ETV Bharat / state

ಅಂಜನಾದ್ರಿ ಬೆಟ್ಟಕ್ಕೆ ಟಾಲಿವುಡ್​ ಸ್ಟಾರ್​ ಭೇಟಿ.. ದುರ್ಗಾ ಪರಮೇಶ್ವರಿ ದರ್ಶನ ಪಡೆದ ನಟ ಶ್ರೀಕಾಂತ್

author img

By

Published : Oct 19, 2020, 12:57 PM IST

Updated : Oct 19, 2020, 1:50 PM IST

ತೆಲುಗು ಚಿತ್ರರಂಗದ ನಟ, ನಿರ್ಮಾಪಕ ಶ್ರೀಕಾಂತ್ ಅವರು ಗಂಗಾವತಿ ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

srikanth
ಅಂಜನಾದ್ರಿ ಬೆಟ್ಟಕ್ಕೆ ತೆಲುಗು ನಟ ಭೇಟಿ

ಗಂಗಾವತಿ: ತೆಲುಗು ಚಿತ್ರರಂಗದ ನಟ, ನಿರ್ಮಾಪಕ ಶ್ರೀಕಾಂತ್, ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟ ಹಾಗೂ ಹೇಮಗುಡ್ಡದ ಬಳಿಯಿರುವ ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

srikanth
ಅಂಜನಾದ್ರಿ ಬೆಟ್ಟಕ್ಕೆ ಟಾಲಿವುಡ್​ ಸ್ಟಾರ್​ ಭೇಟಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ ಅಭಿನಯಿಸುತ್ತಿರುವ ಜೇಮ್ಸ್ ಚಿತ್ರ ಸಿನಿಮಾದ ಚಿತ್ರೀಕರಣ ತಾಲೂಕಿನ ಮಲ್ಲಾಪುರದಲ್ಲಿ ನಡೆಯುತ್ತಿದ್ದು, ಈ ಚಿತ್ರದಲ್ಲಿ ಶ್ರೀಕಾಂತ್ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಶೂಟಿಂಗ್​​ನಲ್ಲಿ ಪಾಲ್ಗೊಳ್ಳಲು ಶ್ರೀಕಾಂತ್ ಹೈದರಾಬಾದ್​​ನಿಂದ ಆಗಮಿಸಿದ್ದಾರೆ.

srikanth
ಅಂಜನಾದ್ರಿ ಬೆಟ್ಟಕ್ಕೆ ಟಾಲಿವುಡ್​ ಸ್ಟಾರ್​ ಭೇಟಿ

ಮೂಲತಃ ಗಂಗಾವತಿ ತಾಲೂಕಿನ ಬಸವಪಟ್ಟಣ ನಿವಾಸಿಯಾದ ಇವರು, ಕಳೆದ ಎರಡು ದಶಕಗಳ ಹಿಂದೆಯೇ ಹೈದರಾಬಾದ್​​ಗೆ ವಲಸೆ ಹೋಗಿ ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.

ಗಂಗಾವತಿ: ತೆಲುಗು ಚಿತ್ರರಂಗದ ನಟ, ನಿರ್ಮಾಪಕ ಶ್ರೀಕಾಂತ್, ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟ ಹಾಗೂ ಹೇಮಗುಡ್ಡದ ಬಳಿಯಿರುವ ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

srikanth
ಅಂಜನಾದ್ರಿ ಬೆಟ್ಟಕ್ಕೆ ಟಾಲಿವುಡ್​ ಸ್ಟಾರ್​ ಭೇಟಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ ಅಭಿನಯಿಸುತ್ತಿರುವ ಜೇಮ್ಸ್ ಚಿತ್ರ ಸಿನಿಮಾದ ಚಿತ್ರೀಕರಣ ತಾಲೂಕಿನ ಮಲ್ಲಾಪುರದಲ್ಲಿ ನಡೆಯುತ್ತಿದ್ದು, ಈ ಚಿತ್ರದಲ್ಲಿ ಶ್ರೀಕಾಂತ್ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಶೂಟಿಂಗ್​​ನಲ್ಲಿ ಪಾಲ್ಗೊಳ್ಳಲು ಶ್ರೀಕಾಂತ್ ಹೈದರಾಬಾದ್​​ನಿಂದ ಆಗಮಿಸಿದ್ದಾರೆ.

srikanth
ಅಂಜನಾದ್ರಿ ಬೆಟ್ಟಕ್ಕೆ ಟಾಲಿವುಡ್​ ಸ್ಟಾರ್​ ಭೇಟಿ

ಮೂಲತಃ ಗಂಗಾವತಿ ತಾಲೂಕಿನ ಬಸವಪಟ್ಟಣ ನಿವಾಸಿಯಾದ ಇವರು, ಕಳೆದ ಎರಡು ದಶಕಗಳ ಹಿಂದೆಯೇ ಹೈದರಾಬಾದ್​​ಗೆ ವಲಸೆ ಹೋಗಿ ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ.

Last Updated : Oct 19, 2020, 1:50 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.