ETV Bharat / state

ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಸಾವು - ಮೀನು ಹಿಡಿಯಲು ಹೋಗಿ ವ್ಯಕ್ತಿ ಸಾವು

ಮಂಡ್ಯದ ಗ್ರಾಮವೊಂದರಲ್ಲಿ ಮೀನು ಹಿಡಿಯಲೆಂದು ಬಲೆ ಬಿಡಲು ಹೋಗಿದ್ದ ವ್ಯಕ್ತಿಯೊಬ್ಬ ಆಯತಪ್ಪಿ ತೆಪ್ಪದಿಂದ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾನೆ.

ವ್ಯಕ್ತಿ ಸಾವು
ವ್ಯಕ್ತಿ ಸಾವು
author img

By

Published : Feb 1, 2020, 6:27 PM IST

ಮಂಡ್ಯ: ಮೀನು ಹಿಡಿಯಲೆಂದು ಬಲೆ ಬಿಡಲು ಹೋಗಿದ್ದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಗೊಲ್ಲರಕೊಪ್ಪ ಗ್ರಾಮದಲ್ಲಿ ನಡೆದಿದೆ.

ಗೊಲ್ಲರ ಕೊಪ್ಪಲು ಗ್ರಾಮದ ನಿವಾಸಿ ನಾರಾಯಣ್ ಮೃತಪಟ್ಟವರು. ಮಧ್ಯಾಹ್ನ ಮೀನು ಹಿಡಿಯಲು ತೆಪ್ಪದ ಮೂಲಕ ಕೆರೆ ಮಧ್ಯ ಭಾಗಕ್ಕೆ ಹೋಗಿ ಬಲೆ ಬೀಸುವಾಗ ಆಯಾತಪ್ಪಿ ಬಿದ್ದು ಸಾವಿನಪ್ಪಿರುವುದಾಗಿ ತಿಳಿದು ಬಂದಿದೆ.

ಕೆರೆಯಲ್ಲಿ ಮುಳುಗಿರುವ ವ್ಯಕ್ತಿಯ ಹೊರ ತೆಗೆಯುತ್ತಿರುವ ದೃಷ್ಯ

ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಶವವನ್ನು ಹೊರಕ್ಕೆ ತೆಗೆದು ವಾರಸುದಾರರಿಗೆ ಒಪ್ಪಿಸಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ: ಮೀನು ಹಿಡಿಯಲೆಂದು ಬಲೆ ಬಿಡಲು ಹೋಗಿದ್ದ ವ್ಯಕ್ತಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಗೊಲ್ಲರಕೊಪ್ಪ ಗ್ರಾಮದಲ್ಲಿ ನಡೆದಿದೆ.

ಗೊಲ್ಲರ ಕೊಪ್ಪಲು ಗ್ರಾಮದ ನಿವಾಸಿ ನಾರಾಯಣ್ ಮೃತಪಟ್ಟವರು. ಮಧ್ಯಾಹ್ನ ಮೀನು ಹಿಡಿಯಲು ತೆಪ್ಪದ ಮೂಲಕ ಕೆರೆ ಮಧ್ಯ ಭಾಗಕ್ಕೆ ಹೋಗಿ ಬಲೆ ಬೀಸುವಾಗ ಆಯಾತಪ್ಪಿ ಬಿದ್ದು ಸಾವಿನಪ್ಪಿರುವುದಾಗಿ ತಿಳಿದು ಬಂದಿದೆ.

ಕೆರೆಯಲ್ಲಿ ಮುಳುಗಿರುವ ವ್ಯಕ್ತಿಯ ಹೊರ ತೆಗೆಯುತ್ತಿರುವ ದೃಷ್ಯ

ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಶವವನ್ನು ಹೊರಕ್ಕೆ ತೆಗೆದು ವಾರಸುದಾರರಿಗೆ ಒಪ್ಪಿಸಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಡ್ಯ: ಮೀನು ಹಿಡಿಯಲು ಬಲೆ ಬಿಡಲು ಹೋಗಿದ್ದ ವ್ಯಕ್ತಿಯೊಬ್ಬ ಕೆರೆಯಲ್ಲಿ ಮುಳುಗಿ ಸಾವಿಗೀಡಾದ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಗೊಲ್ಲರಕೊಪ್ಪ ಗ್ರಾಮದಲ್ಲಿ ನಡೆದಿದೆ.
ಗೊಲ್ಲರ ಕೊಪ್ಪಲು ಗ್ರಾಮದ ನಿವಾಸಿ ನಾರಾಯಣ್ ಮೃತ ವ್ಯಕ್ತಿಯಾಗಿದ್ದು, ಮಧ್ಯಾೆಹ್ನ ಮೀನು ಹಿಡಿಯಲು ತೆಪ್ಪದ ಮೂಲಕ ಕೆರೆ ಮಧ್ಯ ಭಾಗಕ್ಕೆ ಹೋಗಿ ಬಲೆ ಬೀಸುವಾಗ ಆಯಾತಪ್ಪಿ ಬಿದ್ದು ಸಾವಿಗೀಡಾಗಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಶವವನ್ನು ಹೊರಕ್ಕೆ ತೆಗೆದು ವಾರಸುದಾರರಿಗೆ ಒಪ್ಪಿಸಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Body:ಯತೀಶ್ ಬಾಬು, ಈಟಿವಿ ಭಾರತ್, ಮಂಡ್ಯ.Conclusion:null
ETV Bharat Logo

Copyright © 2025 Ushodaya Enterprises Pvt. Ltd., All Rights Reserved.