ETV Bharat / state

ಸಿಎಎ ಹಾಗೂ ಎನ್ಆರ್​ಸಿ ವಿರೋಧಿಸಿ ಕೊಪ್ಪಳದಲ್ಲಿ ಪ್ರತಿಭಟನೆ

author img

By

Published : Jan 2, 2020, 9:18 PM IST

ಪೌರತ್ವ ಕಾಯ್ದೆ ಹಾಗೂ ಎನ್ಆರ್​ಸಿ ನಿಯಮಗಳನ್ನು ವಿರೋಧಿಸಿ ನಗರದಲ್ಲಿ ಸಿಪಿಐಎಂ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ತಹಶೀಲ್ದಾರ್​ಗೆ ಮನವಿ ಸಲ್ಲಿಸಿದ್ದಾರೆ.

CPIM party protest in Koppalla against CAA and NRC
ಸಿಎಎ ಹಾಗೂ ಎನ್ಆರ್​ಸಿ ವಿರೋಧಿಸಿ ಕೊಪ್ಪಳದಲ್ಲಿ ಸಿಪಿಐಎಂ ಪಕ್ಷದ ಪ್ರತಿಭಟನೆ

ಗಂಗಾವತಿ: ಪೌರತ್ವ ಕಾಯ್ದೆ ಹಾಗೂ ಎನ್ಆರ್​ಸಿ ನಿಯಮಗಳನ್ನು ವಿರೋಧಿಸಿ ನಗರದಲ್ಲಿ ಸಿಪಿಐಎಂ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ತಹಶೀಲ್ದಾರ್​​ಗೆ ಮನವಿ ಸಲ್ಲಿಸಿದ್ದಾರೆ.

CPIM party protest in Koppalla against CAA and NRC
ಸಿಎಎ ಹಾಗೂ ಎನ್ಆರ್​ಸಿ ವಿರೋಧಿಸಿ ಕೊಪ್ಪಳದಲ್ಲಿ ಪ್ರತಿಭಟನೆ

ಕೃಷ್ಣದೇವರಾಯ ವೃತ್ತದಿಂದ ಪಾದಯಾತ್ರೆ ನಡೆಸಿ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಪೊಲೀಸರು ಅನುಮತಿ ನೀಡದಿದ್ದರಿಂದಾಗಿ ಪಕ್ಷದ ಕಾರ್ಯಕರ್ತರು ನೇರವಾಗಿ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ದಾರೆ.

ಹಿರಿಯ ಮುಖಂಡ ಶಕ್ಷಾಖಾದ್ರಿ ಮಾತನಾಡಿ, ಕೇಂದ್ರದ ಈ ನಿಯಮದಿಂದಾಗಿ ದೇಶದ ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರ ಮೇಲೆ ದೊಡ್ಡ ಪರಿಣಾಮ ಉಂಟಾಗುತ್ತದೆ. ಯಾವ ಕಾರಣಕ್ಕೂ ಈ ಕಾಯ್ದೆ ಜಾರಿಯಾಗಬಾರದು ಎಂದು ಒತ್ತಾಯಿಸಿದರು.

ಗಂಗಾವತಿ: ಪೌರತ್ವ ಕಾಯ್ದೆ ಹಾಗೂ ಎನ್ಆರ್​ಸಿ ನಿಯಮಗಳನ್ನು ವಿರೋಧಿಸಿ ನಗರದಲ್ಲಿ ಸಿಪಿಐಎಂ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ತಹಶೀಲ್ದಾರ್​​ಗೆ ಮನವಿ ಸಲ್ಲಿಸಿದ್ದಾರೆ.

CPIM party protest in Koppalla against CAA and NRC
ಸಿಎಎ ಹಾಗೂ ಎನ್ಆರ್​ಸಿ ವಿರೋಧಿಸಿ ಕೊಪ್ಪಳದಲ್ಲಿ ಪ್ರತಿಭಟನೆ

ಕೃಷ್ಣದೇವರಾಯ ವೃತ್ತದಿಂದ ಪಾದಯಾತ್ರೆ ನಡೆಸಿ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ಪೊಲೀಸರು ಅನುಮತಿ ನೀಡದಿದ್ದರಿಂದಾಗಿ ಪಕ್ಷದ ಕಾರ್ಯಕರ್ತರು ನೇರವಾಗಿ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ದಾರೆ.

