ETV Bharat / state

ಪತ್ರಿಕಾ ಛಾಯಾಗ್ರಾಹಕನ ಮೇಲಿನ ಹಲ್ಲೆ ಖಂಡಿಸಿ ಕೊಪ್ಪಳದಲ್ಲಿ ಪ್ರತಿಭಟನೆ

author img

By

Published : Nov 19, 2019, 11:16 AM IST

ಪತ್ರಿಕಾ ಛಾಯಾಗ್ರಾಹಕನ ಕ್ಯಾಮರಾ ಕಸಿದುಕೊಂಡು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರ್​ಟಿಓ ಇನ್ಸ್​ಪೆಕ್ಟರ್ ವಿರುದ್ಧ ಮಾಧ್ಯಮ ಪ್ರತಿನಿಧಿಗಳು ಆರ್​ಟಿಓ ಮುಂದೆ ಪ್ರತಿಭಟನೆ ನಡೆಸಿದರು.

ಪತ್ರಿಕಾ ಛಾಯಾಗ್ರಾಹಕನ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ಕೊಪ್ಪಳ: ಪತ್ರಿಕಾ ಛಾಯಾಗ್ರಾಹಕನ ಕ್ಯಾಮರಾ ಕಸಿದುಕೊಂಡು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರ್​ಟಿಓ ಇನ್ಸ್​ಪೆಕ್ಟರ್ ವಿರುದ್ಧ ಮಾಧ್ಯಮ ಪ್ರತಿನಿಧಿಗಳು ನಗರದ ಪ್ರಾದೇಶಿಕ ಸಾರಿಗೆ ಕಚೇರಿ (ಆರ್​ಟಿಓ) ಮುಂದೆ ಪ್ರತಿಭಟನೆ ನಡೆಸಿದರು.

ಪತ್ರಿಕಾ ಛಾಯಾಗ್ರಾಹಕನ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ದಿನಪತ್ರಿಕೆ ಛಾಯಾಗ್ರಾಹಕ ನಾಗರಾಜ ಹಡಗಲಿ ಸುದ್ದಿಯೊಂದಕ್ಕೆ ಸಂಬಂಧಿಸಿದಂತೆ ಫೋಟೋ ತೆಗೆಯಲು ನಗರ ದ ಹೊರವಲಯದಲ್ಲಿರುವ ಆರ್​ಟಿಓಗೆ ಹೋಗಿದ್ದರು. ಈ ವೇಳೆ ಆರ್​ಟಿಓ ಇನ್ಸ್​ಪೆಕ್ಟರ್ ಮಂಜುನಾಥ್​ ಎಂಬುವವರು ನಾಗರಾಜ ಹಡಗಲಿಯವರ ಕ್ಯಾಮರಾ ಕಸಿದುಕೊಂಡು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಛಾಯಾಗ್ರಾಹಕನ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಮಾಧ್ಯಮ ಪ್ರತಿನಿಧಿಗಳು ಆರ್​ಟಿಓ ಕಚೇರಿ ಮುಂದೆ ಧರಣಿ ನಡೆಸಿದರು. ಇನ್ಸ್​ಪೆಕ್ಟರ್ ಮಂಜುನಾಥ್ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಸ್ಥಳಕ್ಕಾಗಮಿಸಿದ ಪೊಲೀಸರು ಧರಣಿ ನಿರತರನ್ನು ಸಮಾಧಾನಪಡಿಸಿದರು. ಇನ್ಸ್​ಪೆಕ್ಟರ್ ಮಂಜುನಾಥ್​ ಕ್ಷಮೆ ಕೇಳಿದ ಬಳಿಕ ಪ್ರತಿಭಟನೆ ವಾಪಾಸ್ ಪಡೆಯಲಾಯಿತು.

ಕೊಪ್ಪಳ: ಪತ್ರಿಕಾ ಛಾಯಾಗ್ರಾಹಕನ ಕ್ಯಾಮರಾ ಕಸಿದುಕೊಂಡು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರ್​ಟಿಓ ಇನ್ಸ್​ಪೆಕ್ಟರ್ ವಿರುದ್ಧ ಮಾಧ್ಯಮ ಪ್ರತಿನಿಧಿಗಳು ನಗರದ ಪ್ರಾದೇಶಿಕ ಸಾರಿಗೆ ಕಚೇರಿ (ಆರ್​ಟಿಓ) ಮುಂದೆ ಪ್ರತಿಭಟನೆ ನಡೆಸಿದರು.

