ETV Bharat / state

ಎಚ್ಚರಿಕೆ ನೀಡಿದ್ದನ್ನೇ ತಿರುಚಲಾಗಿದೆ, ಆದರೂ ಆ ಹೇಳಿಕೆಗೆ ನಾ ವಿಷಾದಿಸುವೆ- ಡಾ. ಈಶ್ವರ ಸವುಡಿ - gangavati Doctor news

'ಈಟಿವಿ ಭಾರತ' ಸೇರಿ ಎಲ್ಲಾ ಮಾಧ್ಯಮಗಳಲ್ಲಿ ಈ ಸುದ್ದಿ ಬಿತ್ತರವಾಗಿತ್ತು. ಇದರಿಂದಾಗಿ ಜೆಲ್ಲೆಯ ಜನ ಆತಂಕಗೊಂಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಪರ-ವಿರೋಧದ ಚರ್ಚೆಯೂ ನಡೆದಿತ್ತು.

health-officer
ಹೇಳಿಕೆ ವಿವಾದವಾಗುತ್ತಿದ್ದಂತೆ ಎಚ್ಚೆತ್ತ ವೈದ್ಯ
author img

By

Published : Apr 29, 2020, 7:54 PM IST

Updated : Apr 29, 2020, 8:03 PM IST

ಗಂಗಾವತಿ : ಜಿಲ್ಲೆಯಲ್ಲಿ 397 ಕೊರೊನಾ ಪಾಸಿಟಿವ್ ಕೇಸು ಬರಲಿವೆ ಎಂದು ಐಸಿಎಂಆರ್ ವರದಿ ಉಲ್ಲೇಖಿಸಿ ಇಲ್ಲಿನ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಈಶ್ವರ ಸವುಡಿ ನೀಡಿದ್ದ ಹೇಳಿಕೆ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿತ್ತು.

'ಈಟಿವಿ ಭಾರತ' ಸೇರಿ ಎಲ್ಲಾ ಮಾಧ್ಯಮಗಳಲ್ಲಿ ಈ ಸುದ್ದಿ ಬಿತ್ತರವಾಗಿತ್ತು. ಇದರಿಂದಾಗಿ ಜೆಲ್ಲೆಯ ಜನ ಆತಂಕಗೊಂಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಪರ-ವಿರೋಧದ ಚರ್ಚೆಯೂ ನಡೆದಿತ್ತು.

health-officer
ಹೇಳಿಕೆ ವಿವಾದವಾಗುತ್ತಿದ್ದಂತೆ ಎಚ್ಚೆತ್ತ ವೈದ್ಯ

ಈ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಗಂಗಾವತಿ ಉಪವಿಭಾಗ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ವೈದ್ಯ ಡಾ. ಈಶ್ವರ ಸವುಡಿ, ಎಸ್​ಪಿ, ಶಾಸಕರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೊರೊನಾದ ಬಗ್ಗೆ ಜಾಗೃತಿಯಿಂದರಬೇಕು ಎಂಬ ಉದ್ದೇಶದಿಂದ ಐಸಿಎಂಆರ್ ಉಲ್ಲೇಖಿಸಿ ಹೇಳಿಕೆ ನೀಡಲಾಗಿತ್ತು. ಆದರೆ, ಕೆಲವರು ಅದನ್ನು ತಪ್ಪಾಗಿ ಗ್ರಹಿಸಿದ್ದಾರೆ. ಲಾಕ್​ಡೌನ್​ ಉಲ್ಲಂಘನೆಯಾದ್ರೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಹೋದರೆ ಎಂಬ ಇತ್ಯಾದಿ ಮಾನದಂಡವನ್ನು ಗಂಭೀರವಾಗಿ ಅನುಸರಿಸದೇ ಹೋದ್ರೆ, ಜಿಲ್ಲಾವಾರು ಜನಸಂಖ್ಯೆ ಆಧರಿಸಿ ಐಸಿಎಂಆರ್ ಮಾಡಿರುವ ಸಮೀಕ್ಷೆಯ ವರದಿಯನ್ನು ಉಲ್ಲೇಖಿಸಿ ಹೇಳಲಾಗಿತ್ತು ಎಂದು ವಿವರಣೆ ನೀಡಿದ್ದಾರೆ. ಅಷ್ಟೇ ಅಲ್ಲ, ತಮ್ಮ ಹೇಳಿಕೆ ತಿರುಚಿದ್ರೂ ಆ ಬಗ್ಗೆ ತಾವು ವಿಷಾದಿಸೋದಾಗಿ ಹೇಳಿದ್ದಾರೆ.

