ETV Bharat / state

ಪಟೇಲ್, ಬೋಸ್​ ಉಗ್ರವಾದಿಗಳಂತಿದ್ದರು: ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ವಿವಾದಾತ್ಮಕ ಹೇಳಿಕೆ - ಸರ್ದಾರ್ ವಲ್ಲಭಾಯಿ ಪಟೇಲ್ ಉಗ್ರವಾದಿ ಹೇಳಿಕೆ

ಕುಷ್ಟಗಿಯಲ್ಲಿ ಇತ್ತೀಚಿಗೆ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಅವರು ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ‌.

Sardar and Bose were like terrorists: Kushtagi MLA Amaregowda patil controversial statement
ಪಟೇಲ್, ಬೋಸ್​ ಉಗ್ರವಾದಿಗಳಂತಿದ್ದರು: ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ವಿವಾದಾತ್ಮಕ ಹೇಳಿಕೆ
author img

By

Published : Dec 30, 2019, 1:22 PM IST

ಕೊಪ್ಪಳ: ಜಿಲ್ಲೆಯ ಕುಷ್ಟಗಿಯಲ್ಲಿ ಇತ್ತೀಚಿಗೆ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಅವರು ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ‌.

ಪಟೇಲ್, ಬೋಸ್​ ಉಗ್ರವಾದಿಗಳಂತಿದ್ದರು: ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ವಿವಾದಾತ್ಮಕ ಹೇಳಿಕೆ

ಪಾಟೀಲ್ ಭಾಷಣ ಮಾಡುವಾಗ ಸರ್ದಾರ್ ವಲ್ಲಭಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್​ ಉಗ್ರವಾದಿಗಳಂತಿದ್ದರು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ‌.

ಸರ್ದಾರ್ ಪಟೇಲ್ ಮತ್ತು ಬೋಸ್ ಇವರೆಲ್ಲ ಹಿಂಸಾ ಮಾರ್ಗ ಪಾಲಿಸಿದವರು. ಆದರೆ, ಮಹಾತ್ಮಗಾಂಧಿ ಅವರದ್ದು ಅಹಿಂಸಾತ್ಮಕ ಚಳವಳಿಯಾಗಿತ್ತು. ಇನ್ನೂ ಕೊನೆ ಘಳಿಗೆಯಲ್ಲಿ ಕಾಂಗ್ರೆಸ್ ಸೇರಿದ್ದ ಪಟೇಲ್ ಅವರನ್ನು ಬಿಜೆಪಿ ತಮ್ಮವರೇ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಈಗ ಪಟೇಲರ ದೊಡ್ಡ ಮೂರ್ತಿಯನ್ನೇ ನಿರ್ಮಿಸಿ ವೈಭವೀಕರಿಸುತ್ತಿದ್ದಾರೆ. ಅಷ್ಟೇಅಲ್ಲ ಬಿಜೆಪಿಯವರು ಯುವಜನರಲ್ಲಿ ತಪ್ಪುಕಲ್ಪನೆ ಬಿತ್ತುತ್ತಿದ್ದಾರೆ ಎಂದು ಕಿಡಿಕಾರಿದರು.

ಕೊಪ್ಪಳ: ಜಿಲ್ಲೆಯ ಕುಷ್ಟಗಿಯಲ್ಲಿ ಇತ್ತೀಚಿಗೆ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಅವರು ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ‌.

ಪಟೇಲ್, ಬೋಸ್​ ಉಗ್ರವಾದಿಗಳಂತಿದ್ದರು: ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ವಿವಾದಾತ್ಮಕ ಹೇಳಿಕೆ

ಪಾಟೀಲ್ ಭಾಷಣ ಮಾಡುವಾಗ ಸರ್ದಾರ್ ವಲ್ಲಭಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್​ ಉಗ್ರವಾದಿಗಳಂತಿದ್ದರು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ‌.

