ETV Bharat / state

ಗಂಗಾವತಿಯಲ್ಲಿ ಅಕ್ರಮ ಜೂಜಾಟ, ಕಣ್ಣಿದ್ದೂ ಕುರುಡಾದ ಪೊಲೀಸರು - ಗಂಗಾವತಿಯಲ್ಲಿ ಜೂಜಾಟ ಸುದ್ದಿ

ದೀಪಾವಳಿ ಹಬ್ಬದ ಅಂಗವಾಗಿ ನಗರ ಸೇರಿದಂತೆ ತಾಲೂಕಿನ ಬಹುತೇಕ ಕಡೆಗಳಲ್ಲಿ ಇಸ್ಪೀಟ್ ಆಟ ಆಡಲಾಗುತ್ತಿದ್ದು, ಪೊಲೀಸ್ ಇಲಾಖೆ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಗಂಗಾವತಿಯಲ್ಲಿ ಬಹಿರಂಗ ಜೂಜಾಟ
author img

By

Published : Oct 30, 2019, 4:54 AM IST

ಗಂಗಾವತಿ: ದೀಪಾವಳಿ ಹಬ್ಬದ ಅಂಗವಾಗಿ ನಗರ ಸೇರಿದಂತೆ ತಾಲೂಕಿನ ಬಹುತೇಕ ಕಡೆಗಳಲ್ಲಿ ಇಸ್ಪೀಟ್ ಆಟ ಆಡಲಾಗುತ್ತಿದ್ದು, ಪೊಲೀಸ್ ಇಲಾಖೆ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಗಂಗಾವತಿಯಲ್ಲಿ ಅಕ್ರಮ ಜೂಜಾಟ

ವಿಶೇಷವಾಗಿ ತಾಲೂಕಿನ ಶ್ರೀರಾಮನಗರದಲ್ಲಿ ಆಂಧ್ರದಿಂದ ಬಂದ ನೂರಾರು ಜೂಜುಕೋರರು, ಕೋಟ್ಯಂತರ ರೂಪಾಯಿ ಮೊತ್ತದ ಹಣವನ್ನು ಜೂಜಾಟಕ್ಕೆ ವಿನಿಯೋಗಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಳೆದ ಎರಡು ವರ್ಷದಿಂದ ಸ್ಥಗಿತವಾಗಿದ್ದ ಜೂಜಾಟ ಈ ವರ್ಷ ಮತ್ತೆ ಆರಂಭವಾಗಿರುವುದು ಗ್ರಾಮಸ್ಥರ ಸ್ಥಳೀಯರ ಕೋಪಕ್ಕೆ ಕಾರಣವಾಗಿದೆ.

ಗಂಗಾವತಿ: ದೀಪಾವಳಿ ಹಬ್ಬದ ಅಂಗವಾಗಿ ನಗರ ಸೇರಿದಂತೆ ತಾಲೂಕಿನ ಬಹುತೇಕ ಕಡೆಗಳಲ್ಲಿ ಇಸ್ಪೀಟ್ ಆಟ ಆಡಲಾಗುತ್ತಿದ್ದು, ಪೊಲೀಸ್ ಇಲಾಖೆ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಗಂಗಾವತಿಯಲ್ಲಿ ಅಕ್ರಮ ಜೂಜಾಟ

ವಿಶೇಷವಾಗಿ ತಾಲೂಕಿನ ಶ್ರೀರಾಮನಗರದಲ್ಲಿ ಆಂಧ್ರದಿಂದ ಬಂದ ನೂರಾರು ಜೂಜುಕೋರರು, ಕೋಟ್ಯಂತರ ರೂಪಾಯಿ ಮೊತ್ತದ ಹಣವನ್ನು ಜೂಜಾಟಕ್ಕೆ ವಿನಿಯೋಗಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಕಳೆದ ಎರಡು ವರ್ಷದಿಂದ ಸ್ಥಗಿತವಾಗಿದ್ದ ಜೂಜಾಟ ಈ ವರ್ಷ ಮತ್ತೆ ಆರಂಭವಾಗಿರುವುದು ಗ್ರಾಮಸ್ಥರ ಸ್ಥಳೀಯರ ಕೋಪಕ್ಕೆ ಕಾರಣವಾಗಿದೆ.

