ETV Bharat / state

ಕೊರೊನಾ ಸೋಂಕಿನಿಂದ ಸಹ ಶಿಕ್ಷಕ ಸಾವು

author img

By

Published : Aug 8, 2020, 9:40 PM IST

Updated : Sep 1, 2020, 12:22 PM IST

ತಾಲೂಕಿನ ಬಸವಪಟ್ಟಣ ಗ್ರಾಮದ ಬಂಜಾರ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಿಗೆ ಕೊರೊನಾ ಸೋಂಕು ತುಗುಲಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕೊರೊನಾ ಸೋಂಕಿನಿಂದ ಸಹ ಶಿಕ್ಷಕ ಸಾವು
ಕೊರೊನಾ ಸೋಂಕಿನಿಂದ ಸಹ ಶಿಕ್ಷಕ ಸಾವು

ಗಂಗಾವತಿ: ತಾಲೂಕಿನ ಬಸವಪಟ್ಟಣ ಗ್ರಾಮದ ಬಂಜಾರ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಈಚೆಗೆ ಶಿಕ್ಷಣ ಇಲಾಖೆ ಆರಂಭಿಸಿದ್ದ ವಠಾರಪಾಠ ಎಂಬ ಯೋಜನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕಳೆದ ಒಂದು ವಾರದ ಹಿಂದೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆ ಸರ್ಕಾರಿ ಉಪ ವಿಭಾಗದ ಆಸ್ಪತ್ರೆಯ ಕೋವಿಡ್ ವಾರ್ಡ್​ಗೆ ದಾಖಲಿಸಲಾಗಿತ್ತು.

ಗಂಗಾವತಿ: ತಾಲೂಕಿನ ಬಸವಪಟ್ಟಣ ಗ್ರಾಮದ ಬಂಜಾರ ತಾಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಈಚೆಗೆ ಶಿಕ್ಷಣ ಇಲಾಖೆ ಆರಂಭಿಸಿದ್ದ ವಠಾರಪಾಠ ಎಂಬ ಯೋಜನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಕಳೆದ ಒಂದು ವಾರದ ಹಿಂದೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆ ಸರ್ಕಾರಿ ಉಪ ವಿಭಾಗದ ಆಸ್ಪತ್ರೆಯ ಕೋವಿಡ್ ವಾರ್ಡ್​ಗೆ ದಾಖಲಿಸಲಾಗಿತ್ತು.

Last Updated : Sep 1, 2020, 12:22 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.