ್ಯಾಯಾಲಯಕ್ಕೆ ಮಂಗಳವಾರ ಹಾಜರಾದರು.
2017ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಗಂಗಾವತಿ ಕ್ಷೇತ್ರದಲ್ಲಿ ಮಾಡಿದ್ದ ವಿವಾದಾತ್ಮಕ ಭಾಷಣ ಹಾಗೂ ಕೋಮುಭಾವನೆ ಕೆರಳಿಸುವ ಭಾಷಣ ಮಾಡಿದ್ದರು ಎಂದು ಆರೋಪಿಸಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಬೆಂಬಲಿಗರು ದೂರು ದಾಖಲಿಸಿದ್ದರು.
ಅಲ್ಲದೇ ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೂ ಕಾನೂನು ಉಲ್ಲಂಘಿಸಿ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದರು. ಈ ಹಿನ್ನೆಲೆ ಕಳೆದ ಎರಡು ಬಾರಿ ಸತತ ಗೈರು ಹಾಜರಾಗಿದ್ದ ಚೈತ್ರಾ, ಮಂಗಳವಾರ ಕೋಟರ್ಿಗೆ ಹಾಜರಾದರು.

Conclusion:ಅಲ್ಲದೇ ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೂ ಕಾನೂನು ಉಲ್ಲಂಘಿಸಿ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣಾಧಿಕಾರಿಗಳು ದೂರು ದಾಖಲಿಸಿದ್ದರು. ಈ ಹಿನ್ನೆಲೆ ಕಳೆದ ಎರಡು ಬಾರಿ ಸತತ ಗೈರು ಹಾಜರಾಗಿದ್ದ ಚೈತ್ರಾ, ಮಂಗಳವಾರ ಕೋಟರ್ಿಗೆ ಹಾಜರಾದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.