ETV Bharat / state

ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ: ಸರ್ದಾರ್ ಪಟೇಲ್​​ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಿಎಂ

author img

By

Published : Sep 17, 2019, 12:07 PM IST

ಕಲಬುರಗಿ ಮತ್ತು ಕೊಪ್ಪಳದಲ್ಲಿ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನವನ್ನ ಆಚರಿಸಲಾಯಿತು. ಸಿಎಂ ಬಿ.ಎಸ್. ಯಡಿಯೂರಪ್ಪ ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದು ನೇರವಾಗಿ ಎಸ್​​ವಿ‌ಪಿ ವೃತ್ತಕ್ಕೆ ಆಗಮಿಸಿ ಸರ್ದಾರ್ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಆಗಮಿಸಿದ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದು ನೇರವಾಗಿ ಎಸ್​​ವಿ‌ಪಿ ವೃತ್ತಕ್ಕೆ ಆಗಮಿಸಿ ಸರ್ದಾರ್ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಬಳಿಕ ಪೊಲೀಸ್ ಪರೆಡ್ ಮೈದಾನದಲ್ಲಿ ಧ್ವಜಾರೋಹಣ ನೇರವೆರಿಸಿ ವಿವಿಧ ತುಕಡಿಗಳಿಂದ ಹಾಗೂ ಶಾಲಾ ಮಕ್ಕಳಿಂದ ಗೌರವ ವಂದನೆ ಸ್ವೀಕರಿಸಿದರು. ಸಿಎಂ ಅವರಿಗೆ ಸಂಸದ ಉಮೇಶ್ ಜಾಧವ್​, ಜಿಲ್ಲಾಧಿಕಾರಿ ಬಿ. ಶರತ್ ಸೇರಿದಂತರ ಸ್ಥಳಿಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಸಾಥ್ ನೀಡಿದರು.

ಕೊಪ್ಪಳದಲ್ಲಿಯೂ ಕೂಡ 72 ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನದ

ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಇಂದು ಇದೇ ಮೊದಲ ಬಾರಿಗೆ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಹೆಸರಿನಲ್ಲಿ ಕಾರ್ಯಕ್ರಮ ಜರುಗಿತು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ‌ ನಡೆದ ಕಾರ್ಯಕ್ರಮದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಬಳಿಕ ಮಾತನಾಡಿದ ಸಚಿವ ಸಿ.ಸಿ. ಪಾಟೀಲ್, ಹಲವಾರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ಹೈದರಾಬಾದ್ ನಿಜಾಮನ ಆಡಳಿತ ಕಪಿಮುಷ್ಠಿಯಿಂದ ಈ ಪ್ರದೇಶ ಸ್ವತಂತ್ರಗೊಂಡಿತು. ಅಂತಹ ಮಹನೀಯರನ್ನು ನಾವು ಸ್ಮರಿಸಿಕೊಳ್ಳಬೇಕು. ಹೈದರಾಬಾದ್ ಕರ್ನಾಟಕ ಪ್ರದೇಶದ ಜನರ ಭಾವನೆಗಳನ್ನು ಅರಿತುಕೊಂಡು ಸಿಎಂ ಯಡಿಯೂರಪ್ಪ ಅವರು ಈ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿದ್ದಾರೆ. ಕಲ್ಯಾಣ‌ ಕರ್ನಾಟಕದ ಸಮಗ್ರ ಕಲ್ಯಾಣವೇ ನಮ್ಮ ಸರ್ಕಾರದ ಗುರಿ ಎಂದು ಸಚಿವ ಸಿಸಿ ಪಾಟೀಲ್ ಹೇಳಿದರು.

