ETV Bharat / state

ಕ್ಷುಲ್ಲಕ ಕಾರಣಕ್ಕೆ ಕುಡುಗೋಲಿನಿಂದ ಹಲ್ಲೆ.. ಆರೋಪಿ ಬಂಧನ

author img

By

Published : Dec 22, 2019, 11:38 AM IST

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುದರಗುಂಡಿ ಗ್ರಾಮದಲ್ಲಿ ರಮೇಶ್ ಎಂಬುವರ ಮೇಲೆ ಕ್ಷುಲ್ಲಕ ಕಾರಣಕ್ಕೆ ಕುಡುಗೋಲಿನಿಂ ಹಲ್ಲೆ ಮಾಡಲಾಗಿದೆ. ಹಲ್ಲೆ ಎಸಗಿದ ಮಹಸೇವ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ರಮೇಶ್​ ಚಿಕಿತ್ಸೆ ಪಡೆಯುತ್ತಿದ್ದಾರೆ.

assault-on-person-to-trivial-reason
ಹಲ್ಲೆಗೊಳಗಾದ ರಮೇಶ್​

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಕುಡುಗೋಲಿನಿಂದ ಹಲ್ಲೆ ಮಾಡಿದ ಘಟನೆ ಮದ್ದೂರು ತಾಲೂಕಿನ ಕುದರಗುಂಡಿ ಗ್ರಾಮದಲ್ಲಿ ನಡೆದಿದೆ.‌

ಹಲ್ಲೆಗೊಳಗಾದ ರಮೇಶ್..​

ಗ್ರಾಮದ ರಮೇಶ್‌ ಎಂಬುವರ ಹೊಟ್ಟೆಗೆ ಕುಡುಗೋಲಿನಿಂದ ಮಹದೇವ್ ಎಂಬಾತ ಹಲ್ಲೆ ಮಾಡಿದ್ದು, ಹೊಟ್ಟೆಗೆ ಗಾಯವಾಗಿದೆ. ಮದ್ದೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮದ್ದೂರು ಪೊಲೀಸರು ಮಹದೇವ್​ನನ್ನು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ.

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಕುಡುಗೋಲಿನಿಂದ ಹಲ್ಲೆ ಮಾಡಿದ ಘಟನೆ ಮದ್ದೂರು ತಾಲೂಕಿನ ಕುದರಗುಂಡಿ ಗ್ರಾಮದಲ್ಲಿ ನಡೆದಿದೆ.‌

ಹಲ್ಲೆಗೊಳಗಾದ ರಮೇಶ್..​

ಗ್ರಾಮದ ರಮೇಶ್‌ ಎಂಬುವರ ಹೊಟ್ಟೆಗೆ ಕುಡುಗೋಲಿನಿಂದ ಮಹದೇವ್ ಎಂಬಾತ ಹಲ್ಲೆ ಮಾಡಿದ್ದು, ಹೊಟ್ಟೆಗೆ ಗಾಯವಾಗಿದೆ. ಮದ್ದೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮದ್ದೂರು ಪೊಲೀಸರು ಮಹದೇವ್​ನನ್ನು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ.

Intro:ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಮೇಲೆ ಕುಡುಗೋಲಿನಿಂದ ಹಲ್ಲೆ ಮಾಡಿದ ಘಟನೆ ಮದ್ದೂರು ತಾಲ್ಲೂಕಿನ ಕುದರಗುಂಡಿ ಗ್ರಾಮದಲ್ಲಿ ನಡೆದಿದೆ.‌
ಗ್ರಾಮದ ರಮೇಶ್ ಎಂಬವರ ಹೊಟ್ಟೆಗೆ ಕುಡುಗೋಲಿನಿಂದ ಮಹದೇವ್ ಎಂಬಾತ ಹಲ್ಲೆ ಮಾಡಿದ್ದು, ರಮೇಶ್ ಹೊಟ್ಟೆಗೆ ಗಾಯವಾಗಿದ್ದು, ಮದ್ದೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೊಲಿಗೆ ಹಾಕಲಾಗಿದೆ.
ಇನ್ನು ಹಲ್ಲೆ ಮಾಡಿದ ಮಹದೇವ್ ಪೊಲೀಸರ ಅತಿಥಿಯಾಗಿದ್ದು, ಪ್ರಕರಣ ದಾಖಲು ಮಾಡಿಕೊಂಡಿರುವ ಮದ್ದೂರು ಪೊಲೀಸರು ತನಿಖೆ ಕೈಗೊಂಡಿದ್ದಾರೆ.Body:Yathish babu k hConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.