ETV Bharat / state

ಮಂಡ್ಯದಲ್ಲಿ ಆಟೋಗೆ ಟಿಪ್ಪರ್ ಡಿಕ್ಕಿ ... 8 ಜನರಿಗೆ ಗಂಭೀರ ಗಾಯ - kannada news

ಆಟೋಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರಿಗೆ ಗಂಭೀರ ಗಾಯವಾಗಿದೆ.

ಪ್ರಯಾಣಿಕರ ಆಟೋಗೆ ಟಿಪ್ಪರ್ ಡಿಕ್ಕಿ
author img

By

Published : Mar 31, 2019, 9:12 PM IST

ಮಂಡ್ಯ : ಪ್ರಯಾಣಿಕರ ಆಟೋಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನ್ರಿಗೆ ಗಂಭೀರ ಗಾಯವಾದ ಘಟನೆ ಮದ್ದೂರು ತಾಲೂಕಿನ ಯರಗನಹಳ್ಳಿ ಗ್ರಾಮದ ಬಳಿ ನಡೆದಿದೆ.

ಪ್ರಯಾಣಿಕರ ಆಟೋಗೆ ಟಿಪ್ಪರ್ ಡಿಕ್ಕಿ

ಘಟನೆಯಲ್ಲಿ ಆಟೋದಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ, ಘಟನೆಗೆ ಟಿಪ್ಪರ್ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗಿದೆ. ಸದ್ಯ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿದ್ದು, ಕೆಸ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ : ಪ್ರಯಾಣಿಕರ ಆಟೋಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನ್ರಿಗೆ ಗಂಭೀರ ಗಾಯವಾದ ಘಟನೆ ಮದ್ದೂರು ತಾಲೂಕಿನ ಯರಗನಹಳ್ಳಿ ಗ್ರಾಮದ ಬಳಿ ನಡೆದಿದೆ.

ಪ್ರಯಾಣಿಕರ ಆಟೋಗೆ ಟಿಪ್ಪರ್ ಡಿಕ್ಕಿ

ಘಟನೆಯಲ್ಲಿ ಆಟೋದಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ, ಘಟನೆಗೆ ಟಿಪ್ಪರ್ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗಿದೆ. ಸದ್ಯ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿದ್ದು, ಕೆಸ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಡ್ಯ: ಪ್ರಯಾಣಿಕರ ಆಟೋಗೆ ಟಿಪ್ಪರ್ ಡಿಕ್ಕಿ ಹೊಡೆದು ಎಂಟು ಜನ್ರಿಗೆ ಗಂಭೀರ ಗಾಯವಾದ ಘಟನೆ ಮದ್ದೂರು ತಾಲೂಕಿನ ಯರಗನಹಳ್ಳಿ ಗ್ರಾಮದ ಬಳಿ ನಡೆದಿದೆ.Body:ಘಟನೆಯಲ್ಲಿ ಆಟೋದಲ್ಲಿದ್ದ ರಾಮಣ್ಣ(51), ಪುಟ್ಟತಾಯಮ್ಮ(53), ರಾಜು(45), ರಾಮಚಂದ್ರ(60), ರಾಮು(34) ಸೇರಿದಂತೆ ಇತರರಿಗೆ ಗಾಯಗಳಾಗಿವೆ.
ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೆಸ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಟಿಪ್ಪರ್ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.