ETV Bharat / state

ಭೀಕರ ರಸ್ತೆ ಅಪಘಾತ: ಮೂವರು ಯುವಕರ ದುರ್ಮರಣ

author img

By

Published : Feb 5, 2020, 9:58 AM IST

ತುಮಕೂರು - ಮದ್ದೂರು ಹೆದ್ದಾರಿಯಲ್ಲಿ ಪ್ಯಾಸೆಂಜರ್ ಆಟೋಗೆ ಲಾರಿ ಹಿಂದಿನಿಂದ ಡಿಕ್ಕಿಹೊಡೆದು ಮೂವರು ಯುವಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ.

3-youth-died-in-accident
3-youth-died-in-accident

ಮಂಡ್ಯ: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಮದ್ದೂರು ತಾಲೂಕಿನ ದುಂಡಳ್ಳಿ ಗ್ರಾಮದ ಬಳಿ ತಡರಾತ್ರಿ ನಡೆದಿದೆ.

ತುಮಕೂರು - ಮದ್ದೂರು ಹೆದ್ದಾರಿಯಲ್ಲಿ ಮದ್ದೂರಿಂದ ಹೋಗುತ್ತಿದ್ದ ಪ್ಯಾಸೆಂಜರ್ ಆಟೋಗೆ ಲಾರಿ ಹಿಂದಿನಿಂದ ಡಿಕ್ಕಿಹೊಡೆದು ಘಟನೆ ನಡೆದಿದ್ದು, ಆಟೋದಲ್ಲಿದ್ದ ದುಂಡಳ್ಳಿ ಗ್ರಾಮದ ಅಭಿ(20) ಮಲ್ಲನಕುಪ್ಪೆ ಕೃಷ್ಣ(23) ಹಾಗೂ ತಿಟ್ಟಮಾರನಹಳ್ಳಿ ಗ್ರಾಮದ ಪ್ರಶಾಂತ್(21) ಸಾವಿಗೀಡಾಗಿದ್ದಾರೆ.

3-youth-died-in-accident
ಮೃತ ಯುವಕರು

ಮೃತ ಯುವಕರ ಶವಗಳನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಕೆಸ್ತೂರು ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

ಮಂಡ್ಯ: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಮದ್ದೂರು ತಾಲೂಕಿನ ದುಂಡಳ್ಳಿ ಗ್ರಾಮದ ಬಳಿ ತಡರಾತ್ರಿ ನಡೆದಿದೆ.

ತುಮಕೂರು - ಮದ್ದೂರು ಹೆದ್ದಾರಿಯಲ್ಲಿ ಮದ್ದೂರಿಂದ ಹೋಗುತ್ತಿದ್ದ ಪ್ಯಾಸೆಂಜರ್ ಆಟೋಗೆ ಲಾರಿ ಹಿಂದಿನಿಂದ ಡಿಕ್ಕಿಹೊಡೆದು ಘಟನೆ ನಡೆದಿದ್ದು, ಆಟೋದಲ್ಲಿದ್ದ ದುಂಡಳ್ಳಿ ಗ್ರಾಮದ ಅಭಿ(20) ಮಲ್ಲನಕುಪ್ಪೆ ಕೃಷ್ಣ(23) ಹಾಗೂ ತಿಟ್ಟಮಾರನಹಳ್ಳಿ ಗ್ರಾಮದ ಪ್ರಶಾಂತ್(21) ಸಾವಿಗೀಡಾಗಿದ್ದಾರೆ.

3-youth-died-in-accident
ಮೃತ ಯುವಕರು

ಮೃತ ಯುವಕರ ಶವಗಳನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಕೆಸ್ತೂರು ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.