ETV Bharat / state

ಗಂಗಾವತಿ: ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಮುಗಿಬಿದ್ದ ಗರ್ಭಿಣಿಯರು - gangavati government hospital latest news

ಅತ್ಯುತ್ತಮ ಸೇವೆಯಿಂದಾಗಿ ಹೆಸರುವಾಸಿಯಾಗಿರುವ ನಗರದ ಉಪ ವಿಭಾಗ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಗರ್ಭಿಣಿಯರು ಮುಗಿಬಿದ್ದಿದ್ದಾರೆ.

ಸರ್ಕಾರಿ ಆಸ್ಪತ್ರೆ
author img

By

Published : Oct 10, 2019, 12:47 PM IST

ಗಂಗಾವತಿ: ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಈ ಕಾಲದಲ್ಲಿ ಚಿಕಿತ್ಸೆಗಾಗಿ ಅದೂ ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಗೆ ಮುಗಿಬಿದ್ದ ಘಟನೆ ನಗರದಲ್ಲಿ ನಡೆದಿದೆ.

ಗಂಗಾವತಿ ಸರ್ಕಾರಿ ಆಸ್ಪತ್ರೆ

ಈಗಾಗಲೇ ಗುಣಮಟ್ಟದ ಚಿಕಿತ್ಸೆ, ಅತ್ಯುತ್ತಮ ಸೇವೆಯಿಂದಾಗಿ ನಗರದ ಉಪ ವಿಭಾಗ ಸರ್ಕಾರಿ ಆಸ್ಪತ್ರೆ ರಾಜ್ಯದಲ್ಲಿ ಹೆಸರು ಮಾಡಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಂತೆ ಇಲ್ಲಿನ ಸರ್ಕಾರಿ ಆಸ್ಪತ್ರೆ ಸದಾ ಜನರಿಂದ ತುಂಬಿರುತ್ತದೆ. ಅಲ್ಲದೇ ಪ್ರತಿ ತಿಂಗಳ 9ರಂದು ಸರ್ಕಾರಿ ಆಸ್ಪತ್ರೆಗಳಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಮಾತೃತ್ವ ಸುರಕ್ಷಾ ಯೋಜನೆಯಲ್ಲಿ ಚಿಕಿತ್ಸೆ ಪಡೆಯಲು ಗರ್ಭಿಣಿಯರು ಮುಗಿಬೀಳುತ್ತಿದ್ದಾರೆ.

ನಗರದಲ್ಲಿ ಸಾಕಷ್ಟು ಹೆಸರು ಮಾಡಿದ ಖಾಸಗಿ ಆಸ್ಪತ್ರೆಯ ವೈದ್ಯರು ಸರ್ಕಾರಿ ಆಸ್ಪತ್ರೆಗೆ ಆಗಮಿಸಿ ಗರ್ಭಿಣಿಯರಿಗೆ ಚಿಕಿತ್ಸೆ ನೀಡುವುದರಿಂದ ಸಹಜವಾಗಿ ಗುಣಮಟ್ಟದ ಚಿಕಿತ್ಸೆ, ಸಲಹೆ ಸಿಕ್ಕಬಹುದು ಎಂಬ ಕಾರಣಕ್ಕೆ ಹೆಚ್ಚಿನ ಗರ್ಭಿಣಿಯರು ಆಗಮಿಸಿದ್ದರು.

ಗಂಗಾವತಿ: ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಈ ಕಾಲದಲ್ಲಿ ಚಿಕಿತ್ಸೆಗಾಗಿ ಅದೂ ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಗೆ ಮುಗಿಬಿದ್ದ ಘಟನೆ ನಗರದಲ್ಲಿ ನಡೆದಿದೆ.

ಗಂಗಾವತಿ ಸರ್ಕಾರಿ ಆಸ್ಪತ್ರೆ

ಈಗಾಗಲೇ ಗುಣಮಟ್ಟದ ಚಿಕಿತ್ಸೆ, ಅತ್ಯುತ್ತಮ ಸೇವೆಯಿಂದಾಗಿ ನಗರದ ಉಪ ವಿಭಾಗ ಸರ್ಕಾರಿ ಆಸ್ಪತ್ರೆ ರಾಜ್ಯದಲ್ಲಿ ಹೆಸರು ಮಾಡಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಂತೆ ಇಲ್ಲಿನ ಸರ್ಕಾರಿ ಆಸ್ಪತ್ರೆ ಸದಾ ಜನರಿಂದ ತುಂಬಿರುತ್ತದೆ. ಅಲ್ಲದೇ ಪ್ರತಿ ತಿಂಗಳ 9ರಂದು ಸರ್ಕಾರಿ ಆಸ್ಪತ್ರೆಗಳಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಮಾತೃತ್ವ ಸುರಕ್ಷಾ ಯೋಜನೆಯಲ್ಲಿ ಚಿಕಿತ್ಸೆ ಪಡೆಯಲು ಗರ್ಭಿಣಿಯರು ಮುಗಿಬೀಳುತ್ತಿದ್ದಾರೆ.

