ETV Bharat / state

ಮಂಡ್ಯ ಹಾಲು ಒಕ್ಕೂಟದಿಂದ ರೈತರಿಗೆ ಭರ್ಜರಿ ಗಿಫ್ಟ್...!

author img

By

Published : Oct 10, 2019, 4:56 AM IST

ಹೈನುಗಾರಿಕೆಯನ್ನೆ ಕಸುಬಗಿಸಿಕೊಂಡಿರುವ ಅನೇಕ ರೈತರು ಮಂಡ್ಯ ಜಿಲ್ಲೆಯಲ್ಲಿದ್ದಾರೆ. ಅಂತವರಿಗೆ ಈಗ ಸಿಹಿ ಸುದ್ದಿ ಸಿಕ್ಕಿದೆ.

ಮಂಡ್ಯ ಹಾಲು ಒಕ್ಕೂಟ

ಮಂಡ್ಯ: ಜಿಲ್ಲೆಯಲ್ಲಿ ಹೈನುಗಾರಿಕೆಯನ್ನು ನಂಬಿಕೊಂಡಿರುವ ರೈತರಿಗೆ ಮಂಡ್ಯ ಹಾಲು ಒಕ್ಕೂಟ ದೀಪಾವಳಿಗೂ ಮೊದಲೆ ಭರ್ಜರಿ ಗಿಫ್ಟ್ ನೀಡಿದ್ದು, ಪ್ರತಿ ಲೀಟರ್​ ಹಾಲಿಗೆ 2.50 ರೂಪಾಯಿ ಹೆಚ್ಚಳ ಮಾಡಿದೆ.

ಆಡಳಿತ ಮಂಡಳಿ ಸಭೆಯಲ್ಲಿ ಬೆಲೆ ಹೆಚ್ಚಳದ ನಿರ್ಧಾರ ಮಾಡಲಾಗಿದ್ದು, ಅಕ್ಟೋಬರ್ 11ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

ffefff
ಮಂಡ್ಯ ಹಾಲು ಒಕ್ಕೂಟ

ಜಿಲ್ಲೆಯಲ್ಲಿ ಸಾಕಷ್ಟು ಮಂದಿ ಹೈನುಗಾರಿಕೆಯನ್ನು ನಂಬಿಕೊಂಡಿದ್ದು, ಹೊಸ ಆಡಳಿತ ಮಂಡಳಿಯ ಈ ನಿರ್ಧಾರ ಜಿಲ್ಲೆಯ ರೈತರಿಗೆ ಸಂತಸ ತರಿಸಿದೆ.

ಮಂಡ್ಯ: ಜಿಲ್ಲೆಯಲ್ಲಿ ಹೈನುಗಾರಿಕೆಯನ್ನು ನಂಬಿಕೊಂಡಿರುವ ರೈತರಿಗೆ ಮಂಡ್ಯ ಹಾಲು ಒಕ್ಕೂಟ ದೀಪಾವಳಿಗೂ ಮೊದಲೆ ಭರ್ಜರಿ ಗಿಫ್ಟ್ ನೀಡಿದ್ದು, ಪ್ರತಿ ಲೀಟರ್​ ಹಾಲಿಗೆ 2.50 ರೂಪಾಯಿ ಹೆಚ್ಚಳ ಮಾಡಿದೆ.

ಆಡಳಿತ ಮಂಡಳಿ ಸಭೆಯಲ್ಲಿ ಬೆಲೆ ಹೆಚ್ಚಳದ ನಿರ್ಧಾರ ಮಾಡಲಾಗಿದ್ದು, ಅಕ್ಟೋಬರ್ 11ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.

ffefff
ಮಂಡ್ಯ ಹಾಲು ಒಕ್ಕೂಟ

ಜಿಲ್ಲೆಯಲ್ಲಿ ಸಾಕಷ್ಟು ಮಂದಿ ಹೈನುಗಾರಿಕೆಯನ್ನು ನಂಬಿಕೊಂಡಿದ್ದು, ಹೊಸ ಆಡಳಿತ ಮಂಡಳಿಯ ಈ ನಿರ್ಧಾರ ಜಿಲ್ಲೆಯ ರೈತರಿಗೆ ಸಂತಸ ತರಿಸಿದೆ.

Intro:ಮಂಡ್ಯ: ಜಿಲ್ಲೆಯ ಹೈನುಗಾರಿಕೆ ಮಾಡುವ ರೈತರಿಗೆ ಮನ್‌ಮುಲ್ ಆಡಳಿತ ಮಂಡಳಿ ದೀಪಾವಳಿಗೂ ಮೊದಲೇ ಬರ್ಜರಿ ಗಿಫ್ಟ್ ನೀಡಿದೆ. ರೈತರಿಂದ ಖರೀದಿ ಮಾಡುವ ಹಾಲಿಗೆ 2.50 ರೂಪಾಯಿ ಹೆಚ್ಚಳ ಮಾಡಿದೆ.
ಇಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಬೆಳೆ ಹೆಚ್ಚಳದ ನಿರ್ಧಾರ ಮಾಡಿದ್ದು, ಅಕ್ಟೋಬರ್ 11ರಿಂದ ಹೊಸ ದರ ಜಾರಿಗೆ ಬರಲಿದೆ. ಪರಿಷ್ಕೃತ ದರ 25.80 ರೂಪಾಯಿ ಹಾಗೂ 25 ರೂಪಾಯಿ ನಿಗದಿ ಮಾಡಲಾಗಿದ್ದು, ಆಯುಧ ಪೂಜೆ ಹಾಗೂ ದೀಪಾವಳಿ ಹಬ್ಬದ ಗಿಪ್ಟ್‌ನ್ನು ಮೊದಲೇ ನೀಡಲಾಗಿದೆ.
ಹೊಸ ಆಡಳಿತ ಮಂಡಳಿ ರೈತರಿಗೆ ಭರ್ಜರಿ ಗಿಪ್ಟ್ ನೀಡಿದೆ. ಮುಂದಿನ ತೀರ್ಮಾನದ ವರೆಗೂ ಹೊಸ ದರ ಇರಲಿದೆ. ಹೊಸ ದರಕ್ಕೆ ಜಿಲ್ಲೆಯ ರೈತರು ಸಂತಸ ವ್ಯಕ್ತಪಡಿಸಿದ್ದಾರೆ.Body:ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.