ETV Bharat / state

ಗವಿಮಠದ ಶ್ರೀಗಳಿಗೆ ಧನ್ಯವಾದ ತಿಳಿಸಿದ ಸಿಎಂ ಬಿಎಸ್​ವೈ - ಗವಿಸಿದ್ದೇಶ್ವರ ಶ್ರೀಗಳಿಗೆ ಧನ್ಯವಾದ ತಿಳಿಸಿದ ಸಿಎಂ

ಗವಿ ಮಠದ ವೃದ್ದಾಶ್ರಮವನ್ನು 100 ಹಾಸಿಗೆ ಸಾಮರ್ಥ್ಯದ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಿದ್ದಕ್ಕೆ ಚೀಫ್ ಮಿನಿಸ್ಟರ್ ಆಫ್ ಕರ್ನಾಟಕ ಹೆಸರಿನ ಫೇಸ್​ಬುಕ್ ಅಕೌಂಟ್​​ನಲ್ಲಿ ಗವಿಮಠದ ಶ್ರೀಗಳಿಗೆ ಸಿಎಂ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

cm bsy thanks to sri gavisideshvara swamiji
ಗವಿಮಠದ ಶ್ರೀಗಳಿಗೆ ಸಿಎಂ ಯಡಿಯೂರಪ್ಪ ಅಭಿನಂದನೆ
author img

By

Published : May 12, 2021, 10:57 AM IST

ಕೊಪ್ಪಳ: ನಗರದ ಗವಿಮಠದ ವೃದ್ದಾಶ್ರಮವನ್ನು 100 ಹಾಸಿಗೆ ಸಾಮರ್ಥ್ಯದ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಶ್ರೀಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

cm bsy thanks to sri gavisideshvara swamiji
ಗವಿ ಮಠದ ವೃದ್ದಾಶ್ರಮ 100 ಹಾಸಿಗೆ ಸಾಮರ್ಥ್ಯದ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ

ಕೊಪ್ಪಳದ ಗವಿ ಸಿದ್ದೇಶ್ವರ ಮಠದ ವೃದ್ಧಾಶ್ರಮವನ್ನು ಕೋವಿಡ್​ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ಮುಂದಾಗಿರುವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳಿಗೆ ಗೌರವ ಪೂರ್ವಕ ಧನ್ಯವಾದಗಳು. ಸಂಕಷ್ಟದ ಸಮಯದಲ್ಲಿ ಜನರ ನೆರವಿಗಾಗಿ ಇಂತಹ ಅಗತ್ಯ ಸೇವಾ ಕಾರ್ಯಕ್ಕೆ ತಾವು ಮುಂದಾಗಿರುವುದು ಮಾದರಿಯಾಗಿದೆ ಎಂದು ಸಿಎಂ ಯಡಿಯೂರಪ್ಪ ಧನ್ಯವಾದ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಗವಿಮಠದ ಹಾಸ್ಟೆಲ್​ನಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಒಪ್ಪಿಗೆ

ಕೊಪ್ಪಳ: ನಗರದ ಗವಿಮಠದ ವೃದ್ದಾಶ್ರಮವನ್ನು 100 ಹಾಸಿಗೆ ಸಾಮರ್ಥ್ಯದ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ ಮಾಡಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಶ್ರೀಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

cm bsy thanks to sri gavisideshvara swamiji
ಗವಿ ಮಠದ ವೃದ್ದಾಶ್ರಮ 100 ಹಾಸಿಗೆ ಸಾಮರ್ಥ್ಯದ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ

ಕೊಪ್ಪಳದ ಗವಿ ಸಿದ್ದೇಶ್ವರ ಮಠದ ವೃದ್ಧಾಶ್ರಮವನ್ನು ಕೋವಿಡ್​ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ಮುಂದಾಗಿರುವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳಿಗೆ ಗೌರವ ಪೂರ್ವಕ ಧನ್ಯವಾದಗಳು. ಸಂಕಷ್ಟದ ಸಮಯದಲ್ಲಿ ಜನರ ನೆರವಿಗಾಗಿ ಇಂತಹ ಅಗತ್ಯ ಸೇವಾ ಕಾರ್ಯಕ್ಕೆ ತಾವು ಮುಂದಾಗಿರುವುದು ಮಾದರಿಯಾಗಿದೆ ಎಂದು ಸಿಎಂ ಯಡಿಯೂರಪ್ಪ ಧನ್ಯವಾದ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಗವಿಮಠದ ಹಾಸ್ಟೆಲ್​ನಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲು ಒಪ್ಪಿಗೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.