ಪತ್ರಿಕಾ ಛಾಯಾಗ್ರಾಹಕನ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ

ದಿನಪತ್ರಿಕೆ ಛಾಯಾಗ್ರಾಹಕ ನಾಗರಾಜ ಹಡಗಲಿ ಸುದ್ದಿಯೊಂದಕ್ಕೆ ಸಂಬಂಧಿಸಿದಂತೆ ಫೋಟೋ ತೆಗೆಯಲು ನಗರ ದ ಹೊರವಲಯದಲ್ಲಿರುವ ಆರ್​ಟಿಓಗೆ ಹೋಗಿದ್ದರು. ಈ ವೇಳೆ ಆರ್​ಟಿಓ ಇನ್ಸ್​ಪೆಕ್ಟರ್ ಮಂಜುನಾಥ್​ ಎಂಬುವವರು ನಾಗರಾಜ ಹಡಗಲಿಯವರ ಕ್ಯಾಮರಾ ಕಸಿದುಕೊಂಡು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಛಾಯಾಗ್ರಾಹಕನ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಮಾಧ್ಯಮ ಪ್ರತಿನಿಧಿಗಳು ಆರ್​ಟಿಓ ಕಚೇರಿ ಮುಂದೆ ಧರಣಿ ನಡೆಸಿದರು. ಇನ್ಸ್​ಪೆಕ್ಟರ್ ಮಂಜುನಾಥ್ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಸ್ಥಳಕ್ಕಾಗಮಿಸಿದ ಪೊಲೀಸರು ಧರಣಿ ನಿರತರನ್ನು ಸಮಾಧಾನಪಡಿಸಿದರು. ಇನ್ಸ್​ಪೆಕ್ಟರ್ ಮಂಜುನಾಥ್​ ಕ್ಷಮೆ ಕೇಳಿದ ಬಳಿಕ ಪ್ರತಿಭಟನೆ ವಾಪಾಸ್ ಪಡೆಯಲಾಯಿತು.

Intro:Body:ಕೊಪ್ಪಳ:- ಪತ್ರಿಕಾ ಛಾಯಾಗ್ರಾಹಕನ ಕ್ಯಾಮೆರಾವನ್ನು ಆರ್ಟಿಓ ಇನ್ಸಪೆಕ್ಟರ್ ವೊಬ್ಬ ಕಸಿದುಕೊಳ್ಳುವ ಮೂಲಕ ಕರ್ತವ್ಯಕ್ಕೆ ಅಡ್ಡಿಪಡಿಸಿ ದರ್ಪ ತೋರಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ದಿನಪತ್ರಿಕೆಯೊಂದರ ಛಾಯಾಗ್ರಾಹಕ ನಾಗರಾಜ ಹಡಗಲಿ ಅವರ ಕೆಮೆರಾವನ್ನು ಆರ್ಟಿಓ ಇನ್ಸ್ಪೆಕ್ಟರ್ ಮಂಜುನಾಥ ಎಂಬುವವರು ಕಸಿದುಕೊಂಡು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ಸುದ್ದಿಯೊಂದಕ್ಕೆ ಸಂಬಂಧಿಸಿದಂತೆ ಫೋಟೋ ತೆಗೆಯಲು ಛಾಯಾಗ್ರಾಹಕ ನಾಗರಾಜ ಹಡಗಲಿ ನಗರದ ಹೊರವಲಯದಲ್ಲಿರುವ ಆರ್ಟಿಓ ಕಚೇರಿಗೆ ಹೋಗಿದ್ದರು. ಛಾಯಾಚಿತ್ರ ತೆಗೆಯುತ್ತಿರುವಾಗ ಆರ್ಟಿಓ ಇನ್ಸ್ಪೆಕ್ಟರ್ ಮಂಜುನಾಥ ಕೆಮೆರಾ ಕಸಿದುಕೊಂಡು ದೌರ್ಜನ್ಯ ನಡೆಸಿದ್ದಾನೆ. ಆರ್ಟಿಓ ಇನ್ಸಪೆಕ್ಟರ್ ಮಂಜುನಾಥ ನ ದೌರ್ಜನ್ಯ ಖಂಡಿಸಿ ಮಾಧ್ಯಮ ಪ್ರತಿನಿಧಿಗಳು ಆರ್ಟಿಓ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದೂ ಅಲ್ಲದೆ ದಬ್ಬಾಳಿಕೆ ನಡೆಸಿದ್ದಾರೆ. ಮಂಜುನಾಥ್ ಅವರು ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಸಮಾಧಾನಪಡಿಸಿ ಆರ್ಟಿಓ ಇನ್ಸಪೆಕ್ಟರ್ ಮಂಜುನಾಥ ಅವರು ಕ್ಷಮೆ ಕೇಳಿದ ಬಳಿಕ ಪ್ರತಿಭಟನೆ ವಾಪಾಸ್ ಪಡೆಯಲಾಯಿತು.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.