ETV Bharat / state

ತಾಯಿಯ ಅಸ್ಥಿ ವಿಸರ್ಜನೆ ವೇಳೆ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ! - ಅಸ್ಥಿ ವಿಸರ್ಜನೆ

ತಾಯಿಯ ಅಸ್ಥಿ ವಿಸರ್ಜನೆಗೆ ಬಂದಿದ್ದ ವ್ಯಕ್ತಿಯೋರ್ವ ನೀರಿನ ಸೆಳೆತಕ್ಕೆ ನದಿಯಲ್ಲಿ ಕೊಚ್ಚಿ ಹೋದ ಘಟನೆ ಶ್ರೀರಂಗಪಟ್ಟಣದ ಕಾವೇರಿ ನದಿ ಸಂಗಮದಲ್ಲಿ ನಡೆದಿದೆ.

man died,ವ್ಯಕ್ತಿ ಸಾವು
author img

By

Published : Aug 1, 2019, 6:36 PM IST

ಮಂಡ್ಯ: ತನ್ನ ತಾಯಿಯ ಅಸ್ಥಿ ವಿಸರ್ಜನೆಗೆ ಬಂದಿದ್ದ ವ್ಯಕ್ತಿಯೋರ್ವ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಘಟನೆ ಶ್ರೀರಂಗಪಟ್ಟಣದ ಕಾವೇರಿ ನದಿ ಸಂಗಮದಲ್ಲಿ ನಡೆದಿದೆ.

ತಾಯಿಯ ಅಸ್ಥಿ ವಿಸರ್ಜನೆ ವೇಳೆ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಬೆಂಗಳೂರಿನ ರಾಜಾಜಿ ನಗರದ ಶ್ರೀಕಾಂತ್ (45) ನೀರಲ್ಲಿ ಕೊಚ್ಚಿ ಹೋಗಿರುವ ವ್ಯಕ್ತಿ ಎನ್ನಲಾಗಿದೆ. ಇವರು ತಮ್ಮ ತಾಯಿ ಅಂಬುಜಾ ಅವರ ಅಸ್ಥಿ ವಿಸರ್ಜನೆಗಾಗಿ ಬಂದಿದ್ದರು‌. ಅಸ್ಥಿ ವಿಸರ್ಜನೆಗಾಗಿ 5 ಜನರ ಜೊತೆ ಸಂಗಮಕ್ಕೆ ಶ್ರೀಕಾಂತ್ ಆಗಮಿಸಿದ್ದು, ಎಲ್ಲಾ ಪೂಜೆ ಮುಗಿಸಿ ಅಸ್ಥಿ ವಿಸರ್ಜನೆಗಾಗಿ ಕಾವೇರಿ ನದಿಗೆ ಇಳಿದಾಗ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದಾರೆ.

ಮೃತ ದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದು, ಶ್ರೀರಂಗಪಟ್ಟಣ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ: ತನ್ನ ತಾಯಿಯ ಅಸ್ಥಿ ವಿಸರ್ಜನೆಗೆ ಬಂದಿದ್ದ ವ್ಯಕ್ತಿಯೋರ್ವ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಘಟನೆ ಶ್ರೀರಂಗಪಟ್ಟಣದ ಕಾವೇರಿ ನದಿ ಸಂಗಮದಲ್ಲಿ ನಡೆದಿದೆ.

ತಾಯಿಯ ಅಸ್ಥಿ ವಿಸರ್ಜನೆ ವೇಳೆ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು

ಬೆಂಗಳೂರಿನ ರಾಜಾಜಿ ನಗರದ ಶ್ರೀಕಾಂತ್ (45) ನೀರಲ್ಲಿ ಕೊಚ್ಚಿ ಹೋಗಿರುವ ವ್ಯಕ್ತಿ ಎನ್ನಲಾಗಿದೆ. ಇವರು ತಮ್ಮ ತಾಯಿ ಅಂಬುಜಾ ಅವರ ಅಸ್ಥಿ ವಿಸರ್ಜನೆಗಾಗಿ ಬಂದಿದ್ದರು‌. ಅಸ್ಥಿ ವಿಸರ್ಜನೆಗಾಗಿ 5 ಜನರ ಜೊತೆ ಸಂಗಮಕ್ಕೆ ಶ್ರೀಕಾಂತ್ ಆಗಮಿಸಿದ್ದು, ಎಲ್ಲಾ ಪೂಜೆ ಮುಗಿಸಿ ಅಸ್ಥಿ ವಿಸರ್ಜನೆಗಾಗಿ ಕಾವೇರಿ ನದಿಗೆ ಇಳಿದಾಗ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದಾರೆ.

ಮೃತ ದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದು, ಶ್ರೀರಂಗಪಟ್ಟಣ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಡ್ಯ: ಅಸ್ತಿ ವಿಸರ್ಜನೆಗೆ ಆಗಮಿಸಿದ್ದ ವ್ಯಕ್ತಿಯೊಬ್ಬ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಘಟನೆ ಶ್ರೀರಂಗಪಟ್ಟಣದ ಕಾವೇರಿ ನದಿ ಸಂಗಮದಲ್ಲಿ ನಡೆದಿದೆ.
ಬೆಂಗಳೂರಿನ ರಾಜಾಜಿ ನಗರದ ಶ್ರೀಕಾಂತ್ (45 ) ಕೊಚ್ಚಿ ಹೋಗಿರುವ ದುರ್ದೈವಿಯಾಗಿದ್ದು, ತಮ್ಮ ತಾಯಿ ಅಂಬುಜಾ ಅವರ ಅಸ್ತಿ ವಿಸರ್ಜನೆಗಾಗಿ ಬಂದಿದ್ದರು‌.
ಅಸ್ತಿ ವಿಸರ್ಜನೆಗಾಗಿ 5 ಜನರ ಜೊತೆ ಸಂಗಮಕ್ಕೆ ಶ್ರೀಕಾಂತ್ ಆಗಮಿಸಿದ್ದರು. ಎಲ್ಲಾ ಪೂಜೆ ಮುಗಿಸಿ ಅಸ್ಥಿ ವಿಸರ್ಜನೆಗಾಗಿ ಕಾವೇರಿ ನದಿಗೆ ಇಳಿದಾಗ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದಾರೆ.
ಮೃತ ದೇಹಕ್ಕಾಗಿ ಅಗ್ನಿಶಾಮಕ ಸಿಬ್ಬಂಧಿ, ಪೋಲಿಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಶ್ರೀರಂಗಪಟ್ಟಣ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:ಬೈಟ್: ಬಾನು ಪ್ರಕಾಶ್ ಶರ್ಮ, ಪುರೋಹಿತರು
ಯತೀಶ್ ಬಾಬುConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.