ETV Bharat / state

ಗಂಗಾವತಿಯಲ್ಲಿ ಕ್ಷಯರೋಗ ಪತ್ತೆ ಹಚ್ಚುವ ಸಂಚಾರಿ ವಾಹನ: ಶಾಸಕರ ಗ್ರೀನ್​ ಸಿಗ್ನಲ್​ - koppal news

ಗ್ರಾಮೀಣ ಭಾಗದಲ್ಲಿ ಸಂಚರಿಸಿ ಸ್ಥಳದಲ್ಲಿಯೇ ರೋಗಿಗಳನ್ನು ತಪಾಸಣೆಗೆ ಒಳಪಡಿಸಿ ಕ್ಷಯರೋಗ ಪತ್ತೆಹಚ್ಚುವ ಸಂಚಾರಿ ಪ್ರಯೋಗಾಲಯದ ವಾಹನಕ್ಕೆ ಶಾಸಕ ಪರಣ್ಣ ಮುನವಳ್ಳಿ ಚಾಲನೆ ನೀಡಿದರು.

Tuberculosis Detection Mobile Vehicle started in gangavathi
ಗಂಗಾವತಿಯಲ್ಲಿ ಕ್ಷಯರೋಗ ಪತ್ತೆ ಹಚ್ಚುವ ಮೊಬೈಲ್ ವಾಹನಕ್ಕೆ ಹಸಿರು ನಿಶಾನೆ
author img

By

Published : Dec 4, 2019, 10:04 AM IST


ಗಂಗಾವತಿ: ಗ್ರಾಮೀಣ ಭಾಗದಲ್ಲಿ ಸಂಚರಿಸಿ ಸ್ಥಳದಲ್ಲಿಯೇ ರೋಗಿಗಳನ್ನು ತಪಾಸಣೆಗೆ ಒಳಪಡಿಸಿ ಕ್ಷಯರೋಗ ಪತ್ತೆಹಚ್ಚುವ ಸಂಚಾರಿ ಪ್ರಯೋಗಾಲಯದ ವಾಹನಕ್ಕೆ ಶಾಸಕ ಪರಣ್ಣ ಮುನವಳ್ಳಿ ಚಾಲನೆ ನೀಡಿದರು.

ಗಂಗಾವತಿಯಲ್ಲಿ ಕ್ಷಯರೋಗ ಪತ್ತೆ ಹಚ್ಚುವ ಮೊಬೈಲ್ ವಾಹನಕ್ಕೆ ಹಸಿರು ನಿಶಾನೆ

ಇಲ್ಲಿನ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಕೇತಿಕ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ ಶಾಸಕ, ಗ್ರಾಮೀಣ ಭಾಗದ ಜನರಲ್ಲಿ ಕ್ಷಯ ಸೇರಿದಂತೆ ಬಹುತೇಕ ಕಾಯಿಲೆಗಳ ಬಗ್ಗೆ ಜಾಗೃತಿ ಕಡಿಮೆ ಇರುತ್ತದೆ. ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಹೆಚ್ಚಿನ ನಿಗಾ ವಹಿಸಿ, ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.


ಗಂಗಾವತಿ: ಗ್ರಾಮೀಣ ಭಾಗದಲ್ಲಿ ಸಂಚರಿಸಿ ಸ್ಥಳದಲ್ಲಿಯೇ ರೋಗಿಗಳನ್ನು ತಪಾಸಣೆಗೆ ಒಳಪಡಿಸಿ ಕ್ಷಯರೋಗ ಪತ್ತೆಹಚ್ಚುವ ಸಂಚಾರಿ ಪ್ರಯೋಗಾಲಯದ ವಾಹನಕ್ಕೆ ಶಾಸಕ ಪರಣ್ಣ ಮುನವಳ್ಳಿ ಚಾಲನೆ ನೀಡಿದರು.

