ETV Bharat / state

ಮಂಡ್ಯ : ಬ್ಲೇಡ್​ನಿಂದ ಕತ್ತು ಕುಯ್ದುಕೊಂಡು ವ್ಯಕ್ತಿ ಆತ್ಮಹತ್ಯೆ.. - ಮಂಡ್ಯದ ಕಲ್ಲಹಳ್ಳಿ ಬಳಿ ವ್ಯಕ್ತಿ ಆತ್ಮಹತ್ಯೆ

ಮಂಡ್ಯದ ಕಳ್ಳಹಳ್ಳಿ ಬಳಿ ವ್ಯಕ್ತಿಯೊಬ್ಬರು ವಿಕೃತವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ..

a man committed suicide in Mandya
ಮಂಡ್ಯದ ಕಲ್ಲಹಳ್ಳಿ ಬಳಿ ವ್ಯಕ್ತಿ ಆತ್ಮಹತ್ಯೆ
author img

By

Published : Feb 8, 2021, 4:21 PM IST

ಮಂಡ್ಯ : ಬ್ಲೇಡ್​ನಿಂದ ಕತ್ತು ಕುಯ್ದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಕಲ್ಲಹಳ್ಳಿ ಬಳಿಯ ವಿವಿ ನಗರದಲ್ಲಿ ನಡೆದಿದೆ.

ಪರಮೇಶ್ವರ್ (56) ಎಂಬುವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಾನಸಿಕ ಖಿನ್ನತೆಗೊಳಗಾಗಿದ್ದ ಈತ ವಿಕೃತವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಓದಿ : ಮೈಸೂರು: ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಾರೆ.

ಮಂಡ್ಯ : ಬ್ಲೇಡ್​ನಿಂದ ಕತ್ತು ಕುಯ್ದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಕಲ್ಲಹಳ್ಳಿ ಬಳಿಯ ವಿವಿ ನಗರದಲ್ಲಿ ನಡೆದಿದೆ.

ಪರಮೇಶ್ವರ್ (56) ಎಂಬುವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಾನಸಿಕ ಖಿನ್ನತೆಗೊಳಗಾಗಿದ್ದ ಈತ ವಿಕೃತವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಓದಿ : ಮೈಸೂರು: ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂಡ್ಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.