ETV Bharat / state

ಕೊಪ್ಪಳದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಸಿದ್ದರಾಮಯ್ಯ

ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಸಂಜೆ ಪ್ರಯಾಣ ಬೆಳೆಸಿದರು.

author img

By

Published : Jun 4, 2020, 8:23 PM IST

ಬೆಂಗಳೂರಿಗೆ ಪ್ರಯಾಣ ಬೆಳಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
ಬೆಂಗಳೂರಿಗೆ ಪ್ರಯಾಣ ಬೆಳಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಕೊಪ್ಪಳ: ಜಿಲ್ಲೆಯ ಬಸಾಪುರ ಬಳಿ ಇರುವ ಖಾಸಗಿ ವಿಮಾನ ನಿಲ್ದಾಣದಿಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಸಂಜೆ ಪ್ರಯಾಣ ಬೆಳೆಸಿದರು.

ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ತಮ್ಮ ಕ್ಷೇತ್ರ ಬಾದಾಮಿಗೆ ಭೇಟಿ ನೀಡಿದ ಬಳಿಕ ಇಂದು ಸಂಜೆ ಕುಷ್ಟಗಿ ಮಾರ್ಗವಾಗಿ ನೇರವಾಗಿ ಕೊಪ್ಪಳ ತಾಲೂಕಿನ ಬಸಾಪುರ ಬಳಿಯ ಖಾಸಗಿ ಏರ್​ಪೋರ್ಟ್​ಗೆ ಆಗಮಿಸಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ಭೈರತಿ ಸುರೇಶ್ ಸಹ ಸಿದ್ದರಾಮಯ್ಯ ಅವರ ಜೊತೆ ತೆರಳಿದರು.

ಬಸಾಪುರ ಬಳಿಯ ಖಾಸಗಿ ಏರ್ಪೋರ್ಟ್
ಬಸಾಪುರ ಬಳಿಯ ಖಾಸಗಿ ಏರ್​ಪೋರ್ಟ್​

ಆರು ಆಸನದ ವಿಶೇಷ ವಿಮಾನದಲ್ಲಿ ಏಳು ಜನರಾಗಿದ್ದರಿಂದ ವಿಮಾನವೇರಿದ್ದ ಮಾಜಿ ಸಚಿವ ಶಿವರಾಜ್ ತಂಗಡಗಿ ಕೆಳಗಿಳಿಯಬೇಕಾಯಿತು.

ಕೊಪ್ಪಳ: ಜಿಲ್ಲೆಯ ಬಸಾಪುರ ಬಳಿ ಇರುವ ಖಾಸಗಿ ವಿಮಾನ ನಿಲ್ದಾಣದಿಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಸಂಜೆ ಪ್ರಯಾಣ ಬೆಳೆಸಿದರು.

ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ತಮ್ಮ ಕ್ಷೇತ್ರ ಬಾದಾಮಿಗೆ ಭೇಟಿ ನೀಡಿದ ಬಳಿಕ ಇಂದು ಸಂಜೆ ಕುಷ್ಟಗಿ ಮಾರ್ಗವಾಗಿ ನೇರವಾಗಿ ಕೊಪ್ಪಳ ತಾಲೂಕಿನ ಬಸಾಪುರ ಬಳಿಯ ಖಾಸಗಿ ಏರ್​ಪೋರ್ಟ್​ಗೆ ಆಗಮಿಸಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್, ಭೈರತಿ ಸುರೇಶ್ ಸಹ ಸಿದ್ದರಾಮಯ್ಯ ಅವರ ಜೊತೆ ತೆರಳಿದರು.

ಬಸಾಪುರ ಬಳಿಯ ಖಾಸಗಿ ಏರ್ಪೋರ್ಟ್
ಬಸಾಪುರ ಬಳಿಯ ಖಾಸಗಿ ಏರ್​ಪೋರ್ಟ್​

ಆರು ಆಸನದ ವಿಶೇಷ ವಿಮಾನದಲ್ಲಿ ಏಳು ಜನರಾಗಿದ್ದರಿಂದ ವಿಮಾನವೇರಿದ್ದ ಮಾಜಿ ಸಚಿವ ಶಿವರಾಜ್ ತಂಗಡಗಿ ಕೆಳಗಿಳಿಯಬೇಕಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.