ETV Bharat / state

ಕೊಪ್ಪಳದ ನೂತನ ಜಿಲ್ಲಾಧಿಕಾರಿಯಾಗಿ ಸುರಾಲ್ಕರ್ ವಿಕಾಸ್ ಕಿಶೋರ್ ನೇಮಕ - ಕೊಪ್ಪಳದ ನೂತನ ಜಿಲ್ಲಾಧಿಕಾರಿಯಾಗಿ ಸುರಾಲ್ಕರ್ ವಿಕಾಸ್ ಕಿಶೋರ್ ನೇಮಕ

ಕೊಪ್ಪಳದ ನೂತನ ಜಿಲ್ಲಾಧಿಕಾರಿಯಾಗಿ 2012 ರ ಬ್ಯಾಚಿನ ಐಎಎಸ್ ಅಧಿಕಾರಿ ಸುರಾಲ್ಕರ್ ವಿಕಾಸ್ ಕಿಶೋರ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

Suralkar Vikas Kishore
ಸುರಾಲ್ಕರ್ ವಿಕಾಸ್ ಕಿಶೋರ್
author img

By

Published : Jun 29, 2020, 11:17 PM IST

ಕೊಪ್ಪಳ: ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಪಿ. ಸುನೀಲಕುಮಾರ್ ಅವರನ್ನು ಬೆಂಗಳೂರು ಬಿಬಿಎಂಪಿ ಸ್ಪೆಷಲ್ ಕಮೀಷನರ್ (ಹಣಕಾಸು - ಐಟಿ) ಆಗಿ ನೇಮಿಸಿ ವರ್ಗಾವಣೆಗೊಳಿಸಿದೆ.

Sunilkumar
ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ವರ್ಗಾವಣೆ

ಕೊಪ್ಪಳದ ನೂತನ ಜಿಲ್ಲಾಧಿಕಾರಿಯಾಗಿ 2012 ರ ಬ್ಯಾಚಿನ ಐಎಎಸ್ ಅಧಿಕಾರಿ ಸುರಾಲ್ಕರ್ ವಿಕಾಸ್ ಕಿಶೋರ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

Koppal District
ಕೊಪ್ಪಳದ ನೂತನ ಜಿಲ್ಲಾಧಿಕಾರಿಯಾಗಿ ಸುರಾಲ್ಕರ್ ವಿಕಾಸ್ ಕಿಶೋರ್ ನೇಮಕ

ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಪಿ. ಸುನೀಲ್‌ಕುಮಾರ್ ಅವರು ಸಾಕಷ್ಟು ಎಫರ್ಟ್ ಹಾಕಿದ್ದರು. ದಕ್ಷ ಹಾಗೂ ಕಾಳಜಿಯುಳ್ಳ ಅಧಿಕಾರಿ ಎಂದು ಜಿಲ್ಲೆಯ ಜನರ ಮೆಚ್ಚುಗೆ ಗಳಿಸಿದ್ದ ಪಿ. ಸುನೀಲಕುಮಾರ್ ಅವರ ವರ್ಗಾವಣೆಯಾಗಿರೋದು ಜಿಲ್ಲೆಯ ಜನರಲ್ಲಿ ಬೇಸರ ಮೂಡಿಸಿದೆ. ಇಲ್ಲಿನ ರಾಜಕಾರಣಿಗಳು ದಕ್ಷ ಅಧಿಕಾರಿಗಳನ್ನು ಉಳಿಸಿಕೊಳ್ಳುವುದಿಲ್ಲ ಎಂಬ ಮಾತುಗಳು ಸಾರ್ವಜನಿಕರಿಂದ ಕೇಳಿಬರುತ್ತಿದೆ.

ಕೊಪ್ಪಳ: ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಪಿ. ಸುನೀಲಕುಮಾರ್ ಅವರನ್ನು ಬೆಂಗಳೂರು ಬಿಬಿಎಂಪಿ ಸ್ಪೆಷಲ್ ಕಮೀಷನರ್ (ಹಣಕಾಸು - ಐಟಿ) ಆಗಿ ನೇಮಿಸಿ ವರ್ಗಾವಣೆಗೊಳಿಸಿದೆ.

Sunilkumar
ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ್ ವರ್ಗಾವಣೆ

ಕೊಪ್ಪಳದ ನೂತನ ಜಿಲ್ಲಾಧಿಕಾರಿಯಾಗಿ 2012 ರ ಬ್ಯಾಚಿನ ಐಎಎಸ್ ಅಧಿಕಾರಿ ಸುರಾಲ್ಕರ್ ವಿಕಾಸ್ ಕಿಶೋರ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

Koppal District
ಕೊಪ್ಪಳದ ನೂತನ ಜಿಲ್ಲಾಧಿಕಾರಿಯಾಗಿ ಸುರಾಲ್ಕರ್ ವಿಕಾಸ್ ಕಿಶೋರ್ ನೇಮಕ

ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಪಿ. ಸುನೀಲ್‌ಕುಮಾರ್ ಅವರು ಸಾಕಷ್ಟು ಎಫರ್ಟ್ ಹಾಕಿದ್ದರು. ದಕ್ಷ ಹಾಗೂ ಕಾಳಜಿಯುಳ್ಳ ಅಧಿಕಾರಿ ಎಂದು ಜಿಲ್ಲೆಯ ಜನರ ಮೆಚ್ಚುಗೆ ಗಳಿಸಿದ್ದ ಪಿ. ಸುನೀಲಕುಮಾರ್ ಅವರ ವರ್ಗಾವಣೆಯಾಗಿರೋದು ಜಿಲ್ಲೆಯ ಜನರಲ್ಲಿ ಬೇಸರ ಮೂಡಿಸಿದೆ. ಇಲ್ಲಿನ ರಾಜಕಾರಣಿಗಳು ದಕ್ಷ ಅಧಿಕಾರಿಗಳನ್ನು ಉಳಿಸಿಕೊಳ್ಳುವುದಿಲ್ಲ ಎಂಬ ಮಾತುಗಳು ಸಾರ್ವಜನಿಕರಿಂದ ಕೇಳಿಬರುತ್ತಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.