ETV Bharat / state

ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆಯಿಂದ ವಿದ್ಯಾರ್ಥಿಗಳ ಮೇಲೆ ಋಣಾತ್ಮಕ ಪರಿಣಾಮ: ಶಿಕ್ಷಣಾಧಿಕಾರಿಗೆ ಮನವಿ - ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಕೆಲಕಾಲ ಸಾಂಕೇತಿಕ ಪ್ರತಿಭಟನೆ

ಪ್ರಸಕ್ತ ವರ್ಷದಿಂದ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆಯ ಚಿಂತನೆ ನಡೆಸಿರುವ ಹಾಗೂ ಕಾರ್ಯಗತಕ್ಕೆ ಕೈಹಾಕಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಕರ್ನಾಟಕ ವಿದ್ಯಾರ್ಥಿಸಂಘಟನೆ (ಕೆವಿಎಸ್) ವಿರೋಧ ವ್ಯಕ್ತಪಡಿಸಿ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿತು.

ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಬೇಡ: ಕೆವಿಎಸ್ ಆಗ್ರಹ
author img

By

Published : Oct 11, 2019, 11:44 AM IST

ಗಂಗಾವತಿ: ಪ್ರಸಕ್ತ ವರ್ಷದಿಂದ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆಯ ಚಿಂತನೆ ನಡೆಸಿರುವ ಹಾಗೂ ಕಾರ್ಯಗತಕ್ಕೆ ಕೈಹಾಕಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಕರ್ನಾಟಕ ವಿದ್ಯಾರ್ಥಿಸಂಘಟನೆ (ಕೆವಿಎಸ್) ವಿರೋಧ ವ್ಯಕ್ತಪಡಿಸಿ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿತು.

kn_GVT_04_Oppose_Public_exams_10_OCT_19
ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಕೈಬಿಡಿ: ಕೆವಿಎಸ್ ಆಗ್ರಹ

ಇಲ್ಲಿನ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಕೆಲಕಾಲ ಸಾಂಕೇತಿಕ ಪ್ರತಿಭಟನೆ ನಡೆಸಿದ ಸಂಘಟನೆಯ ಪದಾಧಿಕಾರಿಗಳು ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ತೆರಳಿ ಬಿಇಒ ಸೋಮಶೇಖರಗೌಡ ಅವರ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು. ಸಂಘಟನೆಯ ಸಂಚಾಲಕ ಸಂತೋಷ್ ಎಚ್.ಎಂ. ಮಾತನಾಡಿ, ಪಬ್ಲಿಕ್ ಪರೀಕ್ಷೆಯ ಭಯದಿಂದ ಮಕ್ಕಳ ಮಾನಸಿಕ ಹಾಗೂ ಶಾರೀರಿಕ ವಿಕಾಸನದ ಮೇಲೆ ಪರಿಣಾಮ ಬೀರುತ್ತದೆ. ಪಾಲಕರು ಹಾಗೂ ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಗಂಗಾವತಿ: ಪ್ರಸಕ್ತ ವರ್ಷದಿಂದ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆಯ ಚಿಂತನೆ ನಡೆಸಿರುವ ಹಾಗೂ ಕಾರ್ಯಗತಕ್ಕೆ ಕೈಹಾಕಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಕರ್ನಾಟಕ ವಿದ್ಯಾರ್ಥಿಸಂಘಟನೆ (ಕೆವಿಎಸ್) ವಿರೋಧ ವ್ಯಕ್ತಪಡಿಸಿ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿತು.

kn_GVT_04_Oppose_Public_exams_10_OCT_19
ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಕೈಬಿಡಿ: ಕೆವಿಎಸ್ ಆಗ್ರಹ

ಇಲ್ಲಿನ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಕೆಲಕಾಲ ಸಾಂಕೇತಿಕ ಪ್ರತಿಭಟನೆ ನಡೆಸಿದ ಸಂಘಟನೆಯ ಪದಾಧಿಕಾರಿಗಳು ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ತೆರಳಿ ಬಿಇಒ ಸೋಮಶೇಖರಗೌಡ ಅವರ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು. ಸಂಘಟನೆಯ ಸಂಚಾಲಕ ಸಂತೋಷ್ ಎಚ್.ಎಂ. ಮಾತನಾಡಿ, ಪಬ್ಲಿಕ್ ಪರೀಕ್ಷೆಯ ಭಯದಿಂದ ಮಕ್ಕಳ ಮಾನಸಿಕ ಹಾಗೂ ಶಾರೀರಿಕ ವಿಕಾಸನದ ಮೇಲೆ ಪರಿಣಾಮ ಬೀರುತ್ತದೆ. ಪಾಲಕರು ಹಾಗೂ ಶಿಕ್ಷಣ ತಜ್ಞರೊಂದಿಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