ಗಂಗಾವತಿಯಲ್ಲಿ ಕ್ಷಯರೋಗ ಪತ್ತೆ ಹಚ್ಚುವ ಮೊಬೈಲ್ ವಾಹನಕ್ಕೆ ಹಸಿರು ನಿಶಾನೆ

ಇಲ್ಲಿನ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಕೇತಿಕ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ ಶಾಸಕ, ಗ್ರಾಮೀಣ ಭಾಗದ ಜನರಲ್ಲಿ ಕ್ಷಯ ಸೇರಿದಂತೆ ಬಹುತೇಕ ಕಾಯಿಲೆಗಳ ಬಗ್ಗೆ ಜಾಗೃತಿ ಕಡಿಮೆ ಇರುತ್ತದೆ. ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಹೆಚ್ಚಿನ ನಿಗಾ ವಹಿಸಿ, ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

Intro:ಗ್ರಾಮೀಣ ಭಾಗದಲ್ಲಿ ಸಂಚರಿಸಿ ಸ್ಥಳದಲ್ಲಿಯೇ ರೋಗಿಗಳನ್ನು ತಪಾಸಣೆಗೆ ಒಳಪಡಿಸಿ ಕ್ಷಯರೋಗ ಪತ್ತೆಹಚ್ಚುವ (ಮೊಬೈಲ್) ಸಂಚಾರಿ ಪ್ರಯೋಗಾಲಯದ ವಾಹನಕ್ಕೆ ಶಾಸಕ ಪರಣ್ಣ ಮುನವಳ್ಳಿ ಚಾಲನೆ ನೀಡಿದರು.
Body:ಕ್ಷಯರೋಗ ಪತ್ತೆ ಹಚ್ಚುವ ಮೊಬೈಲ್ ವಾಹನಕ್ಕೆ ಹಸಿರು ನಿಶಾನೆ
ಗಂಗಾವತಿ:
ಗ್ರಾಮೀಣ ಭಾಗದಲ್ಲಿ ಸಂಚರಿಸಿ ಸ್ಥಳದಲ್ಲಿಯೇ ರೋಗಿಗಳನ್ನು ತಪಾಸಣೆಗೆ ಒಳಪಡಿಸಿ ಕ್ಷಯರೋಗ ಪತ್ತೆಹಚ್ಚುವ (ಮೊಬೈಲ್) ಸಂಚಾರಿ ಪ್ರಯೋಗಾಲಯದ ವಾಹನಕ್ಕೆ ಶಾಸಕ ಪರಣ್ಣ ಮುನವಳ್ಳಿ ಚಾಲನೆ ನೀಡಿದರು.
ಇಲ್ಲಿನ ಸಕರ್ಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಕೇತಿಕ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ ಶಾಸಕ, ಗ್ರಾಮೀಣ ಭಾಗದ ಜನರಲ್ಲಿ ಕ್ಷಯ ಸೇರಿದಂತೆ ಬಹುತೇಕ ಕಾಯಿಲೆಗಳ ಬಗ್ಗೆ ಜಾಗೃತಿ ಕಡಿಮೆ ಇರುತ್ತದೆ.
ಈ ಬಗ್ಗೆ ಆಸ್ಪತ್ರೆಯ ಸಿಬ್ಬಂದಿ ಹೆಚ್ಚಿನ ನಿಗಾವಹಿಸಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು. ತಾಲ್ಲೂಕು ಆರೋಗ್ಯಾಧಿಕಾರಿ ಚಕೋಟಿ ಶರಣಪ್ಪ, ಉಪ ವಿಭಾಗ ಆಸ್ಪತ್ರೆಯ ವೈದ್ಯ ಸಿಬ್ಬಂದಿ ಇದ್ದರು.

Conclusion:ಈ ಬಗ್ಗೆ ಆಸ್ಪತ್ರೆಯ ಸಿಬ್ಬಂದಿ ಹೆಚ್ಚಿನ ನಿಗಾವಹಿಸಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು. ತಾಲ್ಲೂಕು ಆರೋಗ್ಯಾಧಿಕಾರಿ ಚಕೋಟಿ ಶರಣಪ್ಪ, ಉಪ ವಿಭಾಗ ಆಸ್ಪತ್ರೆಯ ವೈದ್ಯ ಸಿಬ್ಬಂದಿ ಇದ್ದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.