ETV Bharat / state

ಸಿದ್ದಾಪುರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ: ಸಾವಿರಾರು ರೋಗಿಗಳು ಭಾಗಿ

author img

By

Published : Dec 22, 2019, 6:48 PM IST

ಸಿದ್ದಾಪುರ ಗ್ರಾಮದಲ್ಲಿ ಗಂಗಾವತಿಯ ಲಯನ್ಸ್ ಕ್ಲಬ್, ಭಾರತೀಯ ವೈದ್ಯರ ಸಂಘ ಹಾಗೂ ಇತರೆ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಇಂದು ಉಚಿತ ಬೃಹತ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಸುಮಾರು ಒಂದುವರೆ ಸಾವಿರ ರೋಗಿಗಳು ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

Health check-up camp in Siddapur
ಸಿದ್ದಾಪುರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ: ಸಾವಿರಾರು ರೋಗಿಗಳು ಭಾಗಿ

ಗಂಗಾವತಿ: ಸಿದ್ದಾಪುರ ಗ್ರಾಮದಲ್ಲಿ ಗಂಗಾವತಿಯ ಲಯನ್ಸ್ ಕ್ಲಬ್, ಭಾರತೀಯ ವೈದ್ಯರ ಸಂಘ ಹಾಗೂ ಇತರೆ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಭಾನುವಾರ ಉಚಿತ ಬೃಹತ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಸಿದ್ದಾಪುರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ: ಸಾವಿರಾರು ರೋಗಿಗಳು ಭಾಗಿ

ಕಾರ್ಯಕ್ರಮಕ್ಕೆ ಶಾಸಕ ಬಸವರಾಜ ದಢೇಸ್ಗೂರು ಚಾಲನೆ ನೀಡಿದರು. ಕಾರಟಗಿ, ಕನಕಗಿರಿ ತಾಲೂಕಿನ ಸುಮಾರು ಐವತ್ತಕ್ಕೂ ಹೆಚ್ಚು ಹಳ್ಳಿಗಳಿಂದ ಸುಮಾರು ಒಂದುವರೆ ಸಾವಿರ ರೋಗಿಗಳು ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಗಂಗಾವತಿಯ ಬಹುತೇಕ ಖಾಸಗಿ ಆಸ್ಪತ್ರೆಯ ವೈದ್ಯರು, ಉಚಿತ ಶಿಬಿರದಲ್ಲಿ ಪಾಲ್ಗೊಂಡು ರೋಗಿಗಳ ಆರೋಗ್ಯ ತಪಾಸಣೆ ನಡೆಸಿದರು. ಸಣ್ಣಪುಟ್ಟ ಕಾಯಿಲೆಗಳಿಗೆ ಸ್ಥಳೀಯವಾಗಿಯೇ ಔಷಧಿ ನೀಡಲಾಯಿತು. ಗಂಭೀರ ಸ್ವರೂಪದ ಕಾಯಿಲೆಗಳಿಗೆ ವೈದ್ಯರು ಉನ್ನತ ಚಿಕಿತ್ಸೆಗೆ ಶಿಫಾರಸು ಮಾಡಿದರು.

ಗಂಗಾವತಿ: ಸಿದ್ದಾಪುರ ಗ್ರಾಮದಲ್ಲಿ ಗಂಗಾವತಿಯ ಲಯನ್ಸ್ ಕ್ಲಬ್, ಭಾರತೀಯ ವೈದ್ಯರ ಸಂಘ ಹಾಗೂ ಇತರೆ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಭಾನುವಾರ ಉಚಿತ ಬೃಹತ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಸಿದ್ದಾಪುರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ: ಸಾವಿರಾರು ರೋಗಿಗಳು ಭಾಗಿ