ನಗರದಲ್ಲಿ ಸಾಕಷ್ಟು ಹೆಸರು ಮಾಡಿದ ಖಾಸಗಿ ಆಸ್ಪತ್ರೆಯ ವೈದ್ಯರು ಸರ್ಕಾರಿ ಆಸ್ಪತ್ರೆಗೆ ಆಗಮಿಸಿ ಗರ್ಭಿಣಿಯರಿಗೆ ಚಿಕಿತ್ಸೆ ನೀಡುವುದರಿಂದ ಸಹಜವಾಗಿ ಗುಣಮಟ್ಟದ ಚಿಕಿತ್ಸೆ, ಸಲಹೆ ಸಿಕ್ಕಬಹುದು ಎಂಬ ಕಾರಣಕ್ಕೆ ಹೆಚ್ಚಿನ ಗರ್ಭಿಣಿಯರು ಆಗಮಿಸಿದ್ದರು.

Intro:ಸಕರ್ಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಈ ಕಾಲದಲ್ಲಿ ಚಿಕಿತ್ಸೆಗಾಗಿ ಅದೂ ಗಭರ್ಿಣಿಯರು ಮುಗಿಬಿದ್ದ ಘಟನೆ ನಗರದಲ್ಲಿ ನಡೆಯಿತು. ಈಗಾಗಲೆ ಗುಣಮಟ್ಟದ ಚಿಕಿತ್ಸೆ, ಅತ್ಯುತ್ತಮ ಸೇವೆಯಿಂದಾಗಿ ಇಲ್ಲಿನ ಉಪ ವಿಭಾಗ ಆಸ್ಪತ್ರೆ ರಾಜ್ಯದಲ್ಲಿ ಹೆಸರು ಮಾಡಿದೆ.
Body:ಸಕರ್ಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಮುಗಿಬಿದ್ದ ಗಭರ್ಿಣಿಯರು
ಗಂಗಾವತಿ:
ಸಕರ್ಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಈ ಕಾಲದಲ್ಲಿ ಚಿಕಿತ್ಸೆಗಾಗಿ ಅದೂ ಗಭರ್ಿಣಿಯರು ಮುಗಿಬಿದ್ದ ಘಟನೆ ನಗರದಲ್ಲಿ ನಡೆಯಿತು. ಈಗಾಗಲೆ ಗುಣಮಟ್ಟದ ಚಿಕಿತ್ಸೆ, ಅತ್ಯುತ್ತಮ ಸೇವೆಯಿಂದಾಗಿ ಇಲ್ಲಿನ ಉಪ ವಿಭಾಗ ಆಸ್ಪತ್ರೆ ರಾಜ್ಯದಲ್ಲಿ ಹೆಸರು ಮಾಡಿದೆ.
ಹೀಗಾಗಿ ಖಾಸಗಿ ಆಸ್ಪತ್ರೆಗಳಂತೆ ಇಲ್ಲಿನ ಸಕರ್ಾರಿ ಆಸ್ಪತ್ರೆ ಸದಾ ಜನರಿಂದ ತುಂಬಿರುತ್ತದೆ. ಅಲ್ಲದೇ ಪ್ರತಿ ತಿಂಗಳ 9ರಂದು ಸಕರ್ಾರಿ ಆಸ್ಪತ್ರೆಗಳಲ್ಲಿ ಕೇಂದ್ರ ಸಕರ್ಾರದ ಪ್ರಧಾನಮಂತ್ರಿ ಮಾತೃತ್ವ ಸುರಕ್ಷಾ ಯೋಜನೆಯಲ್ಲಿ ಚಿಕಿತ್ಸೆ ಪಡೆಯಲು ಗಭರ್ಿಣಿಯರು ಮುಗಿಬಿದ್ದರು.
ನಗರದಲ್ಲಿ ಸಾಕಷ್ಟು ಹೆಸರು ಮಾಡಿದ ಖಾಸಗಿ ಆಸ್ಪತ್ರೆಯ ವೈದ್ಯರು ಸಕರ್ಾರಿ ಆಸ್ಪತ್ರೆಗೆ ಆಗಮಿಸಿ ಗಭರ್ಿಣಿಯರಿಗೆ ಚಿಕಿತ್ಸೆ ನೀಡುವುದರಿಂದ ಸಹಜವಾಗಿ ಗುಣಮಟ್ಟದ ಚಿಕಿತ್ಸೆ, ಸಲಹೆ ಸಿಕ್ಕಬಹುದು ಎಂಬ ಕಾರಣಕ್ಕೆ ಹೆಚ್ಚಿನ ಗಭರ್ಿಣಿಯರು ಆಗಮಿಸಿದ್ದರು.
Conclusion:
ನಗರದಲ್ಲಿ ಸಾಕಷ್ಟು ಹೆಸರು ಮಾಡಿದ ಖಾಸಗಿ ಆಸ್ಪತ್ರೆಯ ವೈದ್ಯರು ಸಕರ್ಾರಿ ಆಸ್ಪತ್ರೆಗೆ ಆಗಮಿಸಿ ಗಭರ್ಿಣಿಯರಿಗೆ ಚಿಕಿತ್ಸೆ ನೀಡುವುದರಿಂದ ಸಹಜವಾಗಿ ಗುಣಮಟ್ಟದ ಚಿಕಿತ್ಸೆ, ಸಲಹೆ ಸಿಕ್ಕಬಹುದು ಎಂಬ ಕಾರಣಕ್ಕೆ ಹೆಚ್ಚಿನ ಗಭರ್ಿಣಿಯರು ಆಗಮಿಸಿದ್ದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.