ಸರ್ದಾರ್ ಪಟೇಲ್ ಮತ್ತು ಬೋಸ್ ಇವರೆಲ್ಲ ಹಿಂಸಾ ಮಾರ್ಗ ಪಾಲಿಸಿದವರು. ಆದರೆ, ಮಹಾತ್ಮಗಾಂಧಿ ಅವರದ್ದು ಅಹಿಂಸಾತ್ಮಕ ಚಳವಳಿಯಾಗಿತ್ತು. ಇನ್ನೂ ಕೊನೆ ಘಳಿಗೆಯಲ್ಲಿ ಕಾಂಗ್ರೆಸ್ ಸೇರಿದ್ದ ಪಟೇಲ್ ಅವರನ್ನು ಬಿಜೆಪಿ ತಮ್ಮವರೇ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಈಗ ಪಟೇಲರ ದೊಡ್ಡ ಮೂರ್ತಿಯನ್ನೇ ನಿರ್ಮಿಸಿ ವೈಭವೀಕರಿಸುತ್ತಿದ್ದಾರೆ. ಅಷ್ಟೇಅಲ್ಲ ಬಿಜೆಪಿಯವರು ಯುವಜನರಲ್ಲಿ ತಪ್ಪುಕಲ್ಪನೆ ಬಿತ್ತುತ್ತಿದ್ದಾರೆ ಎಂದು ಕಿಡಿಕಾರಿದರು.

Intro:Body:ಕೊಪ್ಪಳ:- ಜಿಲ್ಲೆಯ ಕುಷ್ಟಗಿಯಲ್ಲಿ ಇತ್ತೀಚಿಗೆ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಅವರು ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ‌. ಸರ್ದಾರ್ ವಲ್ಲಭಾಯಿ ಪಟೇಲ್, ಸುಭಾಷ್ ಚಂದ್ರ ಬೋ ಉಗ್ರವಾದಿಗಳಂತಿದ್ದರು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದು ವ್ಯಾಪಕ ಚರ್ಚೆಗೆ ಕಾರಣವಾಗಿದೆ‌. ಕುಷ್ಟಗಿಯಲ್ಲಿ ಇತ್ತೀಚಿಗೆ ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶಾಸಕ ಅಮರೇಗೌಡ ಪಾಟೀಲ್ ಮಾತನಾಡುತ್ತಾ,
ಸ್ವಾತಂತ್ರ್ಯ ಹೋರಾಟದ ವೇಳೆ ಸರ್ದಾರ್ ವಲ್ಲಭಭಾಯ್ ಪಟೇಲ್ ಮತ್ತು ಸುಭಾಷಚಂದ್ರ ಬೋಸ್ ಅವರು ಒಂದು ರೀತಿ ಉಗ್ರವಾದಿಗಳಂತಿದ್ದರು. ಮಹಾತ್ಮಗಾಂಧಿ ಅವರದ್ದು ಅಹಿಂಸಾತ್ಮಕ ಚಳವಳಿಯಾಗಿತ್ತು .
ಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ್ಯ ಪಡೆಯಬೇಕು ಎಂಬುದು ಸರ್ದಾರ್ ಪಟೇಲ್ ಮತ್ತು ಬೋಸ್ ಅವರ ಉದ್ದೇಶವಾಗಿತ್ತು. ಕೊನೆ ಘಳಿಗೆಯಲ್ಲಿ ಕಾಂಗ್ರೆಸ್ ಸೇರಿದ್ದ ಪಟೇಲ್ ಅವರನ್ನು ಬಿಜೆಪಿ ತಮ್ಮವರು ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಪಟೇಲರ ದೊಡ್ಡ ಮೂರ್ತಿಯನ್ನೇ ನಿರ್ಮಿಸಿ ವೈಭವೀಕರಿಸಿದ್ದಾರೆ .
ಬಿಜೆಪಿಯವರು ಯುವಜನರಲ್ಲಿ ತಪ್ಪುಕಲ್ಪನೆ ಬಿತ್ತುತ್ತಿದ್ದಾರೆ ಎಂದು ಮಾತನಾಡಿದ್ದರು. ಸುಭಾಷ್ ಚಂದ್ರಬೋಸ್ ಮತ್ತು ಸರ್ದಾರ್ ಪಟೇಲ್ ಅವರು ಒಂದು ರೀತಿಯ ಉಗ್ರವಾದಿಗಳಂತಿದ್ದರು ಎಂಬ ಮಾತು ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಬೈಟ್1:- ಅಮರೇಗೌಡ ಪಾಟೀಲ್ ಭಯ್ಯಾಪುರ, ಕುಷ್ಟಗಿ ಶಾಸಕ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.