ಕಾರ್ಯಕ್ರಮಕ್ಕೆ ಶಾಸಕ ಬಸವರಾಜ ದಢೇಸ್ಗೂರು ಚಾಲನೆ ನೀಡಿದರು. ಕಾರಟಗಿ, ಕನಕಗಿರಿ ತಾಲೂಕಿನ ಸುಮಾರು ಐವತ್ತಕ್ಕೂ ಹೆಚ್ಚು ಹಳ್ಳಿಗಳಿಂದ ಸುಮಾರು ಒಂದುವರೆ ಸಾವಿರ ರೋಗಿಗಳು ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಗಂಗಾವತಿಯ ಬಹುತೇಕ ಖಾಸಗಿ ಆಸ್ಪತ್ರೆಯ ವೈದ್ಯರು, ಉಚಿತ ಶಿಬಿರದಲ್ಲಿ ಪಾಲ್ಗೊಂಡು ರೋಗಿಗಳ ಆರೋಗ್ಯ ತಪಾಸಣೆ ನಡೆಸಿದರು. ಸಣ್ಣಪುಟ್ಟ ಕಾಯಿಲೆಗಳಿಗೆ ಸ್ಥಳೀಯವಾಗಿಯೇ ಔಷಧಿ ನೀಡಲಾಯಿತು. ಗಂಭೀರ ಸ್ವರೂಪದ ಕಾಯಿಲೆಗಳಿಗೆ ವೈದ್ಯರು ಉನ್ನತ ಚಿಕಿತ್ಸೆಗೆ ಶಿಫಾರಸು ಮಾಡಿದರು.

Intro:ಕಾರಟಗಿ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಗಂಗಾವತಿಯ ಲಯನ್ಸ್ ಕ್ಲಬ್, ಭಾರತೀಯ ವೈದ್ಯರ ಸಂಘ ಹಾಗೂ ಇತರೆ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಭಾನುವಾರ ಉಚಿತ ಬೃಹತ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
Body:ಸಿದ್ದಾಪುರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ: ಸಾವಿರಾರು ರೋಗಿಗಳು ಭಾಗಿ
ಗಂಗಾವತಿ:
ಕಾರಟಗಿ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ಗಂಗಾವತಿಯ ಲಯನ್ಸ್ ಕ್ಲಬ್, ಭಾರತೀಯ ವೈದ್ಯರ ಸಂಘ ಹಾಗೂ ಇತರೆ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಭಾನುವಾರ ಉಚಿತ ಬೃಹತ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಶಾಸಕ ಬಸವರಾಜ ದಢೇಸ್ಗೂರು ಚಾಲನೆ ನೀಡಿದರು. ಕಾರಟಗಿ, ಕನಕಗಿರಿ ತಾಲ್ಲೂಕಿನ ಸುಮಾರು ಐವತ್ತುಕ್ಕೂ ಹೆಚ್ಚು ಹಳ್ಳೀಗಳಿಂದ ಸುಮಾರು ಒಂದುವರೆ ಸಾವಿರ ರೋಗಿಗಳು ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಗಂಗಾವತಿಯ ಬಹುತೇಕ ಖಾಸಗಿ ಆಸ್ಪತ್ರೆಯ ವೈದ್ಯರು, ಉಚಿತ ಶಿಬಿರದಲ್ಲಿ ಪಾಲ್ಗೊಂಡು ರೋಗಿಗಳ ಆರೋಗ್ಯ ತಪಾಸಣೆ ನಡೆಸಿದರು. ಸಣ್ಣಾಪುಟ ಕಾಯಿಲೆಗಳಿಗೆ ಸ್ಥಳೀಯವಾಗಿಯೇ ಔಷಧಿ ನೀಡಲಾಯಿತು. ಗಂಭೀರ ಸ್ವರೂಪದ ಕಾಯಿಲೆಗಳಿಗೆ ವೈದ್ಯರು ಉನ್ನತ ಚಿಕಿತ್ಸೆಗೆ ಶಿಫಾರಸ್ಸು ಮಾಡಿದರು.
Conclusion:ಗಂಗಾವತಿಯ ಬಹುತೇಕ ಖಾಸಗಿ ಆಸ್ಪತ್ರೆಯ ವೈದ್ಯರು, ಉಚಿತ ಶಿಬಿರದಲ್ಲಿ ಪಾಲ್ಗೊಂಡು ರೋಗಿಗಳ ಆರೋಗ್ಯ ತಪಾಸಣೆ ನಡೆಸಿದರು. ಸಣ್ಣಾಪುಟ ಕಾಯಿಲೆಗಳಿಗೆ ಸ್ಥಳೀಯವಾಗಿಯೇ ಔಷಧಿ ನೀಡಲಾಯಿತು. ಗಂಭೀರ ಸ್ವರೂಪದ ಕಾಯಿಲೆಗಳಿಗೆ ವೈದ್ಯರು ಉನ್ನತ ಚಿಕಿತ್ಸೆಗೆ ಶಿಫಾರಸ್ಸು ಮಾಡಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.