ETV Bharat / state

ರಾಮಾಯಣ ಕಾಲದ ಕಲ್ಲುಸೇತುವೆ ಬಳಿ ರಸ್ತೆ ಕುಸಿತ.. ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು.. - koppal gangavathi road collapsed news

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಕ್ಷೇತ್ರ ವಿರುಪಾಪುರ ಗಡ್ಡೆ ಸಮೀಪದ ರಾಜ್ಯ ಹೆದ್ದಾರಿ 130ರಲ್ಲಿ ರಸ್ತೆ ಕುಸಿತ ಕಂಡು ಬಂದಿದ್ದು, ರಸ್ತೆಯ ಪಕ್ಕದಲ್ಲಿ ಕಾಲುವೆ ಮೂಲಕ ನೀರು ಹರಿಯುತ್ತಿರೋದ್ರಿಂದ ಈ ಅವಘಡ ಸಂಭವಿಸಿದೆ ಎಂದು ಲೋಕೊಪಯೊಗಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ರಾಮಾಯಣ ಕಾಲದ ಕಲ್ಲುಸೇತುವೆ ಬಳಿ ರಸ್ತೆಕುಸಿತ
author img

By

Published : Nov 23, 2019, 1:33 PM IST

ಗಂಗಾವತಿ : ತಾಲೂಕಿನ ಸಣಾಪುರ ಗ್ರಾಮ ಪಂಚಾಯತ್‌ನ ವಿರುಪಾಪುರ ಗಡ್ಡೆ ಸಮೀಪ ಇರುವ ಹಾಗೂ ರಾಮಾಯಣ ಕಾಲದ್ದು ಎಂದು ಹೇಳಲಾಗುವ ಕಲ್ಲಿನ ಸೇತುವೆಯ ಬಳಿ ರಾಜ್ಯ ಹೆದ್ದಾರಿ 130 ರಸ್ತೆಯಲ್ಲಿ ಕುಸಿತ ಕಂಡು ಬಂದಿದೆ.

ರಾಮಾಯಣ ಕಾಲದ ಕಲ್ಲುಸೇತುವೆ ಬಳಿ ರಸ್ತೆ ಕುಸಿತ..

ರಸ್ತೆ ಬದಿಯಲ್ಲಿ ಹಿಂದಿನ ಕಾಲದ ಕಲ್ಲಿನಿಂದ ನಿರ್ಮಿಸಲಾದ ಕಾಲುವೆ ಮೂಲಕ ನೀರು ಹರಿಯುತ್ತಿದ್ದರಿಂದ ರಸ್ತೆಯಲ್ಲಿ ಕುಸಿತ ಕಂಡು ಬಂದಿದೆ. ಸುಮಾರು ಆರು ಅಡಿಗೂ ಹೆಚ್ಚು ಆಳ ನಿರ್ಮಾಣವಾಗಿದೆ. ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ತಿರುಮಲರಾವ್ ಕುಲಕರ್ಣಿ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶಂಕರ್ ಐಲಿ, ಈ ಬಗ್ಗೆ ಪರಿಶೀಲನೆ ನಡೆಸಿ ಆದಷ್ಟು ಬೇಗ ರಸ್ತೆ ಸರಿಪಡಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಗಂಗಾವತಿ : ತಾಲೂಕಿನ ಸಣಾಪುರ ಗ್ರಾಮ ಪಂಚಾಯತ್‌ನ ವಿರುಪಾಪುರ ಗಡ್ಡೆ ಸಮೀಪ ಇರುವ ಹಾಗೂ ರಾಮಾಯಣ ಕಾಲದ್ದು ಎಂದು ಹೇಳಲಾಗುವ ಕಲ್ಲಿನ ಸೇತುವೆಯ ಬಳಿ ರಾಜ್ಯ ಹೆದ್ದಾರಿ 130 ರಸ್ತೆಯಲ್ಲಿ ಕುಸಿತ ಕಂಡು ಬಂದಿದೆ.

ರಾಮಾಯಣ ಕಾಲದ ಕಲ್ಲುಸೇತುವೆ ಬಳಿ ರಸ್ತೆ ಕುಸಿತ..