Intro:ಪ್ರಸಕ್ತ ವರ್ಷದಿಂದ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಏರ್ಪಡಿಸುವ ಚಿಂತನೆ ನಡೆಸಿರುವ ಹಾಗೂ ಕಾರ್ಯಗತಕ್ಕೆ ಕೈಹಾಕಿರುವ ರಾಜ್ಯ ಸಕರ್ಾರದ ಧೋರಣೆ ಖಂಡಿಸಿ ಕನರ್ಾಟಕ ವಿದ್ಯಾಥರ್ಿ ಸಂಘಟನೆ (ಕೆವಿಎಸ್) ವಿರೋಧ ವ್ಯಕ್ತಪಡಿಸಿ ರಾಜ್ಯ ಸಕರ್ಾರಕ್ಕೆ ಮನವಿ ಸಲ್ಲಿಸಿತು.
Body:
ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಕೈಬಿಡಿ: ಕೆವಿಎಸ್ ಆಗ್ರಹ
ಗಂಗಾವತಿ:
ಪ್ರಸಕ್ತ ವರ್ಷದಿಂದ ಏಳನೇ ತರಗತಿಗೆ ಪಬ್ಲಿಕ್ ಪರೀಕ್ಷೆ ಏರ್ಪಡಿಸುವ ಚಿಂತನೆ ನಡೆಸಿರುವ ಹಾಗೂ ಕಾರ್ಯಗತಕ್ಕೆ ಕೈಹಾಕಿರುವ ರಾಜ್ಯ ಸಕರ್ಾರದ ಧೋರಣೆ ಖಂಡಿಸಿ ಕನರ್ಾಟಕ ವಿದ್ಯಾಥರ್ಿ ಸಂಘಟನೆ (ಕೆವಿಎಸ್) ವಿರೋಧ ವ್ಯಕ್ತಪಡಿಸಿ ರಾಜ್ಯ ಸಕರ್ಾರಕ್ಕೆ ಮನವಿ ಸಲ್ಲಿಸಿತು.
ಇಲ್ಲಿನ ಶ್ರೀಕೃಷ್ಣ ದೇವರಾಯ ವೃತ್ತದಲ್ಲಿ ಕೆಲಕಾಲ ಸಾಂಕೇತಿಕ ಪ್ರತಿಭಟನೆ ನಡೆಸಿದ ಸಂಘಟನೆಯ ಪದಾಧಿಕಾರಿಗಳು ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ತೆರಳಿ ಬಿಇಒ ಸೋಮಶೇಖರಗೌಡ ಅವರ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಸಂಘಟನೆಯ ಸಂಚಾಲಕ ಸಂತೋಷ್ ಎಚ್.ಎಂ. ಮಾತನಾಡಿ, ಪಬ್ಲಿಕ್ ಪರೀಕ್ಷೆಯ ಭಯದಿಂದ ಮಕ್ಕಳ ಮಾನಸಿಕ ಹಾಗೂ ಶಾರೀರಿಕ ವಿಕಾಸನದ ಮೇಲೆ ಪರಿಣಾಮ ಬೀರುತ್ತದೆ. ಪಾಲಕರು ಹಾಗೂ ಶಿಕ್ಷಣ ತಜ್ಞರೊಂದಿಗೆ ಚಚರ್ಿಸಿ ಅಂತಿಮ ನಿರ್ಣಯ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
Conclusion:ಸಂಘಟನೆಯ ಸಂಚಾಲಕ ಸಂತೋಷ್ ಎಚ್.ಎಂ. ಮಾತನಾಡಿ, ಪಬ್ಲಿಕ್ ಪರೀಕ್ಷೆಯ ಭಯದಿಂದ ಮಕ್ಕಳ ಮಾನಸಿಕ ಹಾಗೂ ಶಾರೀರಿಕ ವಿಕಾಸನದ ಮೇಲೆ ಪರಿಣಾಮ ಬೀರುತ್ತದೆ. ಪಾಲಕರು ಹಾಗೂ ಶಿಕ್ಷಣ ತಜ್ಞರೊಂದಿಗೆ ಚಚರ್ಿಸಿ ಅಂತಿಮ ನಿರ್ಣಯ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.