Intro:ದೀಪಾವಳಿ ಹಬ್ಬದ ಅಂಗವಾಗಿ ನಗರ ಸೇರಿದಂತೆ ತಾಲ್ಲೂಕಿನ ಬಹುತೇಕ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಬಹಿರಂಗವಾಗಿ ಆಡಲಾಗುತ್ತಿದ್ದು, ಪೊಲೀಸ್ ಇಲಾಖೆ ಯಾವುದೇ ಕ್ರಮಕ್ಕೆ ಮುಂದಾಗಿದಿರುವುದು ಅಚ್ಚರಿಗೆ ಕಾರಣವಾಗಿದೆ.
Body:ರಸ್ತೆಯ ಹಾದಿಬದಿಯಲ್ಲಿ ಮಿತಿ ದಾಟಿದ ಇಸ್ಪೀಟ್ ಜೂಜಾಟ
ಗಂಗಾವತಿ:
ದೀಪಾವಳಿ ಹಬ್ಬದ ಅಂಗವಾಗಿ ನಗರ ಸೇರಿದಂತೆ ತಾಲ್ಲೂಕಿನ ಬಹುತೇಕ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಬಹಿರಂಗವಾಗಿ ಆಡಲಾಗುತ್ತಿದ್ದು, ಪೊಲೀಸ್ ಇಲಾಖೆ ಯಾವುದೇ ಕ್ರಮಕ್ಕೆ ಮುಂದಾಗಿದಿರುವುದು ಅಚ್ಚರಿಗೆ ಕಾರಣವಾಗಿದೆ.
ವಿಶೇಷವಾಗಿ ತಾಲ್ಲೂಕಿನ ಶ್ರೀರಾಮನಗರದಲ್ಲಿ ಆಂಧ್ರಾದಿಂದ ಬಂದ ನೂರಾರು ಜೂಜುಕೋರರು, ಕೋಟ್ಯಂತರ ರೂಪಾಯಿ ಮೊತ್ತದ ಹಣವನ್ನು ಜೂಜಾಟಕ್ಕೆ ವಿನಿಯೋಗಿಸುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬಂದಿದೆ.
ಕಳೆದ ಎರಡು ವರ್ಷದಿಂದ ಸ್ಥಗಿತವಾಗಿದ್ದ ದೀಪಾವಳಿ ಹಬ್ಬದ ಸಂದರ್ಭದಲ್ಲಿನ ಸಾರ್ವಜನಿಕ ಬಹರಂಗ ಜೂಜಾಟದ ಈ ವರ್ಷ ಮತ್ತೆ ಆರಮಭವಾಗಿರುವುದು ಸಾರ್ವಜನಿಕರಲ್ಲಿ ಅಸಮಧಾನಕ್ಕೆ ಕಾರಣವಾಗಿದೆ.
ಈಗಾಗಲೆ ಕಳೆದ ಹಲವು ವರ್ಷದಿಂದ ಈ ಭಾಗದಲ್ಲಿನ ಕೃಷಿ ಚಟುವಟಿಕೆ ಕುಂಠಿತವಾಗಿದ್ದು, ಎರಡು ವರ್ಷದಿಂದ ಬರಗಾಲ ಆವರಿಸಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕವಾಗಿ ಜೂಜಾಟಕ್ಕೆ ಅವಕಾಶ ನೀಡಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
Conclusion:ಈಗಾಗಲೆ ಕಳೆದ ಹಲವು ವರ್ಷದಿಂದ ಈ ಭಾಗದಲ್ಲಿನ ಕೃಷಿ ಚಟುವಟಿಕೆ ಕುಂಠಿತವಾಗಿದ್ದು, ಎರಡು ವರ್ಷದಿಂದ ಬರಗಾಲ ಆವರಿಸಿದೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕವಾಗಿ ಜೂಜಾಟಕ್ಕೆ ಅವಕಾಶ ನೀಡಿರುವುದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.