ETV Bharat / state

ಸಿಎಂ ವಿರುದ್ಧ ಪ್ರಕರಣ ದಾಖಲು: ಕೋರ್ಟ್​ ಅನುಮತಿ ಕೊಟ್ಟರೆ ಹೆಚ್​ಡಿಕೆಗೆ ಸಂಕಷ್ಟ

author img

By

Published : Apr 15, 2019, 3:42 PM IST

ಮಾಧ್ಯಮಗಳ ವಿರುದ್ಧ ಸಿಎಂ ಪ್ರಚೋದನಕಾರಿ ಹೇಳಿಕೆ ಪ್ರಕರಣ ಕುರಿತು ಈಗಾಗಲೇ ಎನ್​ಸಿಆರ್​ ಮಾಡಿಕೊಂಡಿದ್ದೇವೆ. ನ್ಯಾಯಾಲಯದ ಅನುಮತಿಗಾಗಿ ಕಾಯುತ್ತಿದ್ದೇವೆ. ಕೋರ್ಟ್ ಅನುಮತಿ ಸಿಕ್ಕ ತಕ್ಷಣ ಎಫ್‌ಐಆರ್ ಹಾಕಲಾಗುವುದು ಎಂದು ಎಸ್ ​ಪಿ ಶಿವಪ್ರಕಾಶ್ ದೇವರಾಜ್ ತಿಳಿಸಿದ್ದಾರೆ.

ಎಸ್​ಪಿ ಶಿವಪ್ರಕಾಶ್ ದೇವರಾಜ್

ಮಂಡ್ಯ: ಸಿಎಂ ಕುಮಾರಸ್ವಾಮಿ ವಿರುದ್ಧ ಸ್ವಯಂಪ್ರೇರಿತವಾಗಿ ಪೊಲೀಸ್ ಇಲಾಖೆ ಎನ್​ಸಿಆರ್​ ದಾಖಲಿಸಿಕೊಂಡಿದೆ. ಎಫ್‌ಐಆರ್ ದಾಖಲಿಸಲು ಕೋರ್ಟ್ ಅನುಮತಿಗಾಗಿ ಕಾಯಲಾಗುತ್ತಿದ್ದೇವೆ ಎಂದು ಎಸ್ ​ಪಿ ಶಿವಪ್ರಕಾಶ್ ದೇವರಾಜ್ ತಿಳಿಸಿದ್ದಾರೆ.

ಎಸ್​ಪಿ ಶಿವಪ್ರಕಾಶ್ ದೇವರಾಜ್

ನಗರದಲ್ಲಿ ಮಾತನಾಡಿದ ಅವರು, ಮಾಧ್ಯಮಗಳ ವಿರುದ್ಧ ಸಿಎಂ ಪ್ರಚೋದನಕಾರಿ ಹೇಳಿಕೆ ಕುರಿತು ಈಗಾಗಲೇ ಎನ್​ಸಿಆರ್​ ಮಾಡಿಕೊಂಡಿದ್ದೇವೆ. ನ್ಯಾಯಾಲಯದ ಅನುಮತಿಗಾಗಿ ಕಾಯುತ್ತಿದ್ದೇವೆ. ಕೋರ್ಟ್ ಅನುಮತಿ ಸಿಕ್ಕ ತಕ್ಷಣ ಎಫ್‌ಐಆರ್ ಹಾಕಲಾಗುವುದು ಎಂದರು.

ಪೊಲೀಸ್ ವಾಹನದಲ್ಲಿ ರೌಡಿ ಪ್ರಯಾಣಿಸಿದ ಪ್ರಕರಣ ಕುರಿತು ಈಗಾಗಲೇ ಮೇಲಾಧಿಕಾರಿಗಳು ವರದಿ ಕೇಳಿದ್ದರು. ಪ್ರಕರಣ ಸಂಬಂಧ ಮೇಲಾಧಿಕಾರಿಗಳಿಗೆ ವರದಿ ನೀಡಿದ್ದೇವೆ. ಅದು ನಮ್ಮ ಜಿಲ್ಲೆಯ ವಾಹನವೂ ಅಲ್ಲ, ಅವರು ಮಂಡ್ಯ ಜಿಲ್ಲೆಯ ಅಧಿಕಾರಿಗಳೂ ಅಲ್ಲ. ಮೇಲಾಧಿಕಾರಿಗಳು ಕೇಳಿದ್ದಕ್ಕೆ ವರದಿ ನೀಡಿದ್ದೇವೆ ಎಂದರು. ರೌಡಿ ಶೀಟರ್ ಪ್ರಕಾಶ್ ವಿರುದ್ಧ ಸೆಕ್ಷನ್​ 107ರ ಅಡಿ ಪ್ರಕರಣ ದಾಖಲಾಗಿದ್ದು, ಈ ಕುರಿತು ಬಾಂಡ್ ಮೂಲಕ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಎಸ್​ಪಿ ಮಾಹಿತಿ ನೀಡಿದರು.

ಮಂಡ್ಯ: ಸಿಎಂ ಕುಮಾರಸ್ವಾಮಿ ವಿರುದ್ಧ ಸ್ವಯಂಪ್ರೇರಿತವಾಗಿ ಪೊಲೀಸ್ ಇಲಾಖೆ ಎನ್​ಸಿಆರ್​ ದಾಖಲಿಸಿಕೊಂಡಿದೆ. ಎಫ್‌ಐಆರ್ ದಾಖಲಿಸಲು ಕೋರ್ಟ್ ಅನುಮತಿಗಾಗಿ ಕಾಯಲಾಗುತ್ತಿದ್ದೇವೆ ಎಂದು ಎಸ್ ​ಪಿ ಶಿವಪ್ರಕಾಶ್ ದೇವರಾಜ್ ತಿಳಿಸಿದ್ದಾರೆ.

