ETV Bharat / state

ಮೇಯಲು ಹೋಗಿದ್ದ 30 ಕ್ಕೂ ಹೆಚ್ಚು ಕುರಿಗಳು ಸಾವು... ಮಾಲೀಕರು ಕಂಗಾಲು

author img

By

Published : Aug 24, 2019, 3:12 AM IST

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಕದ್ರಳ್ಳಿ ಗ್ರಾಮದಲ್ಲಿ ಮೇಯಲು ಹೋಗಿದ್ದ ಸುಮಾರು 30 ಕ್ಕೂ ಹೆಚ್ಚು ಕುರಿಗಳು ಏಕಾಏಕಿ ಸಾವನ್ನಪ್ಪಿವೆ.

ಕುರಿಗಳು ಸಾವು

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಕದ್ರಳ್ಳಿ ಗ್ರಾಮದಲ್ಲಿ ಮೇಯಲು ಹೋಗಿದ್ದ ಸುಮಾರು 30 ಕ್ಕೂ ಹೆಚ್ಚು ಕುರಿಗಳು ಏಕಾಏಕಿ ಸಾವನ್ನಪ್ಪಿವೆ.

ಗ್ರಾಮದ ಶಿವಪ್ಪ, ಹನುಮಪ್ಪ, ಬಸಪ್ಪ ಎಂಬುವವರಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ. ಅಡವಿಗೆ ಮೇಯಲು ಹೋದಾಗ ಏಕಾಏಕಿ ಈ ಕುರಿಗಳು ಸಾವನ್ನಪ್ಪಿದ್ದು, ಕೆಲವು ಕುರಿಗಳು ಅಸ್ವಸ್ಥಗೊಂಡಿವೆ.

ಕುರಿಗಳು ಸಾವು

ಈ ಕುರಿತು ಪಶುಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಸ್ಥಳಕ್ಕೆ ಆಗಮಿಸಿಲ್ಲ ಎಂದು ಕುರಿಗಳ‌ ಮಾಲೀಕರು ಆರೋಪಿಸಿದ್ದಾರೆ. ಕೂಡಲೇ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕೆಂದು ಒತ್ತಾಯಿಸಿದ್ದಾರೆ. ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಕದ್ರಳ್ಳಿ ಗ್ರಾಮದಲ್ಲಿ ಮೇಯಲು ಹೋಗಿದ್ದ ಸುಮಾರು 30 ಕ್ಕೂ ಹೆಚ್ಚು ಕುರಿಗಳು ಏಕಾಏಕಿ ಸಾವನ್ನಪ್ಪಿವೆ.

ಗ್ರಾಮದ ಶಿವಪ್ಪ, ಹನುಮಪ್ಪ, ಬಸಪ್ಪ ಎಂಬುವವರಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ. ಅಡವಿಗೆ ಮೇಯಲು ಹೋದಾಗ ಏಕಾಏಕಿ ಈ ಕುರಿಗಳು ಸಾವನ್ನಪ್ಪಿದ್ದು, ಕೆಲವು ಕುರಿಗಳು ಅಸ್ವಸ್ಥಗೊಂಡಿವೆ.

ಕುರಿಗಳು ಸಾವು

ಈ ಕುರಿತು ಪಶುಸಂಗೋಪನೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಸ್ಥಳಕ್ಕೆ ಆಗಮಿಸಿಲ್ಲ ಎಂದು ಕುರಿಗಳ‌ ಮಾಲೀಕರು ಆರೋಪಿಸಿದ್ದಾರೆ. ಕೂಡಲೇ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕೆಂದು ಒತ್ತಾಯಿಸಿದ್ದಾರೆ. ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Intro:Body:ಕೊಪ್ಪಳ:- ಮೇಯಲು ಹೋಗಿದ್ದ ಸುಮಾರು 30 ಕ್ಕೂ ಹೆಚ್ಚು ಕುರಿಗಳು ಏಕಾಏಕಿ ಸಾವನ್ನಪ್ಪಿದ ಘಟನೆ ನಡೆದಿದೆ. ಜಿಲ್ಲೆಯ ಕುಕನೂರು ತಾಲೂಕಿನ ಕದ್ರಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕದ್ರಳ್ಳಿ ಗ್ರಾಮದ ಶಿವಪ್ಪ, ಹನುಮಪ್ಪ, ಬಸಪ್ಪ ಎಂಬುವವರಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ. ಅಡವಿಗೆ ಮೇಯಲು ಹೋದಾಗ ಏಕಾಏಕಿ ಈ ಕುರಿಗಳು ಸಾವನ್ನಪ್ಪಿವೆ. ಇನ್ನಷ್ಟು ಕುರಿಗಳು ಅಸ್ವಸ್ಥಗೊಂಡಿದ್ದು ಕುರಿಗಳ ಮಾಲೀಕರಲ್ಲಿ ಆತಂಕ ಮೂಡಿಸಿದೆ. ಘಟನೆ‌ ನಡೆದರೂ ಸ್ಥಳಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಇನ್ನೂ ಬಂದಿಲ್ಲ ಎಂದು ಕುರಿಗಳ‌ ಮಾಲೀಕರು ಆರೋಪಿಸಿದ್ದಾರೆ. ಕೂಡಲೇ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು
ಕುರಿಗಳ ಸಾವನ್ನು ತಡೆಗಟ್ಟಬೇಕು ಎಂದು ಕುರಿಗಳ ಮಾಲೀಕರ ಒತ್ತಾಯಿಸಿದ್ದಾರೆ.
ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.