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಆಗಮಿಸಿದ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದು ನೇರವಾಗಿ ಎಸ್​​ವಿ‌ಪಿ ವೃತ್ತಕ್ಕೆ ಆಗಮಿಸಿ ಸರ್ದಾರ್ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಬಳಿಕ ಪೊಲೀಸ್ ಪರೆಡ್ ಮೈದಾನದಲ್ಲಿ ಧ್ವಜಾರೋಹಣ ನೇರವೆರಿಸಿ ವಿವಿಧ ತುಕಡಿಗಳಿಂದ ಹಾಗೂ ಶಾಲಾ ಮಕ್ಕಳಿಂದ ಗೌರವ ವಂದನೆ ಸ್ವೀಕರಿಸಿದರು. ಸಿಎಂ ಅವರಿಗೆ ಸಂಸದ ಉಮೇಶ್ ಜಾಧವ್​, ಜಿಲ್ಲಾಧಿಕಾರಿ ಬಿ. ಶರತ್ ಸೇರಿದಂತರ ಸ್ಥಳಿಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಸಾಥ್ ನೀಡಿದರು.

ಕೊಪ್ಪಳದಲ್ಲಿಯೂ ಕೂಡ 72 ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನದ

ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಇಂದು ಇದೇ ಮೊದಲ ಬಾರಿಗೆ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಹೆಸರಿನಲ್ಲಿ ಕಾರ್ಯಕ್ರಮ ಜರುಗಿತು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ‌ ನಡೆದ ಕಾರ್ಯಕ್ರಮದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಬಳಿಕ ಮಾತನಾಡಿದ ಸಚಿವ ಸಿ.ಸಿ. ಪಾಟೀಲ್, ಹಲವಾರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ಹೈದರಾಬಾದ್ ನಿಜಾಮನ ಆಡಳಿತ ಕಪಿಮುಷ್ಠಿಯಿಂದ ಈ ಪ್ರದೇಶ ಸ್ವತಂತ್ರಗೊಂಡಿತು. ಅಂತಹ ಮಹನೀಯರನ್ನು ನಾವು ಸ್ಮರಿಸಿಕೊಳ್ಳಬೇಕು. ಹೈದರಾಬಾದ್ ಕರ್ನಾಟಕ ಪ್ರದೇಶದ ಜನರ ಭಾವನೆಗಳನ್ನು ಅರಿತುಕೊಂಡು ಸಿಎಂ ಯಡಿಯೂರಪ್ಪ ಅವರು ಈ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿದ್ದಾರೆ. ಕಲ್ಯಾಣ‌ ಕರ್ನಾಟಕದ ಸಮಗ್ರ ಕಲ್ಯಾಣವೇ ನಮ್ಮ ಸರ್ಕಾರದ ಗುರಿ ಎಂದು ಸಚಿವ ಸಿಸಿ ಪಾಟೀಲ್ ಹೇಳಿದರು.