ಎಸ್​ಪಿ ಶಿವಪ್ರಕಾಶ್ ದೇವರಾಜ್

ನಗರದಲ್ಲಿ ಮಾತನಾಡಿದ ಅವರು, ಮಾಧ್ಯಮಗಳ ವಿರುದ್ಧ ಸಿಎಂ ಪ್ರಚೋದನಕಾರಿ ಹೇಳಿಕೆ ಕುರಿತು ಈಗಾಗಲೇ ಎನ್​ಸಿಆರ್​ ಮಾಡಿಕೊಂಡಿದ್ದೇವೆ. ನ್ಯಾಯಾಲಯದ ಅನುಮತಿಗಾಗಿ ಕಾಯುತ್ತಿದ್ದೇವೆ. ಕೋರ್ಟ್ ಅನುಮತಿ ಸಿಕ್ಕ ತಕ್ಷಣ ಎಫ್‌ಐಆರ್ ಹಾಕಲಾಗುವುದು ಎಂದರು.

ಪೊಲೀಸ್ ವಾಹನದಲ್ಲಿ ರೌಡಿ ಪ್ರಯಾಣಿಸಿದ ಪ್ರಕರಣ ಕುರಿತು ಈಗಾಗಲೇ ಮೇಲಾಧಿಕಾರಿಗಳು ವರದಿ ಕೇಳಿದ್ದರು. ಪ್ರಕರಣ ಸಂಬಂಧ ಮೇಲಾಧಿಕಾರಿಗಳಿಗೆ ವರದಿ ನೀಡಿದ್ದೇವೆ. ಅದು ನಮ್ಮ ಜಿಲ್ಲೆಯ ವಾಹನವೂ ಅಲ್ಲ, ಅವರು ಮಂಡ್ಯ ಜಿಲ್ಲೆಯ ಅಧಿಕಾರಿಗಳೂ ಅಲ್ಲ. ಮೇಲಾಧಿಕಾರಿಗಳು ಕೇಳಿದ್ದಕ್ಕೆ ವರದಿ ನೀಡಿದ್ದೇವೆ ಎಂದರು. ರೌಡಿ ಶೀಟರ್ ಪ್ರಕಾಶ್ ವಿರುದ್ಧ ಸೆಕ್ಷನ್​ 107ರ ಅಡಿ ಪ್ರಕರಣ ದಾಖಲಾಗಿದ್ದು, ಈ ಕುರಿತು ಬಾಂಡ್ ಮೂಲಕ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಎಸ್​ಪಿ ಮಾಹಿತಿ ನೀಡಿದರು.

Intro:ಮಂಡ್ಯ: ಸಿಎಂ ಕುಮಾರಸ್ವಾಮಿ ವಿರುದ್ಧ ಸ್ವಯಂ ಪ್ರೇರಿತವಾಗಿ ಪೊಲೀಸ್ ಇಲಾಖೆ NCR ದಾಖಲು ಮಾಡಿದ್ದು, ಎಫ್‌ಐಆರ್ ದಾಖಲು ಮಾಡಲು ಕೋರ್ಟ್ ಅನುಮತಿಗಾಗಿ ಕಾಯಲಾಗುತ್ತಿದೆ.
ಎಸ್ಪಿ ಶಿವಪ್ರಕಾಶ್ ದೇವರಾಜ್ ಈ ಬಗ್ಗೆ ಮಾಹಿತಿ ನೀಡಿದ್ದು, ಮಾಧ್ಯಮಗಳ ವಿರುದ್ಧ ಸಿಎಂ ಪ್ರಚೋದನಾಕಾರಿ ಹೇಳಿಕೆ ಪ್ರಕರಣ ಕುರಿತು ಈಗಾಗಲೇ NCR ಮಾಡಿಕೊಂಡಿದ್ದೇವೆ. ನ್ಯಾಯಾಲಯದ ಅನುಮತಿಗಾಗಿ ಕಾಯುತ್ತಿದ್ದೇವೆ. ಕೋರ್ಟ್ ಅನುಮತಿ ಸಿಕ್ಕ ತಕ್ಷಣ FIR ಮಾಡಲಾಗುವುದು ಎಂದರು.
ಪೊಲೀಸ್ ವಾಹನದಲ್ಲಿ ರೌಡಿ ಪ್ರಯಾಣ ಪ್ರಕರಣ ಕುರಿತು, ಈಗಾಗಲೇ ಮೇಲಾಧಿಕಾರಿಗಳು ವರದಿ ಕೇಳಿದ್ದರು. ಪ್ರಕರಣ ಸಂಬಂಧ ಮೇಲಾಧಿಕಾರಿಗಳಿಗೆ ವರದಿ ನೀಡಿದ್ದೇವೆ. ಅದು ನಮ್ಮ ಜಿಲ್ಲೆಯ ವಾಹನವೂ ಅಲ್ಲ, ಮಂಡ್ಯ ಜಿಲ್ಲೆಯ ಅಧಿಕಾರಿಗಳೂ ಅಲ್ಲ. ಮೇಲಾಧಿಕಾರಿಗಳು ಕೇಳಿದ್ದಕ್ಕೆ ವರದಿ ನೀಡಿದ್ದೇವೆ ಎಂದರು.
ರೌಡಿ ಶೀಟರ್ ಪ್ರಕಾಶ್ ಮೇಲೆ 107ರ ಅಡಿ ಪ್ರಕರಣ ಮಾಡಲಾಗಿದೆ. ಬಾಂಡ್ ಮೂಲಕ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದರು.Body:ಕೊತ್ತತ್ತಿ ಯತೀಶ್ ಬಾಬುConclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.