ETV Bharat / state

ಕೊರೊನಾ ಹಿನ್ನೆಯಲ್ಲಿ ಸಾಂಕೇತಿಕವಾಗಿ ನಡೆದ ಮಧ್ಯಾರಾಧನೆ

author img

By

Published : Aug 6, 2020, 10:48 AM IST

ಕುಷ್ಟಗಿಯ ಶ್ರೀ ರಾಘವೇಂದ್ರ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮೀಜಿಗಳ 349ನೇ ಆರಾಧನಾ ಮಹೋತ್ಸವ ನಿಮಿತ್ತ ವಿಶೇಷ ಪೂಜೆ ನಡೆಯಿತು.

Kustagi
Kustagi

ಕುಷ್ಟಗಿ ( ಕೊಪ್ಪಳ): ಶ್ರೀ ರಾಘವೇಂದ್ರ ಸ್ವಾಮೀಜಿಗಳ 349ನೇ ಆರಾಧನಾ ಮಹೋತ್ಸವ ನಿಮಿತ್ತ ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮೀಜಿಗಳ ಮಠದಲ್ಲಿ ಮಧ್ಯಾರಾಧನೆ ನಡೆಯಿತು.

ಬೆಳಗ್ಗೆ ಶ್ರೀ ಮಠದಲ್ಲಿ ರಾಯರ ವೃಂದಾವನಗಳಿಗೆ ನಿರ್ಮಾಲ್ಯ ಸೇವೆ, ನಿರ್ಮಾಲ್ಯ ವಿಸರ್ಜನೆ, ಅಭಿಷೇಕ, ಪಂಚಾಮೃತಾಭಿಷೇಕ, ಅಲಂಕಾರ ಪೂಜೆ, ತುಳಸಿ ಅರ್ಚನೆ, ಹಸ್ತೋಧಕ ನಡೆದವು.

ಕೊರೊನಾ ಹಿನ್ನೆಲೆಯಲ್ಲಿ ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಸಾಂಕೇತಿಕವಾಗಿ ನಡೆದವು.

ಕುಷ್ಟಗಿ ( ಕೊಪ್ಪಳ): ಶ್ರೀ ರಾಘವೇಂದ್ರ ಸ್ವಾಮೀಜಿಗಳ 349ನೇ ಆರಾಧನಾ ಮಹೋತ್ಸವ ನಿಮಿತ್ತ ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮೀಜಿಗಳ ಮಠದಲ್ಲಿ ಮಧ್ಯಾರಾಧನೆ ನಡೆಯಿತು.

ಬೆಳಗ್ಗೆ ಶ್ರೀ ಮಠದಲ್ಲಿ ರಾಯರ ವೃಂದಾವನಗಳಿಗೆ ನಿರ್ಮಾಲ್ಯ ಸೇವೆ, ನಿರ್ಮಾಲ್ಯ ವಿಸರ್ಜನೆ, ಅಭಿಷೇಕ, ಪಂಚಾಮೃತಾಭಿಷೇಕ, ಅಲಂಕಾರ ಪೂಜೆ, ತುಳಸಿ ಅರ್ಚನೆ, ಹಸ್ತೋಧಕ ನಡೆದವು.

ಕೊರೊನಾ ಹಿನ್ನೆಲೆಯಲ್ಲಿ ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಸಾಂಕೇತಿಕವಾಗಿ ನಡೆದವು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.