ETV Bharat / state

ಅಂಜನಾದ್ರಿ ಬೆಟ್ಟಕ್ಕೆ ಬಾರದ ಸಿ ಎಂ ಬಿಎಸ್​ವೈ ಪುತ್ರ: ಪದಾಧಿಕಾರಿಗಳಿಂದ ನೆರವೇರಿದ ಪೂಜೆ...!

author img

By

Published : Oct 4, 2020, 6:27 PM IST

ಸಿಎಂ ಬಿಎಸ್​ವೈ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಹೋಂ ಐಸೋಲೆಷನ್​ಗೆ ಒಳಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Gangavati Anjanadri special pooja
ಅಂಜನಾದ್ರಿ ಬೆಟ್ಟದಲ್ಲಿ ಪೂಜೆ

ಗಂಗಾವತಿ: ಪೂರ್ವನಿಯೋಜನೆಯಂತೆ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಸಿಎಂ ಬಿಎಸ್​ವೈ ಪುತ್ರ ಬಿ.ವೈ. ವಿಜಯೇಂದ್ರ ಭೇಟಿ ನೀಡದ ಕಾರಣ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು ಪೂಜೆ ಸಲ್ಲಿಸಿದ್ದಾರೆ.

ಪದಾಧಿಕಾರಿಗಳಿಂದ ನೆರವೇರಿದ ಪೂಜೆ

ತಾಲೂಕಿನ ಪವನಸುತನ ದರ್ಶನ ಪಡೆಯಲು ನಿರ್ಧರಿಸಿದ್ದ ಬಿ. ವೈ. ವಿಜಯೇಂದ್ರ ಪ್ರವಾಸದ ದಿನಾಂಕವನ್ನು ನಿಗದಿಗೊಳಿಸಿದ್ದರು. ಈ ಹಿನ್ನೆಲೆ ಬೆಟ್ಟದಲ್ಲಿ ದೇಗುಲದ ಆಡಳಿತ ಮಂಡಳಿ ಹಾಗೂ ಬಿಜಿಪಿ ಪಕ್ಷದ ಯುವ ಮೋರ್ಚಾದ ಪದಾಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದರು.

ಆದರೆ, ಈ ನಡುವೆ ವಿಜಯೇಂದ್ರ ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಹೋಂ ಐಸೋಲೆಷನ್​ಗೆ ಒಳಲಾಗಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಗಂಗಾವತಿ: ಪೂರ್ವನಿಯೋಜನೆಯಂತೆ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಸಿಎಂ ಬಿಎಸ್​ವೈ ಪುತ್ರ ಬಿ.ವೈ. ವಿಜಯೇಂದ್ರ ಭೇಟಿ ನೀಡದ ಕಾರಣ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು ಪೂಜೆ ಸಲ್ಲಿಸಿದ್ದಾರೆ.

ಪದಾಧಿಕಾರಿಗಳಿಂದ ನೆರವೇರಿದ ಪೂಜೆ

ತಾಲೂಕಿನ ಪವನಸುತನ ದರ್ಶನ ಪಡೆಯಲು ನಿರ್ಧರಿಸಿದ್ದ ಬಿ. ವೈ. ವಿಜಯೇಂದ್ರ ಪ್ರವಾಸದ ದಿನಾಂಕವನ್ನು ನಿಗದಿಗೊಳಿಸಿದ್ದರು. ಈ ಹಿನ್ನೆಲೆ ಬೆಟ್ಟದಲ್ಲಿ ದೇಗುಲದ ಆಡಳಿತ ಮಂಡಳಿ ಹಾಗೂ ಬಿಜಿಪಿ ಪಕ್ಷದ ಯುವ ಮೋರ್ಚಾದ ಪದಾಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದರು.

ಆದರೆ, ಈ ನಡುವೆ ವಿಜಯೇಂದ್ರ ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಹೋಂ ಐಸೋಲೆಷನ್​ಗೆ ಒಳಲಾಗಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.