ರಸ್ತೆ ಬದಿಯಲ್ಲಿ ಹಿಂದಿನ ಕಾಲದ ಕಲ್ಲಿನಿಂದ ನಿರ್ಮಿಸಲಾದ ಕಾಲುವೆ ಮೂಲಕ ನೀರು ಹರಿಯುತ್ತಿದ್ದರಿಂದ ರಸ್ತೆಯಲ್ಲಿ ಕುಸಿತ ಕಂಡು ಬಂದಿದೆ. ಸುಮಾರು ಆರು ಅಡಿಗೂ ಹೆಚ್ಚು ಆಳ ನಿರ್ಮಾಣವಾಗಿದೆ. ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ತಿರುಮಲರಾವ್ ಕುಲಕರ್ಣಿ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಶಂಕರ್ ಐಲಿ, ಈ ಬಗ್ಗೆ ಪರಿಶೀಲನೆ ನಡೆಸಿ ಆದಷ್ಟು ಬೇಗ ರಸ್ತೆ ಸರಿಪಡಿಸಲಾಗುತ್ತದೆ ಎಂದು ಭರವಸೆ ನೀಡಿದರು.

Intro:ತಾಲ್ಲೂಕಿನ ಸಣಾಪುರ ಗ್ರಾಮ ಪಂಚಾಯಿತಿಯ ವಿರುಪಾಪುರ ಗಡ್ಡೆ ಸಮೀಪ ಇರುವ ಹಾಗೂ ರಾಮಾಯಣ ಕಾಲದ್ದು ಎಂದು ಹೇಳಲಾಗುವ ಕಲ್ಲಿನ ಸೇತುವೆಯ ಬಳಿ ರಾಜ್ಯ ಹೆದ್ದಾರಿ 130ರಲ್ಲಿ ಕುಸಿತ ಕಂಡು ಬಂದಿದೆ. Body:ರಾಮಾಯಣ ಕಾಲದ ಕಲ್ಲುಸೇತುವೆ ಬಳಿ ರಸ್ತೆಕುಸಿತ: ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು
ಗಂಗಾವತಿ:
ತಾಲ್ಲೂಕಿನ ಸಣಾಪುರ ಗ್ರಾಮ ಪಂಚಾಯಿತಿಯ ವಿರುಪಾಪುರ ಗಡ್ಡೆ ಸಮೀಪ ಇರುವ ಹಾಗೂ ರಾಮಾಯಣ ಕಾಲದ್ದು ಎಂದು ಹೇಳಲಾಗುವ ಕಲ್ಲಿನ ಸೇತುವೆಯ ಬಳಿ ರಾಜ್ಯ ಹೆದ್ದಾರಿ 130ರಲ್ಲಿ ಕುಸಿತ ಕಂಡು ಬಂದಿದೆ.
ಮಾಹಿತಿ ತಿಳಿಸು ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಲೋಕೋಪಯೋಗಿ ಇಲಾಖೆಯ ಕಾರ್ಯನಿವರ್ಾಹಕ ಅಧಿಕಾರಿ ತಿರುಮಲರಾವ್ ಕುಲಕಣರ್ಿ ಹಾಗೂ ಸಹಾಯಕ ಕಾರ್ಯಪಾಲಕ ಎಂಜನೀಯರ್ ಶಂಕರ್ ಐಲಿ, ಈ ಬಗ್ಗೆ ಪರಿಶೀಲನೆ ನಡೆಸಿದರು.
ರಸ್ತೆ ಬದಿಯಲ್ಲಿರುವ ಬೆಟ್ಟದ ಭಾಗದಿಂದ ಹರಿದು ಬರುವ ನೀರಿನ ಮೂಲ ರಸ್ತೆಯ ಕಳೆಗೆ ಕಾಲುವೆ ಮೂಲಕ ಹೋಗಿದೆ. ಮೇಲ್ಭಾಗದಲ್ಲಿ ಕುಸಿತ ಕಂಡು ಬಂದಿದೆ. ಸುಮಾರು ಆರು ಅಡಿಗೂ ಹೆಚ್ಚು ಆಳ ನಿಮರ್ಾಣವಾಗಿದೆ. ಈ ಬಗ್ಗೆ ಮಾತನಾಡಿರುವ ಅಧಿಕಾರಿಗಳು ತಕ್ಷಣ ಕಂಪ್ಲೆಂಟ್ ಅಟೆಂಡ್ ಮಾಡುತ್ತೇವೆ ಎಂದರು.

ಬೈಟ್: ಶಂಕರ್ ಐಲಿ, ಸಹಾಯಕ ಕಾರ್ಯಪಾಲಕ ಎಂಜಿನೀಯರ್, ಪಿಡಬ್ಲೂಡಿConclusion:ಈ ಬಗ್ಗೆ ಮಾತನಾಡಿರುವ ಅಧಿಕಾರಿಗಳು ತಕ್ಷಣ ಕಂಪ್ಲೆಂಟ್ ಅಟೆಂಡ್ ಮಾಡುತ್ತೇವೆ ಎಂದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.