ETV Bharat / state

ನಮಗೂ ಲ್ಯಾಪ್​ಟಾಪ್​​ ನೀಡಿ ಎಂದು ಶಾಸಕರಿಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳು

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್​​ ವಿತರಣೆ ಮಾಡಲೆಂದು ಶಾಸಕ ಹಾಲಪ್ಪ ಆಚಾರ್ ಆಗಮಿಸಿದ್ದು, ಈ ವೇಳೆ ನಮಗೂ ಲ್ಯಾಪ್​ಟಾಪ್​ ನೀಡಿ ಎಂದು ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳು ಶಾಸಕರಿಗೆ ಮುತ್ತಿಗೆ ಹಾಕಿದರು.

author img

By

Published : Jan 27, 2020, 1:59 PM IST

Students sieges the MLA
ಶಾಸಕರಿಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳು

ಕೊಪ್ಪಳ: ತಮಗೂ ಲ್ಯಾಪ್​​ಟಾಪ್ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕರಿಗೆ ಮುತ್ತಿಗೆ ಹಾಕಿದ ಘಟನೆ ಜಿಲ್ಲೆಯ ಯಲಬುರ್ಗಾದಲ್ಲಿ ನಡೆದಿದೆ‌.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂದು ಶಾಸಕ ಹಾಲಪ್ಪ ಆಚಾರ್ ಲ್ಯಾಪ್​​ಟಾಪ್ ವಿತರಿಸಲು ಆಗಮಿಸಿದ ವೇಳೆ, ಪದವಿ ಹಂತದ ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳು ಸಹ ತಮಗೂ ಸರ್ಕಾರದಿಂದ ಲ್ಯಾಪ್​​ಟಾಪ್ ನೀಡುವಂತೆ ಆಗ್ರಹಿಸಿ ಶಾಸಕರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಶಾಸಕರಿಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳು

ವಿದ್ಯಾರ್ಥಿಗಳು ಮುತ್ತಿಗೆ ಹಾಕಿದ್ದನ್ನು ಕಂಡು ಶಾಸಕ ಹಾಲಪ್ಪ ಆಚಾರ್, ಈ ಕೂಡಲೇ ದ್ವೀತಿಯ, ತೃತೀಯ ವಿದ್ಯಾರ್ಥಿಗಳಿಗೆ ಲ್ಯಾಪ್​​ಟಾಪ್ ವಿತರಣೆ ಮಾಡುವ ಭರವಸೆ ನೀಡಿ ಸಮಾಧಾನಗೊಳಿಸಿದರು. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟರು.

ಕೊಪ್ಪಳ: ತಮಗೂ ಲ್ಯಾಪ್​​ಟಾಪ್ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕರಿಗೆ ಮುತ್ತಿಗೆ ಹಾಕಿದ ಘಟನೆ ಜಿಲ್ಲೆಯ ಯಲಬುರ್ಗಾದಲ್ಲಿ ನಡೆದಿದೆ‌.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂದು ಶಾಸಕ ಹಾಲಪ್ಪ ಆಚಾರ್ ಲ್ಯಾಪ್​​ಟಾಪ್ ವಿತರಿಸಲು ಆಗಮಿಸಿದ ವೇಳೆ, ಪದವಿ ಹಂತದ ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳು ಸಹ ತಮಗೂ ಸರ್ಕಾರದಿಂದ ಲ್ಯಾಪ್​​ಟಾಪ್ ನೀಡುವಂತೆ ಆಗ್ರಹಿಸಿ ಶಾಸಕರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಶಾಸಕರಿಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳು

ವಿದ್ಯಾರ್ಥಿಗಳು ಮುತ್ತಿಗೆ ಹಾಕಿದ್ದನ್ನು ಕಂಡು ಶಾಸಕ ಹಾಲಪ್ಪ ಆಚಾರ್, ಈ ಕೂಡಲೇ ದ್ವೀತಿಯ, ತೃತೀಯ ವಿದ್ಯಾರ್ಥಿಗಳಿಗೆ ಲ್ಯಾಪ್​​ಟಾಪ್ ವಿತರಣೆ ಮಾಡುವ ಭರವಸೆ ನೀಡಿ ಸಮಾಧಾನಗೊಳಿಸಿದರು. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟರು.

Intro:Body:ಕೊಪ್ಪಳ:-ತಮಗೂ ಲ್ಯಾಪ್ ಟಾಪ್ ನೀಡುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಶಾಸಕರಿಗೆ ಮುತ್ತಿಗೆ ಹಾಕಿದ ಘಟನೆ ಜಿಲ್ಲೆಯ ಯಲಬುರ್ಗಾದಲ್ಲಿ ನಡೆದಿದೆ‌. ಯಲಬುರ್ಗಾದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಶಾಸಕ ಹಾಲಪ್ಪ ಆಚಾರ್ ಗೆ ಮುತ್ತಿಗೆ ಹಾಕಿ ಆಗ್ರಹಿಸಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಇಂದು ಶಾಸಕ ಹಾಲಪ್ಪ ಆಚಾರ್ ಅವರು ಲ್ಯಾಪ್ ಟಾಪ್ ವಿತರಿಸಲು ಆಗಮಿಸಿದ್ದರು. ಈ ಸಂದರ್ಭದಲ್ಲಿ ಪದವಿ ಹಂತದ ದ್ವಿತೀಯ ಹಾಗೂ ತೃತೀಯ ವರ್ಷದ ವಿದ್ಯಾರ್ಥಿಗಳು ಸಹ ತಮಗೂ ಸರ್ಕಾರದಿಂದ ಲ್ಯಾಪ್ ಟಾಪ್ ನೀಡುವಂತೆ ಆಗ್ರಹಿಸಿ ಶಾಸಕರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಶಾಸಕ ಹಾಲಪ್ಪ ಆಚಾರ್ ಅವರು ಕೂಡಲೇ ದ್ವೀತಿಯ, ತೃತೀಯ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡುವ ಭರವಸೆ ನೀಡಿ ಸಮಾಧಾನಗೊಳಿಸಿದರು. ಬಳಿಕ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಕೈಬಿಟ್ಟರು.Conclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.