ಗಂಗಾವತಿ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ಕಾಯ್ದೆ ಮತ್ತು ಎನ್ಆರ್ಸಿ, ಸಿಎಎ ಕಾಯ್ದೆಗಳ ವಿರುದ್ಧ ನಗರದಲ್ಲಿ ರ್ಯಾಲಿ ನಡೆಸಲು ಅವಕಾಶ ನೀಡುವಂತೆ ಆಗ್ರಹಿಸಿ ನೂರಾರು ಮಹಿಳೆಯರು ಏಕಾಏಕಿ ರಾತ್ರಿ ನಗರ ಠಾಣೆಗೆ ಮುತ್ತಿಗೆ ಹಾಕಿದರು.
ಎನ್ಆರ್ಸಿ, ಸಿಎಎ ರ್ಯಾಲಿಗೆ ಅನುಮತಿ ನೀಡುವಂತೆ ಮಹಿಳೆಯರ ಪಟ್ಟು!
ರಾತ್ರೋರಾತ್ರಿ ನೂರಾರು ಮುಸ್ಲಿಂ ಮಹಿಳೆಯರು ಎನ್ಆರ್ಸಿ, ಸಿಎಎ ಕಾಯ್ದೆಗಳ ವಿರುದ್ಧ ನಗರದಲ್ಲಿ ರ್ಯಾಲಿ ನಡೆಸಲು ಅವಕಾಶ ನೀಡುವಂತೆ ಆಗ್ರಹಿಸಿ ಪೊಲೀಸ್ ಠಾಣೆಗೆ ಹೋಗಿ ಮನವಿ ಸಲ್ಲಿಸಿದ್ದಾರೆ.
![ಎನ್ಆರ್ಸಿ, ಸಿಎಎ ರ್ಯಾಲಿಗೆ ಅನುಮತಿ ನೀಡುವಂತೆ ಮಹಿಳೆಯರ ಪಟ್ಟು! appeal](https://etvbharatimages.akamaized.net/etvbharat/prod-images/768-512-5739817-thumbnail-3x2-chai.jpg?imwidth=3840)
ಈಗಾಗಲೇ ನಗರದಲ್ಲಿ ಸಮುದಾಯಯೊಂದರ ಮುಖಂಡರು ಈ ಕಾಯ್ದೆಯ ವಿರುದ್ಧವಾಗಿ ನಗರದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಈಗ ವಾರ್ಡ್ವಾರು ಜಾಗೃತಿ ಸಭೆ ಆಯೋಜಿಸುತ್ತಿದ್ದಾರೆ. ನಾವೂ ಕೂಡ ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕಿದೆ ನಮಗೂ ಅವಕಾಶ ಮಾಡಿಕೊಡಿ ಎಂದು ಮಹಿಳೆಯರು ಮನವಿ ಮಾಡಿದ್ದಾರೆ.
ಜ.17ರಂದು ನಗರದಲ್ಲಿ ರ್ಯಾಲಿ ನಡೆಸಲು ಅವಕಾಶ ನೀಡುವಂತೆ ಒತ್ತಾಯಿಸಿದರೂ ಇದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಬಳಿಕ ಡಿವೈಎಸ್ಪಿ ಕಚೇರಿಗೆ ತೆರಳಿದ ಸಮುದಾಯ ಕೆಲ ಮುಖಂಡರು ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿ ಜ.21ರಂದು ಮತ್ತೊಂದು ಸುತ್ತಿನ ಪ್ರತಿಭಟನೆ ಮಾಡಲು ತೀಮಾರ್ನ ಕೈಗೊಂಡಿದ್ದಾರೆ.
ಗಂಗಾವತಿ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ಕಾಯ್ದೆ ಮತ್ತು ಎನ್ಆರ್ಸಿ, ಸಿಎಎ ಕಾಯ್ದೆಗಳ ವಿರುದ್ಧ ನಗರದಲ್ಲಿ ರ್ಯಾಲಿ ನಡೆಸಲು ಅವಕಾಶ ನೀಡುವಂತೆ ಆಗ್ರಹಿಸಿ ನೂರಾರು ಮಹಿಳೆಯರು ಏಕಾಏಕಿ ರಾತ್ರಿ ನಗರ ಠಾಣೆಗೆ ಮುತ್ತಿಗೆ ಹಾಕಿದರು.
ಈಗಾಗಲೇ ನಗರದಲ್ಲಿ ಸಮುದಾಯಯೊಂದರ ಮುಖಂಡರು ಈ ಕಾಯ್ದೆಯ ವಿರುದ್ಧವಾಗಿ ನಗರದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಈಗ ವಾರ್ಡ್ವಾರು ಜಾಗೃತಿ ಸಭೆ ಆಯೋಜಿಸುತ್ತಿದ್ದಾರೆ. ನಾವೂ ಕೂಡ ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕಿದೆ ನಮಗೂ ಅವಕಾಶ ಮಾಡಿಕೊಡಿ ಎಂದು ಮಹಿಳೆಯರು ಮನವಿ ಮಾಡಿದ್ದಾರೆ.
