ETV Bharat / state

ಜಿಲ್ಲಾಡಳಿತ ಕ್ರಮಕ್ಕೂ ಮುನ್ನ ತಾವೇ ಎಚ್ಚೆತ್ತುಕೊಂಡ ವಿರುಪಾಪುರಗಡ್ಡೆ ರೆಸಾರ್ಟ್​ ಮಾಲೀಕರು!

author img

By

Published : Feb 19, 2020, 1:33 PM IST

Updated : Feb 19, 2020, 1:46 PM IST

ವಿದೇಶಿ ಪ್ರವಾಸಿಗರ ಸ್ವರ್ಗ ಎಂದು ಕರೆಸಿಕೊಳ್ಳುತ್ತಿದ್ದ ಜಿಲ್ಲೆಯ ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆಯಲ್ಲಿನ ಅನಧಿಕೃತ ರೆಸಾರ್ಟ್ ಗಳ‌ ತೆರವಿಗೆ ಸುಪ್ರೀಂ ಕೋರ್ಟ್ ಆದೇಶ‌ ನೀಡಿದ ಹಿನ್ನೆಲೆಯಲ್ಲಿ ರೆಸಾರ್ಟ್​ಗಳ ಮಾಲೀಕರು ಸ್ವಯಂ ಖಾಲಿ ಮಾಡ್ತಿದ್ದಾರೆ.

clearance-of-unauthorized-resorts-in-viruppuragaddi
ವಿರುಪಾಪುರಗಡ್ಡೆಯಲ್ಲಿನ ಅನಧಿಕೃತ ರೆಸಾರ್ಟ್​ಗಳ ತೆರವು ಮಾಡಿದ ಮಾಲೀಕರು

ಕೊಪ್ಪಳ: ವಿದೇಶಿ ಪ್ರವಾಸಿಗರ ಸ್ವರ್ಗ ಎಂದು ಕರೆಸಿಕೊಳ್ಳುತ್ತಿದ್ದ ಜಿಲ್ಲೆಯ ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆಯಲ್ಲಿನ ಅನಧಿಕೃತ ರೆಸಾರ್ಟ್ ಗಳ‌ ತೆರವಿಗೆ ಸುಪ್ರಿಂ ಕೋರ್ಟ್ ಆದೇಶ‌ ನೀಡಿದ ಹಿನ್ನೆಲೆಯಲ್ಲಿ ಮಾಲೀಕರು ಸ್ವಯಂ ಆಗಿ ಖಾಲಿ ಮಾಡ್ತಿದ್ದಾರೆ.

ವಿರುಪಾಪುರಗಡ್ಡೆಯಲ್ಲಿನ ಅನಧಿಕೃತ ರೆಸಾರ್ಟ್​ಗಳ ತೆರವು ಮಾಡಿದ ಮಾಲೀಕರು

ವಿರುಪಾಪುರ ಗಡ್ಡೆಯಲ್ಲಿ ರೆಸಾರ್ಟ್​ಗಳ ತೆರವಿಗೆ ಇದೇ ಫೆ. 24 ರವರೆಗೂ ರಾಜ್ಯ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ರೆಸಾರ್ಟ್​ಗಳ ಮಾಲೀಕರು ಸ್ವಯಂ ಪ್ರೇರಿತವಾಗಿ ತಮ್ಮ ರೆಸಾರ್ಟ್ ಗಳನ್ನು ತೆರವುಗೊಳಿಸುತ್ತಿದ್ದಾರೆ.

ಜಿಲ್ಲಾಡಳಿತ ತೆರವು ಕಾರ್ಯಾಚರಣೆ ನಡೆಸುವ ಮುನ್ನವೇ ರೆಸಾರ್ಟ್ ಗಳ ಮಾಲೀಕರು ಜಾಗ ಖಾಲಿ ಮಾಡುತ್ತಿರುವುದು ಕಂಡುಬಂದಿದೆ.

ಕೊಪ್ಪಳ: ವಿದೇಶಿ ಪ್ರವಾಸಿಗರ ಸ್ವರ್ಗ ಎಂದು ಕರೆಸಿಕೊಳ್ಳುತ್ತಿದ್ದ ಜಿಲ್ಲೆಯ ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆಯಲ್ಲಿನ ಅನಧಿಕೃತ ರೆಸಾರ್ಟ್ ಗಳ‌ ತೆರವಿಗೆ ಸುಪ್ರಿಂ ಕೋರ್ಟ್ ಆದೇಶ‌ ನೀಡಿದ ಹಿನ್ನೆಲೆಯಲ್ಲಿ ಮಾಲೀಕರು ಸ್ವಯಂ ಆಗಿ ಖಾಲಿ ಮಾಡ್ತಿದ್ದಾರೆ.

ವಿರುಪಾಪುರಗಡ್ಡೆಯಲ್ಲಿನ ಅನಧಿಕೃತ ರೆಸಾರ್ಟ್​ಗಳ ತೆರವು ಮಾಡಿದ ಮಾಲೀಕರು

ವಿರುಪಾಪುರ ಗಡ್ಡೆಯಲ್ಲಿ ರೆಸಾರ್ಟ್​ಗಳ ತೆರವಿಗೆ ಇದೇ ಫೆ. 24 ರವರೆಗೂ ರಾಜ್ಯ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ ಹಿನ್ನೆಲೆಯಲ್ಲಿ ರೆಸಾರ್ಟ್​ಗಳ ಮಾಲೀಕರು ಸ್ವಯಂ ಪ್ರೇರಿತವಾಗಿ ತಮ್ಮ ರೆಸಾರ್ಟ್ ಗಳನ್ನು ತೆರವುಗೊಳಿಸುತ್ತಿದ್ದಾರೆ.

ಜಿಲ್ಲಾಡಳಿತ ತೆರವು ಕಾರ್ಯಾಚರಣೆ ನಡೆಸುವ ಮುನ್ನವೇ ರೆಸಾರ್ಟ್ ಗಳ ಮಾಲೀಕರು ಜಾಗ ಖಾಲಿ ಮಾಡುತ್ತಿರುವುದು ಕಂಡುಬಂದಿದೆ.

Last Updated : Feb 19, 2020, 1:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.