ETV Bharat / state

ನಕಲಿ ದಾಖಲೆ ಸಲ್ಲಿಸಿ ಸೇನೆ‌ಗೆ ಸೇರಲು ಯತ್ನಿಸಿದ್ದ ಯುವಕ: ಮುಂದೇನಾಯ್ತು ಗೊತ್ತಾ? - ಕೊಪ್ಪಳದ ಭೂಸೇನಾ ನೇಮಕಾತಿ ರ‌್ಯಾಲಿ

ನಕಲಿ ದಾಖಲೆ ಸಲ್ಲಿಸಿ ಸೇನೆ‌ ಸೇರಲು ಮುಂದಾಗಿದ್ದ ಯುವಕ ಪೊಲೀಸರ ಅತಿಥಿಯಾಗಿದ್ದಾನೆ. ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಭೂಸೇನಾ ನೇಮಕಾತಿ ರ‌್ಯಾಲಿಯಲ್ಲಿ ಯುವಕನನ್ನು ಬಂಧಿಸಲಾಗಿದೆ.

ನಕಲಿ ದಾಖಲೆ ಸಲ್ಲಿಸಿ ಸೇನೆ‌ಗೆ ಸೇರಲು ಯತ್ನಸಿದ ಯುವಕ
author img

By

Published : Nov 17, 2019, 9:55 AM IST

ಕೊಪ್ಪಳ: ನಕಲಿ ದಾಖಲೆ ಸಲ್ಲಿಸಿ ಸೇನೆ‌ ಸೇರಲು ಮುಂದಾಗಿದ್ದ ಯುವಕನೋರ್ವ ಈಗ ಪೊಲೀಸರ ಅತಿಥಿಯಾಗಿದ್ದಾನೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಭೂಸೇನಾ ನೇಮಕಾತಿ ರ‌್ಯಾಲಿಯಲ್ಲಿ ಯುವಕನನ್ನು ಬಂಧಿಸಲಾಗಿದೆ.

ರಾಜಸ್ಥಾನ ಮೂಲದ ರಾಜೇಂದ್ರ ಸಿಂಗ್ ಎಂಬ ಯುವಕ, ನಕಲಿ ದಾಖಲೆ ನೀಡಿ ಸೇನಾ ನೇಮಕಾತಿ ರ‌್ಯಾಲಿಯಲ್ಲಿ ಪಾಲ್ಗೊಂಡಿದ್ದ. ಕೊಪ್ಪಳ ಜಿಲ್ಲೆಯ ಗಂಗಾವತಿಯ ಸ್ಥಳೀಯ ವಿಳಾಸ ನೀಡಿ ನೇಮಕಾತಿ ರ‌್ಯಾಲಿಯಲ್ಲಿ ಪಾಲ್ಗೊಂಡಿದ್ದ. ಸೇನಾ ತಂಡ ನಡೆಸಿದ ದಾಖಲೆಗಳ ಪರಿಶೀಲನೆ ವೇಳೆಯಲ್ಲಿ ರಾಜೇಂದ್ರಸಿಂಗ್ ನಕಲಿ ದಾಖಲೆಗಳ ನೀಡಿರುವುದು ಬೆಳಕಿಗೆ ಬಂದಿದ್ದು, ಈತನನ್ನು ಕೊಪ್ಪಳ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಪ್ಪಳ: ನಕಲಿ ದಾಖಲೆ ಸಲ್ಲಿಸಿ ಸೇನೆ‌ ಸೇರಲು ಮುಂದಾಗಿದ್ದ ಯುವಕನೋರ್ವ ಈಗ ಪೊಲೀಸರ ಅತಿಥಿಯಾಗಿದ್ದಾನೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಭೂಸೇನಾ ನೇಮಕಾತಿ ರ‌್ಯಾಲಿಯಲ್ಲಿ ಯುವಕನನ್ನು ಬಂಧಿಸಲಾಗಿದೆ.

ರಾಜಸ್ಥಾನ ಮೂಲದ ರಾಜೇಂದ್ರ ಸಿಂಗ್ ಎಂಬ ಯುವಕ, ನಕಲಿ ದಾಖಲೆ ನೀಡಿ ಸೇನಾ ನೇಮಕಾತಿ ರ‌್ಯಾಲಿಯಲ್ಲಿ ಪಾಲ್ಗೊಂಡಿದ್ದ. ಕೊಪ್ಪಳ ಜಿಲ್ಲೆಯ ಗಂಗಾವತಿಯ ಸ್ಥಳೀಯ ವಿಳಾಸ ನೀಡಿ ನೇಮಕಾತಿ ರ‌್ಯಾಲಿಯಲ್ಲಿ ಪಾಲ್ಗೊಂಡಿದ್ದ. ಸೇನಾ ತಂಡ ನಡೆಸಿದ ದಾಖಲೆಗಳ ಪರಿಶೀಲನೆ ವೇಳೆಯಲ್ಲಿ ರಾಜೇಂದ್ರಸಿಂಗ್ ನಕಲಿ ದಾಖಲೆಗಳ ನೀಡಿರುವುದು ಬೆಳಕಿಗೆ ಬಂದಿದ್ದು, ಈತನನ್ನು ಕೊಪ್ಪಳ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Intro:Body:ಕೊಪ್ಪಳ:- ನಕಲಿ ದಾಖಲೆ ಸಲ್ಲಿಸಿ ಸೇನೆ‌ ಸೇರಲು ಮುಂದಾಗಿದ್ದ ಯುವಕ ಪೊಲೀಸರ ಅತಿಥಿಯಾಗಿದ್ದಾನೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಭೂಸೇನಾ ನೇಮಕಾತಿ ರ‌್ಯಾಲಿಯಲ್ಲಿ ಈ ಯುವಕ ಬಂಧಿತನಾಗಿದ್ದಾನೆ. ರಾಜಸ್ಥಾನ ಮೂಲದ ರಾಜೇಂದ್ರ ಸಿಂಗ್ ಎಂಬ ಯುವಕ ನಕಲಿ ದಾಖಲೆ ನೀಡಿ ಸೇನೆ ನೇಮಕಾತಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ. ಕೊಪ್ಪಳ ಜಿಲ್ಲೆಯ ಗಂಗಾವತಿಯ ಸ್ಥಳೀಯ ವಿಳಾಸ ನೀಡಿ ನೇಮಕಾತಿ ರ‌್ಯಾಲಿಯಲ್ಲಿ ಪಾಲ್ಗೊಂಡಿದ್ದ.
ಸೇನಾ ತಂಡ ನಡೆಸಿದ ದಾಖಲೆಗಳ ಪರಿಶೀಲನೆ ವೇಳೆಯಲ್ಲಿ ರಾಜೇಂದ್ರಸಿಂಗ್ ನಕಲಿ ದಾಖಲೆಗಳ ನೀಡಿರುವುದು ಬೆಳಕಿಗೆ ಬಂದಿದೆ. ಯುವಕನನ್ನು ಕೊಪ್ಪಳ ನಗರ ಪೊಲೀಸರ ವಶಕ್ಕೆ ನೀಡಲಾಗಿದ್ದು ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.