ಜ.17ರಂದು ನಗರದಲ್ಲಿ ರ್ಯಾಲಿ ನಡೆಸಲು ಅವಕಾಶ ನೀಡುವಂತೆ ಒತ್ತಾಯಿಸಿದರೂ ಇದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಬಳಿಕ ಡಿವೈಎಸ್ಪಿ ಕಚೇರಿಗೆ ತೆರಳಿದ ಸಮುದಾಯ ಕೆಲ ಮುಖಂಡರು ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿ ಜ.21ರಂದು ಮತ್ತೊಂದು ಸುತ್ತಿನ ಪ್ರತಿಭಟನೆ ಮಾಡಲು ತೀಮಾರ್ನ ಕೈಗೊಂಡಿದ್ದಾರೆ.
Body:ಎನ್ಆರ್ಸಿ, ಸಿಎಎ ರ್ಯಾಲಿಗೆ ಅನುಮತಿ ನೀಡಿ: ನೂರಾರು ಮಹಿಳೆಯರಿಂದ ಮನವಿ
ಗಂಗಾವತಿ:
ಕೇಂದ್ರ ಸಕರ್ಾರದ ಪೌರತ್ವ ತಿದ್ದುಪಡಿ ಮಸೂದೆ ಕಾಯ್ದೆ ಮತ್ತು ಎನ್ಆರ್ಸಿ, ಸಿಎಎ ಕಾಯ್ದೆಗಳ ವಿರುದ್ಧ ನಗರದಲ್ಲಿ ರ್ಯಾಲಿ ನಿರ್ವಹಿಸಲು ಅವಕಾಶ ನೀಡುವಂತೆ ಆಗ್ರಹಿಸಿ ನೂರಾರು ಮಹಿಳೆಯರು ಏಕಾಏಕಿ ರಾತ್ರಿ ನಗರಠಾಣೆಗೆ ಆಗಮಿಸಿ ಆಗ್ರಹಿಸಿದರು.
ಈಗಾಗಲೆ ನಗರದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಈ ಕಾಯ್ದೆಯ ವಿರುದ್ಧವಾಗಿ ನಗರದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಈಗಾ ವಾಡರ್್ವಾರು ಜಾಗೃತಿ ಸಭೆ ಆಯೋಜಿಸುತ್ತಿದ್ದಾರೆ. ನಾವೂ 9ಮಹಿಳೆಯರು0 ಸಕ್ರೀಯರಾಗಿ ಪಾಲ್ಗೊಳ್ಳಬೇಕಿದೆ.
ಈ ಹಿನ್ನೆಲೆ ನಗರದಲ್ಲಿ ಜ.17ರಂದು ರ್ಯಾಲಿ ನಿರ್ವಹಿಸಲು ಅವಕಾಶ ನೀಡುವಂತೆ ಒತ್ತಾಯಿಸಿದರು. ಆದರೆ ಇದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಬಳಿಕ ಡಿವೈಎಸ್ಪಿ ಕಚೇರಿಗೆ ತೆರಳಿದ ಸಮುದಾಯ ಕೆಲ ಮುಖಂಡರು ಪೊಲೀಸ್ ಅಧಿಕಾರಿಗಳ ಜೊತೆ ಚಚರ್ಿಸಿದರು. ಜ.21ರಂದು ಮತ್ತೊಂದು ಸುತ್ತಿನ ಪ್ರತಿಭಟನೆ ಮಾಡಲು ನಿರ್ಣಯ ಕೈಗೊಂಡರು.
Conclusion:ನಗರದಲ್ಲಿ ಜ.17ರಂದು ರ್ಯಾಲಿ ನಿರ್ವಹಿಸಲು ಅವಕಾಶ ನೀಡುವಂತೆ ಒತ್ತಾಯಿಸಿದರು. ಆದರೆ ಇದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ. ಬಳಿಕ ಡಿವೈಎಸ್ಪಿ ಕಚೇರಿಗೆ ತೆರಳಿದ ಸಮುದಾಯ ಕೆಲ ಮುಖಂಡರು ಪೊಲೀಸ್ ಅಧಿಕಾರಿಗಳ ಜೊತೆ ಚಚರ್ಿಸಿದರು. ಜ.21ರಂದು ಮತ್ತೊಂದು ಸುತ್ತಿನ ಪ್ರತಿಭಟನೆ ಮಾಡಲು ನಿರ್ಣಯ ಕೈಗೊಂಡರು.