ಹಿರಿಯ ಮುಖಂಡ ಶಕ್ಷಾಖಾದ್ರಿ ಮಾತನಾಡಿ, ಕೇಂದ್ರದ ಈ ನಿಯಮದಿಂದಾಗಿ ದೇಶದ ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರ ಮೇಲೆ ದೊಡ್ಡ ಪರಿಣಾಮ ಉಂಟಾಗುತ್ತದೆ. ಯಾವ ಕಾರಣಕ್ಕೂ ಈ ಕಾಯ್ದೆ ಜಾರಿಯಾಗಬಾರದು ಎಂದು ಒತ್ತಾಯಿಸಿದರು.

Intro:ಕೇಂದ್ರ ಸಕರ್ಾರ ಜಾರಿಗೆ ತರಲು ಹೊರಟಿರುವ ಪೌರತ್ವ ಕಾಯ್ದೆ ಸಿಎಎ ಹಾಗೂ ಎನ್ಆರ್ಸಿ ನಿಯಮಗಳನ್ನು ವಿರೋಧಿಸಿ ನಗರದಲ್ಲಿ ಸಿಪಿಐಎಂ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
Body:ಸಿಎಎ ಹಾಗೂ ಎನ್ಆರ್ಸಿ ವಿರೋಧಿಸಿ ಸಿಪಿಐಎಂ ಪ್ರತಿಭಟನೆ
ಗಂಗಾವತಿ:
ಕೇಂದ್ರ ಸಕರ್ಾರ ಜಾರಿಗೆ ತರಲು ಹೊರಟಿರುವ ಪೌರತ್ವ ಕಾಯ್ದೆ ಸಿಎಎ ಹಾಗೂ ಎನ್ಆರ್ಸಿ ನಿಯಮಗಳನ್ನು ವಿರೋಧಿಸಿ ನಗರದಲ್ಲಿ ಸಿಪಿಐಎಂ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಮೊದಲಿಗೆ ಕೃಷ್ಣದೇವರಾಯ ವೃತ್ತದಿಂದ ಪ್ರತಿಭಟನೆಯ ಪಾದಯಾತ್ರೆ ನಡೆಸಿ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸುವ ಕಾರ್ಯಕ್ರಮ ನಿಗಧಿಯಾಗಿತ್ತು. ಆದರೆ ಪೊಲೀಸರು ಅನುಮತಿ ನೀಡದ್ದರಿಂದಾಗಿ ಪಕ್ಷದ ಕಾರ್ಯಕರ್ತರು ನೇರವಾಗಿ ತಹಶೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಹಿರಿಯ ಮುಖಂಡ ಶಕ್ಷಾಖಾದ್ರಿ ಮಾತನಾಡಿ, ಕೇಂದ್ರದ ಈ ನಿಯಮದಿಂದಾಗಿ ದೇಶದ ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರ ಮೇಲೆ ದೊಡ್ಡ ಪರಿಣಾಮ ಉಂಟಾಗುತ್ತದೆ. ಯಾವ ಕಾರಣಕ್ಕು ಈ ಕಾಯ್ದೆ ಜಾರಿಯಾಗಬಾರದು ಎಂದು ಒತ್ತಾಯಿಸಿದರು. Conclusion:ಹಿರಿಯ ಮುಖಂಡ ಶಕ್ಷಾಖಾದ್ರಿ ಮಾತನಾಡಿ, ಕೇಂದ್ರದ ಈ ನಿಯಮದಿಂದಾಗಿ ದೇಶದ ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರ ಮೇಲೆ ದೊಡ್ಡ ಪರಿಣಾಮ ಉಂಟಾಗುತ್ತದೆ. ಯಾವ ಕಾರಣಕ್ಕು ಈ ಕಾಯ್ದೆ ಜಾರಿಯಾಗಬಾರದು ಎಂದು ಒತ್ತಾಯಿಸಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.