ಹೇಳಿಕೆ ವಿವಾದವಾಗುತ್ತಿದ್ದಂತೆ ಎಚ್ಚೆತ್ತ ವೈದ್ಯ

ಗಂಗಾವತಿ : ಜಿಲ್ಲೆಯಲ್ಲಿ 397 ಕೊರೊನಾ ಪಾಸಿಟಿವ್ ಕೇಸು ಬರಲಿವೆ ಎಂದು ಐಸಿಎಂಆರ್ ವರದಿ ಉಲ್ಲೇಖಿಸಿ ಇಲ್ಲಿನ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಈಶ್ವರ ಸವುಡಿ ನೀಡಿದ್ದ ಹೇಳಿಕೆ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿತ್ತು.

'ಈಟಿವಿ ಭಾರತ' ಸೇರಿ ಎಲ್ಲಾ ಮಾಧ್ಯಮಗಳಲ್ಲಿ ಈ ಸುದ್ದಿ ಬಿತ್ತರವಾಗಿತ್ತು. ಇದರಿಂದಾಗಿ ಜೆಲ್ಲೆಯ ಜನ ಆತಂಕಗೊಂಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಪರ-ವಿರೋಧದ ಚರ್ಚೆಯೂ ನಡೆದಿತ್ತು.

health-officer
ಹೇಳಿಕೆ ವಿವಾದವಾಗುತ್ತಿದ್ದಂತೆ ಎಚ್ಚೆತ್ತ ವೈದ್ಯ

ಈ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಗಂಗಾವತಿ ಉಪವಿಭಾಗ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ವೈದ್ಯ ಡಾ. ಈಶ್ವರ ಸವುಡಿ, ಎಸ್​ಪಿ, ಶಾಸಕರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೊರೊನಾದ ಬಗ್ಗೆ ಜಾಗೃತಿಯಿಂದರಬೇಕು ಎಂಬ ಉದ್ದೇಶದಿಂದ ಐಸಿಎಂಆರ್ ಉಲ್ಲೇಖಿಸಿ ಹೇಳಿಕೆ ನೀಡಲಾಗಿತ್ತು. ಆದರೆ, ಕೆಲವರು ಅದನ್ನು ತಪ್ಪಾಗಿ ಗ್ರಹಿಸಿದ್ದಾರೆ. ಲಾಕ್​ಡೌನ್​ ಉಲ್ಲಂಘನೆಯಾದ್ರೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಹೋದರೆ ಎಂಬ ಇತ್ಯಾದಿ ಮಾನದಂಡವನ್ನು ಗಂಭೀರವಾಗಿ ಅನುಸರಿಸದೇ ಹೋದ್ರೆ, ಜಿಲ್ಲಾವಾರು ಜನಸಂಖ್ಯೆ ಆಧರಿಸಿ ಐಸಿಎಂಆರ್ ಮಾಡಿರುವ ಸಮೀಕ್ಷೆಯ ವರದಿಯನ್ನು ಉಲ್ಲೇಖಿಸಿ ಹೇಳಲಾಗಿತ್ತು ಎಂದು ವಿವರಣೆ ನೀಡಿದ್ದಾರೆ. ಅಷ್ಟೇ ಅಲ್ಲ, ತಮ್ಮ ಹೇಳಿಕೆ ತಿರುಚಿದ್ರೂ ಆ ಬಗ್ಗೆ ತಾವು ವಿಷಾದಿಸೋದಾಗಿ ಹೇಳಿದ್ದಾರೆ.

ಹೇಳಿಕೆ ವಿವಾದವಾಗುತ್ತಿದ್ದಂತೆ ಎಚ್ಚೆತ್ತ ವೈದ್ಯ
Last Updated : Apr 29, 2020, 8:03 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.