Intro:Script updated

ಕಲಬುರಗಿ:ಕಲ್ಯಾಣ ಕರ್ನಾಟಕ ಉತ್ಸವದ ಆಗಮಿಸಿದ ಸಿಎಂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಷೇಶ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದು ನೇರವಾಗಿ ಎಸ್ ವಿ‌ಪಿ ವೃತ್ತಕ್ಕೆ ಆಗಮಿಸಿ ಸರ್ದಾರ್ ಪಟೇಲರ ಪ್ರತಿಮೆಯ ಮಾಲಾರ್ಪಣೆ ಮಾಡಲ್ಲಿದರು.ಬಳಿಕ ಪೋಲಿಸ್ ಪರೆಡ್ ಮೈದಾನದಲ್ಲಿ ಧ್ವಜಾರೋಹಣ ನೇರವೆರಿಸಿ ಬಳಿಕರ ವಿವಿಧ ತುಕಡಿಗಳಿಂದ ಹಾಗೂ ಶಾಲಾ ಮಕ್ಕಳಿಂದ ಗೌರವ ವಂದನೆ ಸ್ವೀಕರಿಸಿದರು.ಸಿಎಂ ಅವರಿಗೆ ಸಂಸದ ಉಮೇಶ್ ಜಾ್ದವ್,ಜಿಲ್ಲಾಧಿಕಾರಿ ಬಿ ಶರತ್,ಸೇರಿದಂತರ ಸ್ಥಳಿಯ ಶಾಸಕರು,ವಿಧಾನ ಪರಿಷತ್ ಸದಸ್ಯರು ಸಾಥ್ ನೀಡಿದರು.
ಬಳಿಕ ಹೈದ್ರಾಬಾದ್ ಕರ್ನಾಟಕ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ವಿಮೋಚನೆ ಹೋರಾಟದಲ್ಲಿ ಭಾಗವಹಿಸಿದ ಸೇನಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದ್ದು ಸದ್ಯ ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಕೇಂದ್ರ ಕಚೇರಿ ಇದೆ. ಬರುವ ದಿನಗಳಲ್ಲಿ ಕಲಬುರ್ಗಿಯಲ್ಲಿ ವಿಭಾಗೀಯ ಕಚೇರಿ ಆರಂಭಿಸಿ ಹೆಚ್ಚಿನ ಅನುದಾನ ನೀಡುವ ಮೂಲಕ ಈ ಭಾಗದ ಅಭಿವೃದ್ಧಿಗೆ ಅನಿ ಯಾಗುವುದಾಗಿ ಹೇಳಿದರು.
Body:Script updated

ಕಲಬುರಗಿ:ಕಲ್ಯಾಣ ಕರ್ನಾಟಕ ಉತ್ಸವದ ಆಗಮಿಸಿದ ಸಿಎಂ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಷೇಶ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದು ನೇರವಾಗಿ ಎಸ್ ವಿ‌ಪಿ ವೃತ್ತಕ್ಕೆ ಆಗಮಿಸಿ ಸರ್ದಾರ್ ಪಟೇಲರ ಪ್ರತಿಮೆಯ ಮಾಲಾರ್ಪಣೆ ಮಾಡಲ್ಲಿದರು.ಬಳಿಕ ಪೋಲಿಸ್ ಪರೆಡ್ ಮೈದಾನದಲ್ಲಿ ಧ್ವಜಾರೋಹಣ ನೇರವೆರಿಸಿ ಬಳಿಕರ ವಿವಿಧ ತುಕಡಿಗಳಿಂದ ಹಾಗೂ ಶಾಲಾ ಮಕ್ಕಳಿಂದ ಗೌರವ ವಂದನೆ ಸ್ವೀಕರಿಸಿದರು.ಸಿಎಂ ಅವರಿಗೆ ಸಂಸದ ಉಮೇಶ್ ಜಾ್ದವ್,ಜಿಲ್ಲಾಧಿಕಾರಿ ಬಿ ಶರತ್,ಸೇರಿದಂತರ ಸ್ಥಳಿಯ ಶಾಸಕರು,ವಿಧಾನ ಪರಿಷತ್ ಸದಸ್ಯರು ಸಾಥ್ ನೀಡಿದರು.
ಬಳಿಕ ಹೈದ್ರಾಬಾದ್ ಕರ್ನಾಟಕ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ವಿಮೋಚನೆ ಹೋರಾಟದಲ್ಲಿ ಭಾಗವಹಿಸಿದ ಸೇನಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದ್ದು ಸದ್ಯ ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಕೇಂದ್ರ ಕಚೇರಿ ಇದೆ. ಬರುವ ದಿನಗಳಲ್ಲಿ ಕಲಬುರ್ಗಿಯಲ್ಲಿ ವಿಭಾಗೀಯ ಕಚೇರಿ ಆರಂಭಿಸಿ ಹೆಚ್ಚಿನ ಅನುದಾನ ನೀಡುವ ಮೂಲಕ ಈ ಭಾಗದ ಅಭಿವೃದ್ಧಿಗೆ ಅನಿ ಯಾಗುವುದಾಗಿ ಹೇಳಿದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.