ETV Bharat / state

ವಿರುಪಾಪುರಗಡ್ಡೆಯಲ್ಲಿರುವ ರೆಸಾರ್ಟ್​ಗಳ 21 ಜನರ‌ ಮೇಲೆ‌ ಎಫ್​ಐಆರ್..!

author img

By

Published : Aug 18, 2019, 3:57 AM IST

ಜಿಲ್ಲಾಧಿಕಾರಿಗಳ ಆದೇಶದಂತೆ ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆಯಲ್ಲಿರುವ ರೆಸಾರ್ಟ್​ಗಳ 21 ಜನರ‌ ಮೇಲೆ‌ FIR ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ‌ ಸುಕುಮಾರ್ ತಿಳಿಸಿದ್ದಾರೆ.

ವಿರುಪಾಪುರಗಡ್ಡೆಯಲ್ಲಿರುವ ರೆಸಾರ್ಟ್​ಗಳ 21 ಜನರ‌ ಮೇಲೆ‌ ಎಫ್​ಐಆರ್..!

ಕೊಪ್ಪಳ: ಜಿಲ್ಲಾಧಿಕಾರಿಗಳ ಆದೇಶದ ಹಿನ್ನೆಲೆ, ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆಯಲ್ಲಿರುವ ರೆಸಾರ್ಟ್​ಗಳ 21 ಜನರ‌ ಮೇಲೆ‌ FIR ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ‌ ಸುಕುಮಾರ್ ತಿಳಿಸಿದ್ದಾರೆ.

ರೇಣುಕಾ ಸುಕುಮಾರ್​ ಮಾತು

ಈ ಕುರಿತಂತೆ ತಾಲೂಕಿನ ಮುನಿರಾಬಾದ್​ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆಯಲ್ಲಿ ಪ್ರವಾಸಿಗರು ಪ್ರವಾಹ ಭೀತಿ ಎದುರಿಸುತ್ತಿದ್ದರು. ಆದರೂ ಪ್ರವಾಸಿಗರಿಗೆ ಅಲ್ಲಿನ ರೆಸಾರ್ಟ್ ಮಾಲೀಕರು ಮಾಹಿತಿ ನೀಡದೆ ಪ್ರವಾಹ ಭೀತಿ ಎದುರಿಸುವಂತೆ ಮಾಡಿದ್ದರು.

ಇದರಿಂದಾಗಿ ಜಿಲ್ಲಾಧಿಕಾರಿಗಳ ಆದೇಶ‌ದಂತೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ರೆಸಾರ್ಟ್​ನ 21 ಜನರ ವಿರುದ್ಧ ಸೆಕ್ಷನ್ 336, 338 ಹಾಗೂ 339 ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. 21 ಜನರನ್ನು ಅರೆಸ್ಟ್ ಮಾಡಲು ಅವಕಾಶವಿದೆ. ಆ ಬಗ್ಗೆ ಲೀಗಲ್‌ ಒಪಿನಿಯನ್ ಪಡೆದು, ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಕೊಪ್ಪಳ: ಜಿಲ್ಲಾಧಿಕಾರಿಗಳ ಆದೇಶದ ಹಿನ್ನೆಲೆ, ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆಯಲ್ಲಿರುವ ರೆಸಾರ್ಟ್​ಗಳ 21 ಜನರ‌ ಮೇಲೆ‌ FIR ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ‌ ಸುಕುಮಾರ್ ತಿಳಿಸಿದ್ದಾರೆ.

ರೇಣುಕಾ ಸುಕುಮಾರ್​ ಮಾತು

ಈ ಕುರಿತಂತೆ ತಾಲೂಕಿನ ಮುನಿರಾಬಾದ್​ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆಯಲ್ಲಿ ಪ್ರವಾಸಿಗರು ಪ್ರವಾಹ ಭೀತಿ ಎದುರಿಸುತ್ತಿದ್ದರು. ಆದರೂ ಪ್ರವಾಸಿಗರಿಗೆ ಅಲ್ಲಿನ ರೆಸಾರ್ಟ್ ಮಾಲೀಕರು ಮಾಹಿತಿ ನೀಡದೆ ಪ್ರವಾಹ ಭೀತಿ ಎದುರಿಸುವಂತೆ ಮಾಡಿದ್ದರು.

ಇದರಿಂದಾಗಿ ಜಿಲ್ಲಾಧಿಕಾರಿಗಳ ಆದೇಶ‌ದಂತೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ರೆಸಾರ್ಟ್​ನ 21 ಜನರ ವಿರುದ್ಧ ಸೆಕ್ಷನ್ 336, 338 ಹಾಗೂ 339 ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. 21 ಜನರನ್ನು ಅರೆಸ್ಟ್ ಮಾಡಲು ಅವಕಾಶವಿದೆ. ಆ ಬಗ್ಗೆ ಲೀಗಲ್‌ ಒಪಿನಿಯನ್ ಪಡೆದು, ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

Intro:


Body:ಕೊಪ್ಪಳ:- ಜಿಲ್ಲಾಧಿಕಾರಿಗಳ ಆದೇಶದ ಹಿನ್ನೆಲೆಯಲ್ಲಿ ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆಯಲ್ಲಿರುವ ರೆಸಾರ್ಟ್ ಗಳ 21 ಜನರ‌ ಮೇಲೆ‌ FIR ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ‌ ಸುಕುಮಾರ್ ಹೇಳಿದ್ದಾರೆ. ಈ ಕುರಿತಂತೆ ತಾಲೂಕಿನ ಮುನಿರಾಬಾದ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಂಗಾವತಿ ತಾಲೂಕಿನ ವಿರುಪಾಪುರಗಡ್ಡೆಯಲ್ಲಿ ಪ್ರವಾಸಿಗರು ಪ್ರವಾಹ ಭೀತಿ ಎದುರಿಸುತ್ತಿದ್ದರು. ಆದರೂ ಪ್ರವಾಸಿಗರಿಗೆ ಅಲ್ಲಿನ ರೆಸಾರ್ಟ್ ಮಾಲೀಕರು ಮಾಹಿತಿ ನೀಡದೆ ಪ್ರವಾಹ ಭೀತಿ ಎದುರಿಸುವಂತೆ ಮಾಡಿದ್ದರು. ಇದರಿಂದಾಗಿ ಜಿಲ್ಲಾಧಿಕಾರಿಗಳ ಆದೇಶ‌ ಮೇಲೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ರೆಸಾರ್ಟ್ ನ 21 ಜನರ ವಿರುದ್ಧ FIR ದಾಖಲಿಸಿಕೊಳ್ಳಲಾಗಿದೆ‌. ಸೆಕ್ಷನ್ 336, 338 ಹಾಗೂ 339 ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಆ 21 ಜನರನ್ನು ಅರೆಸ್ಟ್ ಮಾಡಲು ಅವಕಾಶವಿದೆ. ಆ ಬಗ್ಗೆ ಲೀಗಲ್‌ ಓಪಿನಿಯನ್ ಪಡೆದು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಸ್ಪಿ ರೇಣುಕಾ ಸುಕುಮಾರ್ ಅವರು ಹೇಳಿದರು.

ಬೈಟ್1:- ರೇಣುಕಾ‌ ಸುಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಕೊಪ್ಪಳ.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.