ETV Bharat / state

ಕೊಪ್ಪಳದಲ್ಲಿ ಮಹಾಮಾರಿ ಕೋವಿಡ್​ಗೆ ಬಾಣಂತಿ ಬಲಿ - ಕೊಪ್ಪಳ ಲೇಟೆಸ್ಟ್ ನ್ಯೂಸ್

ಬಾಣಂತಿಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟಿರುವ ಘಟನೆ ಕೊಪ್ಪಳ ತಾಲೂಕಿನ ಗುಳದಳ್ಳಿ ಗ್ರಾಮದಲ್ಲಿ ನಡೆದಿದೆ.

Koppal
ಕೋವಿಡ್​ಗೆ ಬಾಣಂತಿ ಬಲಿ
author img

By

Published : Jun 5, 2021, 7:27 AM IST

ಕೊಪ್ಪಳ: ತಾಲೂಕಿನ ಗುಳದಳ್ಳಿ ಗ್ರಾಮದ ಬಾಣಂತಿಯೊಬ್ಬರು ಮಹಾಮಾರಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಗುಳದಳ್ಳಿ ಗ್ರಾಮದ 22 ವರ್ಷದ ನಿರ್ಮಲಾ ಎಂಬುವವರು 24 ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಆಕೆಗೆ ಕೊರೊನಾ ಸೋಂಕು‌ ದೃಢಪಟ್ಟಿದ್ದರಿಂದ ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಶುಕ್ರವಾರ ತೀವ್ರ ಉಸಿರಾಟ ಸಮಸ್ಯೆ ಉಂಟಾಗಿ ಕೊನೆಯುಸಿರೆಳೆದಿದ್ದಾರೆ.

ಕೊಪ್ಪಳ: ತಾಲೂಕಿನ ಗುಳದಳ್ಳಿ ಗ್ರಾಮದ ಬಾಣಂತಿಯೊಬ್ಬರು ಮಹಾಮಾರಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಗುಳದಳ್ಳಿ ಗ್ರಾಮದ 22 ವರ್ಷದ ನಿರ್ಮಲಾ ಎಂಬುವವರು 24 ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ಆಕೆಗೆ ಕೊರೊನಾ ಸೋಂಕು‌ ದೃಢಪಟ್ಟಿದ್ದರಿಂದ ಚಿಕಿತ್ಸೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಶುಕ್ರವಾರ ತೀವ್ರ ಉಸಿರಾಟ ಸಮಸ್ಯೆ ಉಂಟಾಗಿ ಕೊನೆಯುಸಿರೆಳೆದಿದ್ದಾರೆ.

ಓದಿ: ಸರ್ಕಾರಿ ಕೆಲಸದ ಆಮಿಷವೊಡ್ಡಿ ಅಪ್ರಾಪ್ತೆಯನ್ನು ಮದುವೆಯಾದ 47 ವರ್ಷದ ವ್ಯಕ್ತಿ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.